Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಜಾದಿ ಕ ಅಮೃತ ಮಹೋತ್ಸವ: ಶಿವಮೊಗ್ಗ, ಆಯನೂರಿನಲ್ಲಿ ಸ್ವಚ್ಛತಾ ಸಪ್ತಾಯ

ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜನೆ

October 27, 2021
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ  ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ 3ನೇ ದಿನ ನಗರದ ಮೀನಾಕ್ಷಿ ಭವನದಿಂದ  ಜಯದೇವ  ಸರ್ಕಲ್ ವರೆಗೆ ಪ್ಲಾಸ್ಟಿಕ್ ಆರಿಸಿ ಜನಜಾಗೃತಿ ಮಾಡಲಾಯಿತು.

ಮಹಾನಗರ ಪಾಲಿಕೆಯ ಸದಸ್ಯರಾದ ಸುರೇಖ ಮುರಳಿಧರ್,  ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ  ಡಾ. ನಾಗರಾಜ್ ಪರಿಸರ,  ನೆಹರು ಯುವ ಕೇಂದ್ರದ ಅಧಿಕಾರಿ ಉಲ್ಲಾಸ್,  ಡಿವಿಎಸ್ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟೇಶ್, ಎನ್ಎಸ್ಎಸ್ ಅಧಿಕಾರಿ ತ್ರಿಶೂಲ್, ನಾಗರಾಜನಾಯ್ಕ್, ರಾಜುನಾಯ್ಕ್,  ಮಲ್ಲಿಕಾರ್ಜುನ್, ಕೇತನ,  ಆಶಾ,  ಸ್ವಯಂಸೇವಕರು ಗಳಾದ ಪುನೀತ್ ಬೆಳ್ಳೂರು,  ಗಣೇಶ್,  ಜಯಂತ್ ಬಾಬು, ರಮೇಶ್  ಇನ್ನಿತರರು ಮತ್ತು  ಮಹಾನಗರ ಪಾಲಿಕೆಯ  ಆರೋಗ್ಯ ನಿರೀಕ್ಷಕರು  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಈ ಸ್ವಚ್ಛತಾ ಅಭಿಯಾನ ಒಂದು ವಾರಗಳ ಕಾಲ ನಡೆಯಲಿದ್ದು, ನಾಳೆ ಬೆಳಿಗ್ಗೆ 6.30 ರಿಂದ 8ಗಂಟೆವರೆಗೆ  ನೆಹರು ಸ್ಟೇಡಿಯಂ  ಹತ್ತಿರ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಮಾಡಲಾಗುವುದು. ಆಸಕ್ತ ಸ್ವಯಂಸೇವಕರುಗಳು ಮತ್ತು ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಕೋರಿದೆ.

ಆಯನೂರಿನಲ್ಲಿ ಸ್ವಚ್ಛತಾ ಸಪ್ತಾಯ:

ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ, ಶಿವಮೊಗ್ಗ. ರಾಷ್ಟ್ರೀಯ ಸೇವಾ ಯೋಜನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯನೂರು.  ಹಾಗೂ ಕೋಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಜಾದಿ ಕ ಅಮೃತಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ 3ನೆಯ ದಿನ ಆಯನೂರು ವೃತ್ತ ದಲ್ಲಿ ಪ್ಲಾಸ್ಟಿಕ್ ಆರಿಸಿ ಜನ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಪ್ಲಾಸ್ಟಿಕ್ನಿಂದ ಪರಿಸರದ ಮೇಲೆ ಜಲಚರಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ಸಾರ್ವಜನಿಕರಿಗೆ ಮತ್ತು ಸ್ವಯಂ ಸೇವಕರುಗಳಿಗೆ ವಿವರಿಸಿ ತಿಳಿಸಿದರು.

ನೆಹರು ಯುವ ಕೇಂದ್ರದ ಅಧಿಕಾರಿ ಉಲ್ಲಾಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಚಂದ್ರ ದೇವರು ಹೆಗಡೆ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ತ್ರಿಶೂಲ್ ಜಿಎಸ್ ಏನ್ಎಸ್ಎಸ್ ಕಚೇರಿಯ  ರಾಚಪ್ಪ  ಹಾಗೂ ಎನ್ಎಸ್ಎಸ್ ನ ಹಿರಿಯ  ಸ್ವಯಂಸೇವಕರುಗಳಾದ ಪುನೀತ್ ಬೆಳ್ಳೂರು ಜಯಂತ್ ಬಾಬು ಇನ್ನಿತರ ಐವತ್ತಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsMalnad NewsNews in KannadaNews KannadaNSSShimogaShivamoggaShivamogga Newsಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಾಡಿದ್ದರೆ ನಾಡು ಸುಭೀಕ್ಷವಾಗಲು ಸಾಧ್ಯ: ದೇವಾನಂದ್ ಅಭಿಪ್ರಾಯ

Next Post

ಭರಮಸಾಗರದ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭರಮಸಾಗರದ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸಲು ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!