Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ವಿಶ್ವ ಮಾನಸಿಕ ಆರೋಗ್ಯ ಸಪ್ತಾಹದಲ್ಲಿ ಕೈಜೋಡಿಸಿ: ಸ್ವಸ್ಥ್ಯ ಸಮಾಜಕ್ಕೆ ಮುನ್ನುಡಿ ಬರೆಯೋಣ

October 14, 2016
in Army
0 0
0
Share on facebookShare on TwitterWhatsapp
Read - 2 minutes

ನಾಗರಿಕತೆಯ ಹಾದಿಯಲ್ಲಿ ಉತ್ತಮವಾದ ಜೀವನ ಸಾಗಿಸಲು ಮಾನವ ಹಲವಾರು ಆವಿಷ್ಕಾರಗಳನ್ನು ಸಂಶೋಧಿಸುತ್ತಲೇ ಇರುತ್ತಾನೆ. ಇದೇ ನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹತ್ತೊಂಬತ್ತನೆಯ ಶತಮಾನದಿಂದ ಈಚೆಗೆ ಆಚ್ಚರಿ ಮೂಡಿಸುವಷ್ಟು ಅನ್ವೇಷಣೆ ಮಾಡಲಾಗಿದೆ. ಶಿರದಿಂದ ಪಾದಗಳವರೆಗೂ ವೈದ್ಯಕೀಯ ವಿಭಾಗಗಳು ವಿಭಾಗಿಸುತ್ತಲ್ಲೇ ಇವೆ. ಜಗತ್ತಿನ ಬೆಳವವಣಿಗೆ ಹಾಗೂ ನಾಗರಿಕತೆಗೆ ಪ್ರಭಾವ ಬೀರುವುದು ವ್ಯಕ್ತಿಯ ಮಾನಸಿಕ ಆರೋಗ್ಯ. ಕಳೆದ ಐವತ್ತು ವರ್ಷಗಳಿಂದ ಮಾನಸಿಕ ಆರೋಗ್ಯದ ಅನೇಕ ಸಮಸ್ಯೆಗಳನ್ನು ಪರಿಹರಿಸುವ ಪ್ರಯೋಗಾತ್ಮಕ ಚಿಕಿತ್ಸೆ ನಡೆಯುತ್ತಲೇ ಇವೆ.
ಶೀತ ಆದಾಗ ಏನಾದ್ರು ತಡ್ಕೊಬಹುದು, ಜ್ವರ ಬಂದ್ರೆ ಬೆಚ್ಚಗೆ ಮಲಗಬಹುದು. ಆದ್ರೆ ಕೆಮ್ಮು ಬಂದ್ರೆ ಆಗಲ್ಲಪ್ಪಾ, ಕೈ ಮುರಿದರೇ ಹೇಗಾದರೂ ಬದುಕಬಹುದು ಕಾಲ್ಲಿಲ್ಲ ಅಂದ್ರೆ ಕಷ್ಟ ಕಂಡ್ರಿ ಎಂದು ಸಾಮಾನ್ಯ ಜನಗಳು ಮಾತಾಡುವುದನ್ನು ಕೆಳಿರುತ್ತೇವೆ. ವಯಸ್ಸಿನಲ್ಲಿ ಸ್ವಲ್ಪ ಹಿರಿಯನೊಬ್ಬ, ದೇಹದ ಎಲ್ಲ ಭಾಗಗಳು ಮುಖ್ಯ. ಒಂದಿಲ್ಲ ಅಂದ್ರೂ ಕಷ್ಟ ಕಣ್ರಯ್ಯ ಎಂದು ವಿಷಯಕ್ಕೆ ಮಂಗಳ ಹಾಡುತ್ತಾನೆ.
ದೇಹದ ಪ್ರತಿ ಭಾಗಗಳು ಎಷ್ಟು ಮುಖ್ಯವೋ ಅದಕ್ಕಿಂತಲೂ ತುಸು ಹೆಚ್ಚು ಅವಶ್ಯ ಹಾಗೂ ಅನಿವಾರ್ಯವಾದುದು ಮಾನಸಿಕ ಆರೋಗ್ಯ. ಇಡೀ ದೇಹ ಸುಸ್ಥಿತಿಯಲ್ಲಿರುಲು ದೈನಂದಿನ ಆಗು-ಹೋಗುಗಳ ಒಡನಾಡಿ ಮಾನಸಿಕ ಸ್ಥಿತಿ. ಸದೃಢ ಆರೋಗ್ಯ ಅಂದರೆ ದೈಹಿಕವಾಗಿ ಪೋಷಿಸಿಸುವುದಷ್ಟೇ ಅಲ್ಲ ನಾವು ವಾಸಿಸುವ ಜನ ಸಮುದಾಯದ ರೀತಿನೀತಿಗಳು ಪ್ರಭಾವ ರೂಪಿಸುವ ನಡವಳಿಕೆ ನಿರ್ಧರಿಸುತ್ತವೆ.
ಈ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು. ಮೊದಲ ಭಾರಿಗೆ ವಿಶ್ವ ಮಾನಸಿಕ ಆರೋಗ್ಯ ಸಂಸ್ಥೆ ೧೯೯೨ ರಲ್ಲಿ ವಿಶ್ವ ಆರೋಗ್ಯ ದಿನಾಚರಣೆಯನ್ನು ಪ್ರತಿ ಅಕ್ಟೋಬರ್ ೧೦ ರಂದು ಆಚರಿಸಲು ನಿರ್ಧರಿಸಿ, ಚಾಲನೆ ನೀಡಿತು. ೨೦೧೬ ರ ಘೋಷ ವಾಕ್ಯ ಎಲ್ಲರಿಂದಲೂ ಪ್ರಥಮ ಚಿಕಿತ್ಸೆ ಮಾನಸಿಕ ಆರೋಗ್ಯಕ್ಕಾಗಿ (mental health first aid for all) ಎನ್ನುವುದಾಗಿದೆ. ಭಾರತದಂತಹ ದೇಶದಲ್ಲಿ ಮಾತ್ರ ಮಾನಸಿಕ ವೈಕಲ್ಯಗಳು ಅತಿಹೆಚ್ಚು ಕಾಡುತ್ತಿಲ್ಲ. ಆದರೆ, ವಿಶ್ವದಲ್ಲೆಡೆ ಗಂಭೀರ ಮಾನಸಿಕ ಅಸ್ವಸ್ಥತೆಯಿಂದ ಬಳಲುವವರು ಕಂಡು ಬರುತ್ತಾರೆ. ಮನುಷ್ಯ ದೇಹದ ಭಾಗಗಳಿಗೆ ಬರುವ ಕಾಯಿಲೆಗಳಿಗೆ ಔಷಧವನ್ನು ಕಂಡುಹಿಡಿದಿರುವ ಹಂತ ತಲುಪುತ್ತಿರುವ ಈ ಘಟ್ಟದಲ್ಲಿ ಮಾನಸಿಕ ಆರೋಗ್ಯಕ್ಕೆ ಸಂಬಂಧಸಿದಂತೆ ಸಂಶೋಧಿಸುವ ವೇಗ ಕಡಿಮೆ ಎಂದೇ ಹೇಳಬಹುದು. ಲಭ್ಯವಿರುವ ಚಿಕಿತ್ಸಾ ವಿಧಾನಗಳು ಅವಶ್ಯವಿರುವ ಅಸ್ವಸ್ಥರಿಗೆ ತಲುಪುವಲ್ಲಿ ವಿಫಲವಾಗಿರುವುದು ಸ್ಪಷ್ಟ.
ಭಾರತದಂತಹ ದೇಶದಲ್ಲಿ ದೇಹಕ್ಕೆ ಬರುವ ಕಾಯಿಲೆಯಷ್ಟೆ ಮಾನಸಿಕ ವೈಕಲ್ಯವೂ ಸಹಜವಾದದ್ದು ಎನ್ನುವ ಗುಣಾತ್ಮಕ ಮನೋಭಾವನೆ ಬೆಳೆಯಬೇಕಿದೆ. ಇನ್ನೂ ಕೆಲವು ಕಡೆ ಸ್ಕಿಜೋಫ್ರೀನಿಯಾದಂತಹ ಗಂಭೀರ ಅಸ್ವಸ್ಥತೆ ಕಂಡುಬಂದಾಗ ಮೌಢ್ಯಗಳಿಗೆ ಬಲಿಯಾಗಿ ಮಾಟ-ಮಂತ್ರ ಎಂದೆಲ್ಲ ಕಾಯಿಲೆ ತೀವ್ರತೆ ಹೆಚ್ಚಾಗುವಂತೆ ವರ್ತಿಸುತ್ತಾರೆ ಎನ್ನುವುದು ವಿಷಾಧನೀಯ.
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶ ವಾಸಿಗಳಿಗೆ ಮಾತ್ರ ಮಾನಸಿಕ ಒತ್ತಡ ಇದೆ ಎನ್ನುವ ಪಿಡುಗು ಗ್ರಾಮೀಣರ ಬದುಕಿಗೂ ಆವರಿಸಿದೆ. ಮಕ್ಕಳಿಂದ ವೃದ್ಧರವರೆಗೆ ಆಂತಕ, ಭಯ, ಕಲಿಕೆಯಲ್ಲಿ ಹಿನ್ನಡೆ, ತಳಮಳ, ಖಿನ್ನತೆ ಇವೇ ಇತ್ಯಾದಿ ಪೀಡಿತರಲ್ಲಿ ಮಾನಸಿಕ ವೈಕಲ್ಯವನ್ನುಂಟು ಮಾಡುತ್ತದೆ.
ಸ್ವಸ್ಥ್ಯ ಸಮಾಜವನ್ನು ನಿರ್ಮಾಣವಾಗಬೇಕಾದರೆ, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಮುಖ್ಯವಾದುದು. ಹೀಗಾಗಿ, ಮುಖ್ಯವಾಗಿ ಇಂತಹ ರೋಗಿ ಹಾಗೂ ಆತನ ಕುಟುಂಬದವರು ಒಡನಾಟ ಸಮಾಜದಿಂದ ವಿಮುಖವಾಗದಂತೆ ನೋಡಿಕೊಳ್ಳಬೇಕು. ಸರ್ಕಾರಗಳು ಆರೋಗ್ಯಕ್ಕೆಂದು ಮೀಸಲಿಡುವಷ್ಟು ಮೊತ್ತವನ್ನು ಮಾನಸಿಕ ಸ್ವಾಸ್ಥ್ಯ ಕಾಡುವುದಕ್ಕಾಗಿ ವಿನಿಯೋಗಿಸಬೇಕು. ಪ್ರತಿ ಹಳ್ಳಿಗಳಲ್ಲಿ ಮಾನಸಿಕ ಸದೃಢತೆಯನ್ನು ಬೆಳೆಸುವ ಕಾರ್ಯ ನಡೆಯಬೇಕಿದೆ.
ಅಪಘಾತದಿಂದ ತುರ್ತು ಪರಿಸ್ಥಿತಿಯಲ್ಲಿರುವವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುವುದರ ಜೊತೆಗೆ ಮಾನಸಿಕವಾಗಿ ಸದೃಡರನ್ನಾಗಿಸುವುದು ಅತಿ ಮುಖ್ಯವಾಗಿದೆ. ಸರ್ಕಾರಗಳು ಎನ್‌ಜಿಓ, ಪ್ರಬುದ್ಧರು ಸಾಮಾಜಿಕ ಕಾಳಜಿವುಳ್ಳ ಸಂಸ್ಥೆಗಳು ಜನ ಸಾಮಾನ್ಯರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಹಾಗೂ ಆಮೂಲಕ ಸ್ವಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಈಗ ಆಚರಿಸಲಾಗುತ್ತಿರುವ ವಿಶ್ವ ಮಾನಸಿಕ ಆರೋಗ್ಯ ಸಪ್ತಾಹಕ್ಕೆ ಎಲ್ಲರೂ ಕೈಜೋಡಿಸಬೇಕಾದ ಅಗತ್ಯವಿದೆ.

—–>
ಲೇಖಕರು: ಯು.ಜೆ. ನಿರಂಜನ ಮೂರ್ತಿ, ಶಿವಮೊಗ್ಗ

Previous Post

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್: ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ಸಂದೇಶ

Next Post

ತಾಕತ್ತಿದ್ದರೇ ಕೃಷ್ಣಮಠಕ್ಕೆ ಮುತ್ತಿಗೆ ಹಾಕಲಿ ನೋಡೋಣ: ಅನ್ಸಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಾಕತ್ತಿದ್ದರೇ ಕೃಷ್ಣಮಠಕ್ಕೆ ಮುತ್ತಿಗೆ ಹಾಕಲಿ ನೋಡೋಣ: ಅನ್ಸಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯ ಅಲೆಮಾರಿ ನಿಗಮದ ಅಧ್ಯಕ್ಷೆ ಪಲ್ಲವಿ ಮೇಲೆ ಹಲ್ಲೆ ಯತ್ನ ಖಂಡನೀಯ: ಫಕೀರಪ್ಪ ಭಜಂತ್ರಿ

July 7, 2025

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!