Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವ ಬಲಪಡಿಸಲು ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ‘ಕೂ’ಗೆ ಬಿಜೆಪಿ ಎಂಟ್ರಿ

November 9, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸ್ಥಳೀಯ ಜನರೊಂದಿಗೆ ಸಂವಾದ ನಡೆಸಲು ಮತ್ತು ರಾಜ್ಯದಲ್ಲಿ ಡಿಜಿಟಲ್ ಅಸ್ತಿತ್ವವನ್ನು ಬಲಪಡಿಸಲು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಕರ್ನಾಟಕ ವಿಭಾಗವು ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ – ಕೂನಲ್ಲಿ ತನ್ನ ಖಾತೆಯನ್ನು ತೆರೆದಿದೆ.

@BJP4Karnataka ಹ್ಯಾಂಡಲ್ ಮೂಲಕ ಪಕ್ಷದ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ವಿಚಾರಗಳನ್ನು ಬಿಜೆಪಿ ಕರ್ನಾಟಕ ವೇದಿಕೆಯಲ್ಲಿ ಹಂಚಿಕೊಂಡಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಬಿಜೆಪಿ ಕರ್ನಾಟಕ ಕೂ ಮಾಡಿದೆ.

Koo App

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಮತ್ತೆ ಜಗತ್ತಿನ ಅತ್ಯಂತ ನೆಚ್ಚಿನ ಜನನಾಯಕನಾಗಿ ಹೊರಹೊಮ್ಮಿದ್ದಾರೆ. ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ನಲ್ಲಿ ಜಗತ್ತಿನಾದ್ಯಂತದ ಪ್ರಮುಖ ಪ್ರಜಾಪ್ರಭುತ್ವ ರಾಷ್ಟ್ರದ ದಿಗ್ಗಜ ನಾಯಕರ ಪೈಕಿ ಪ್ರಧಾನಿ ಮೋದಿ ಉನ್ನತ ಸ್ಥಾನದಲ್ಲಿದ್ದಾರೆ.

View attached image

– BJP KARNATAKA (@BJP4Karnataka) 7 Nov 2021


‘ಬಿಜೆಪಿ ಕರ್ನಾಟಕ ನಮ್ಮ ಬಹುಭಾಷಾ ವೇದಿಕೆಗೆ ಬಂದಿರುವುದು ಸಂತೋಷಕರ. ಇದು ಸ್ಥಳೀಯ ಭಾರತೀಯ ಭಾಷೆಗಳಾದ್ಯಂತ ಅಭಿವ್ಯಕ್ತಿಯನ್ನು ಶಕ್ತಗೊಳಿಸುತ್ತದೆ. ಕರ್ನಾಟಕದ ಜನರು ಈಗ ತಮ್ಮ ನೆಚ್ಚಿನ ಪಕ್ಷದೊಂದಿಗೆ ನೇರವಾಗಿ ಚರ್ಚಿಸಬಹುದಾಗಿದೆ ಮತ್ತು ಪಕ್ಷದ ಕುರಿತ ಎಲ್ಲ ಮಾಹಿತಿಯನ್ನು ಅವರ ಮಾತೃಭಾಷೆಯಲ್ಲೇ ತಿಳಿದುಕೊಳ್ಳಬಹುದಾಗಿದೆ’ ಎಂದು ಕೂ ವಕ್ತಾರರು ತಿಳಿಸಿದ್ದಾರೆ.

ದೇಸಿ ಆ್ಯಪ್ ಕೂ ಸಾಕಷ್ಟು ಜನಪ್ರಿಯತೆ ಗಳಿಸಿಕೊಳ್ಳುತ್ತಿದ್ದು, ಕ್ರೀಡಾತಾರೆಯರು , ಸಿನಿಮಾ ತಾರೆಯರು ಮತ್ತು ಕ್ಷೇತ್ರಗಳಾದ್ಯಂತದ ವ್ಯಕ್ತಿಗಳ ಜೊತೆಗೆ, ಕರ್ನಾಟಕದ ರಾಜಕೀಯ ನಾಯಕರು ಕನ್ನಡದಲ್ಲಿ ‘ಕೂ’ ಮಾಡುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ @bsbommai,, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ @bsybjp, ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ @h_d_devegowda, ಕರ್ನಾಟಕ ಕಾಂಗ್ರೆಸ್ @inckarnataka ಮತ್ತು ಜನತಾ ದಳ @jds_official ಸೇರಿದಂತೆ ಈಗಾಗಲೇ ಕರ್ನಾಟಕದ ಅನೇಕ ಗಣ್ಯರು ಕೂ ಆ್ಯಪ್ ಪ್ರವೇಶಿಸಿದ್ದಾರೆ.

ಕೂ ಬಗ್ಗೆ:
ಮಾರ್ಚ್ 2020ರಲ್ಲಿ ‘ಕೂ’ ಸ್ಥಾಪನೆಯಾಯಿತು. ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆಯಾಗಿ ಭಾರತೀಯ ಭಾಷೆಗಳಲ್ಲಿ, ಭಾರತದಾದ್ಯಂತ 15 ಮಿಲಿಯನ್‌ಗಿಂತಲೂ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹಲವಾರು ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಬಹುದು. ಭಾರತದಂತಹ ಕೇವಲ ಶೇ.10ರಷ್ಟು ಇಂಗ್ಲಿಷ್ ಮಾತನಾಡುವ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ತಮ್ಮ ಸ್ವಂತ ಭಾಷೆಯ ಅನುಭವಗಳನ್ನು ನೀಡಲು ಮತ್ತು ಜನರನ್ನು ಸಂಪರ್ಕಿಸಲು ಸಹಾಯ ಮಾಡುವ ಸಾಮಾಜಿಕ ಮಾಧ್ಯಮ ವೇದಿಕೆಯ ಅವಶ್ಯಕತೆ ಇದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBJP KarnatakaBS YadiyurappaCM Basavaraja BommaiH D DevegowdaJDSKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiState Newsಜನತಾ ದಳಪ್ರಧಾನಿ ನರೇಂದ್ರ ಮೋದಿಬಿಜೆಪಿ ಕರ್ನಾಟಕಬೆಂಗಳೂರುಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ - ಕೂ
Previous Post

ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರಾ ಮಹೋತ್ಸವಕ್ಕೆ ಬಿಬಿಎಂಪಿ ಹಸಿರು ನಿಶಾನೆ

Next Post

ನ.12,13 ರಂದು ಕೃಷಿ ಮೇಳ-2021

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.12,13 ರಂದು ಕೃಷಿ ಮೇಳ-2021

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!