Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ನಮ್ಮ ಹಣದ ಸ್ವಲ್ಪ ಭಾಗವನ್ನು ತಿಮ್ಮಪ್ಪನಿಗೆ ಅನುಸಂಧಾನ ಮಾಡಿದರೆ ಬಾಳು ಬಂಗಾರವಾಗುತ್ತದೆ

ಉಡುಪಿ ಅದಮಾರು ಮಠದ ಶ್ರೀ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರ ಅಭಿಮತ

December 2, 2021
in ತೀರ್ಥಹಳ್ಳಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಪ್ರತಿಯೊಬ್ಬರೂ ತಮ್ಮಲ್ಲಿಯ ಧನದ ಸ್ವಲ್ಪ ಭಾಗವನ್ನು ತಿಮ್ಮಪ್ಪ ದೇವರಿಗೆ ಅರ್ಪಿಸಿ ಅನುಸಂಧಾನ ಮಾಡಿದಲ್ಲಿ ಶ್ರೀ ಲಕ್ಷ್ಮಿ ಹಾಗೂ ಶ್ರೀನಿವಾಸ ದೇವರ ಅನುಗ್ರಹದಿಂದ ಅವರ ಬಾಳು ಬಂಗಾರವಾಗುತ್ತದೆ ಎಂದು ಉಡುಪಿ ಶ್ರೀ ಅದಮಾರು ಮಠದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು ಹೇಳಿದರು.

ಶ್ರೀ ಸಂಕರ್ಷಣ ಧರ್ಮ ಸಂಸ್ಥೆ ವತಿಯಿಂದ ಇತ್ತೀಚೆಗೆ ಲೋಕಾರ್ಪಣೆಗೊಳಿಸಿರುವ ಶ್ರೀ ಶ್ರೀನಿವಾಸ ದೇವರ ದೇವಸ್ಥಾನದ 48ನೆಯ ಮಂಡಲ ಪೂಜೆ ನಿಮಿತ್ತ ನಗರಕ್ಕೆ ಆಗಮಿಸಿರುವ ಅವರು ಅನುಗ್ರಹ ಸಂದೇಶ ನೀಡಿ ಮಾತನಾಡಿದರು.
ಶ್ರೀತಿಮ್ಮಪ್ಪನ ಅನುಸಂಧಾನ ಕುರಿತಾಗಿ ತಿಳಿಸಿದ ಅವರು, ನಮ್ಮಲ್ಲಿಯ ಶ್ರೀ ಲಕ್ಷ್ಮೀ ಅಥವಾ ಹಣ ವಧುವಿನ ಸಮಾನ. ತಿಮ್ಮಪ್ಪ ವರನ ಸಮಾನ. ಎಂದಿಗೂ ನಮ್ಮಲ್ಲಿರುವ ವಧು ವರನ ಬಳಿಗೆ ತೆರಳಬೇಕು. ಹಾಗೆಯೇ ನಮ್ಮಲ್ಲಿರುವ ಲಕ್ಷ್ಮೀ ಅಥವಾ ಹಣದಲ್ಲಿ ಸ್ವಲ್ಪ ಭಾಗ ತಿಮ್ಮಪ್ಪನಿಗೆ ಅರ್ಪಿಸಿದರೆ ತಿಮ್ಮಪ್ಪ ಅದನ್ನು ಅನಂತ ಮಾಡಿ ನಮಗೆ ಮರಳಿ ಕೊಡುತ್ತಾನೆ ಎಂದರು.
ಪ್ರತಿ ಬಾರಿಯೂ ತಿಮ್ಮಪ್ಪನ ಬಳಿ ತೆರಳಲು ಸಾಧ್ಯವಿಲ್ಲದ ಕಾರಣ ನಾವು ಇದ್ದಲ್ಲಿಂದಲೇ ಪ್ರಾರ್ಥನೆ ಮಾಡಿ ಕಾಣಿಕೆ ಅರ್ಪಿಸಿದರೆ ತಿಮ್ಮಪ್ಪನೇ ಆ ಹಣದ ಜೊತೆಗೆ ಅಥವಾ ಅಂದರೆ ತಿಮ್ಮಪ್ಪ ಎಂಬ ವರ ಲಕ್ಷ್ಮೀ ಎಂಬ ವಧುವಿನ ಜೊತೆಯಲ್ಲೇ ಆಗಮಿಸಿ ನಮ್ಮಲ್ಲಿ ನೆಲೆಸುತ್ತಾನೆ. ಹೀಗೆ, ನಮ್ಮಲ್ಲಿಯ ಹಣವನ್ನು ಈ ರೀತಿಯಲ್ಲಿ ಅನುಸಂಧಾನ ಮಾಡಿದಾಗ ಅಂತಹವರ ಬಾಳು ಬಂಗಾರವಾಗುತ್ತದೆ ಎಂದರು.

ಇಂದು ಸಂಜೆ ನಗರಕ್ಕೆ ಆಗಮಿಸಿದ ಶ್ರೀಗಳನ್ನು ಭದ್ರಾವತಿಯ ಸಮಸ್ತ ಮಾಧ್ವ ಸಮುದಾಯವರು ಸ್ವಾಗತಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adamaru MuttBhadravathiKannada News WebsiteLocal NewsMalnad NewsShimogaShivamoggaShivamogga NewsUdupiಅದಮಾರು ಮಠಉಡುಪಿಭದ್ರಾವತಿಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು
Previous Post

ಅಕ್ರಮ ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಶಿವಮೊಗ್ಗ ಪಾಲಿಕೆ ದಾಳಿ: 19 ಜಾನುವಾರು ರಕ್ಷಣೆ!

Next Post

ಶಿಕಾರಿಪುರದ ಕುಮದ್ವತಿ ಕಾಲೇಜಿಗೆ ಬಿಎಡ್ ಪರೀಕ್ಷೆಯಲ್ಲಿ ನಾಲ್ಕು ರ‍್ಯಾಂಕ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರದ ಕುಮದ್ವತಿ ಕಾಲೇಜಿಗೆ ಬಿಎಡ್ ಪರೀಕ್ಷೆಯಲ್ಲಿ ನಾಲ್ಕು ರ‍್ಯಾಂಕ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

August 14, 2025

ಜೈಲಲ್ಲಿ ದರ್ಶನ್’ಗೆ ವಿಐಪಿ ಟ್ರೀಟ್ಮೆಂಟ್ ಕೊಟ್ರೆ ಹುಷಾರ್ | ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ

August 14, 2025

ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ: ರೇಣುಕಾಸ್ವಾಮಿ ತಂದೆ ಕಾಶಿನಾಥ್‌

August 14, 2025

ಮಾದಕ ದ್ರವ್ಯ ಸೇವೆನೆಯಿಂದ ಜೀವನ ಸರ್ವನಾಶ: ಮುರಳೀಧರ ನಾಯ್ಕ್

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕುಸ್ತಿ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ ಪ್ರೌಢಶಾಲೆಯ ಸುದೀಕ್ಷಾ, ದ್ರುವೀತ್ ರಾಜ್ಯಮಟ್ಟಕ್ಕೆ ಆಯ್ಕೆ

August 14, 2025

ಜೈಲಲ್ಲಿ ದರ್ಶನ್’ಗೆ ವಿಐಪಿ ಟ್ರೀಟ್ಮೆಂಟ್ ಕೊಟ್ರೆ ಹುಷಾರ್ | ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ

August 14, 2025

ಅಪರಾಧಿಗಳಿಗೆ ಶಿಕ್ಷೆ ಆಗುವ ಭರವಸೆ ಇದೆ: ರೇಣುಕಾಸ್ವಾಮಿ ತಂದೆ ಕಾಶಿನಾಥ್‌

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!