Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಕೋಮುಭಾವನೆ ಕೆರಳಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಗೋವಿಂದ ಕಾರಜೋಳ

October 18, 2016
in ಜಿಲ್ಲೆ
0 0
0
Share on facebookShare on TwitterWhatsapp
Read - < 1 minute
ಬೆಂಗಳೂರು, ಅ.18: ಕೋಮುಭಾವನೆ ಕೆರಳಿಸಿ ಜಾತಿ, ಧರ್ಮಗಳ ನಡುವೆ ಒಡಕು ಉಂಟು ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರೆಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದ್ದಾರೆ.
ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರು ನಗರ ಜಿಲ್ಲೆ  ಎಸ್ಸಿ-ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಕಲಿ ಜಾತ್ಯಾತೀತ ಪಕ್ಷ. ಕೇವಲ ವೋಟ್ ಬ್ಯಾಂಕ್ ಗಾಗಿ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಮೂಗಿಗೆ ತುಪ್ಪ ಸವರುತ್ತ ಬಂದಿದೆ ಎಂದು ಟೀಕಿಸಿದರು.
ಮಾಜಿ ಸಚಿವ, ದಲಿತ ಮುಖಂಡ  ವಿ. ಶ್ರೀನಿವಾಸ್ ಪ್ರಸಾದ್ ಪಕ್ಷ ತೊರೆದಿರುವುದು ಕಾಂಗ್ರೆಸ್ ನ ನಿಜವಾದ ಬಣ್ಣ ಬಯಲಾಗಿದೆ ಎಂದು ವಾಗ್ದಾಳಿ ನಡೆಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದ ಮೇಲೆ ಯಾರಾದರೂ ಉದ್ದಾರವಾಗಿದ್ದರೆ ಅದು ಕಾಂಗ್ರೆಸ್ನವರು ಮಾತ್ರ. ದೀನದಲಿತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಇವರು ಈ ಸಮುದಾಯದ ಅಭಿವೃದ್ದಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.
ತಾನೊಂದೇ ಜಾತ್ಯಾತೀತ ಪಕ್ಷ. ಉಳಿದೆಲ್ಲವೂ ಕೋಮುವಾದಿಗಳು ಎನ್ನುವುದು ಅದರ ಸಿದ್ಧಾಂತ. ದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ  ಎಲ್ಲೆಲ್ಲಿ ಕೋಮುಗಲಭೆ ನಡೆದಿದೆಯೋ ಅದಕ್ಕೆಲ್ಲ ಕಾಂಗ್ರೆಸೇ ಕಾರಣ ಎಂದು ಅವರು ದೂರಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 50 ವರ್ಷ ಕಳೆದಿದೆ. ಇದರಲ್ಲಿ ನೆಹರು ಕುಟುಂಬವೇ 35 ವರ್ಷ ಆಡಳಿತ ನಡೆಸಿದೆ. ಆದರೂ ಪರಿಶಿಷ್ಟ ಜಾತಿ/ವರ್ಗ, ಅಲ್ಪಸಂಖ್ಯಾತರು ಈಗಲೂ ಏಕೆ ಬಡತನದಲ್ಲೇ ಇದ್ದಾರೆ ಎಂದು ಪ್ರಶ್ನಿಸಿದರು.
ಮಾಜಿ ಪ್ರಧಾನಿ ಇಂದಿರಾಗಾಂಧಿ ಒಂದು ಕೋಳಿ ಅಥವಾ ಕುರಿ ಕೊಟ್ಟರೆ ಬಡವರ ತಾಯಿ ಎನ್ನುವ ಕಾಲವೊಂದಿತ್ತು. ಇಂದಿರಾ ತಾಯಿ ಬಡವರ ತಾಯಿ ಅಲ್ಲ ವೋಟಿನ ತಾಯಿ ಎಂದು ಅರಿವಾಗುತ್ತಿದ್ದಂತೆ ಕಾಂಗ್ರೆಸ್ ನ ಅಸಲಿ ಮುಖ ಗೊತ್ತಾಗುತ್ತಿರುವುದರಿಂದ ಪಕ್ಷ ತೊರೆಯುತ್ತಿದ್ದಾರೆ ಎಂದು ಹರಿಹಾಯ್ದರು.
ವಿಧಾನಸಭಾ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಮಾತನಾಡಿ, ಒಂದು ಕಾಲದಲ್ಲಿ ನಾವು ಬಿಜೆಪಿಗೆ ಹೋದರೆ ಏಕೆ ಹೋದೀರಿ ಎಂದು ಅನೇಕರು ಪ್ರಶ್ನಿಸುತ್ತಿದ್ದರು. ಇಂದು ನಮ್ಮ ಪಕ್ಷ ಸೇರಲು ನೂಕು ನುಗ್ಗಲು ಉಂಟಾಗಿದೆ ಎಂದು  ಇದಕ್ಕೆಲ್ಲ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಆಗಿರುವ ಬದಲಾವಣೆ ಎಂದು ಬಣ್ಣಿಸಿದರು.
ಕಾಂಗ್ರೆಸ್ ನಿರ್ನಾಮವೇ ಗುರಿ: ಸಂವಿಧಾನಶೆಟ್ಟಿ ಬಿ.ಆರ್. ಅಂಬೇಡ್ಕರ್ ಅವರನ್ನು ಸಂಸತ್ತಿಗೆ ಪ್ರವೇಸಿದಂತೆ ತಡೆಯೊಡ್ಡಿದ್ದೇ ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಮಾತ್ರ ದಲಿತರನ್ನು ನೆನಪಿಸುವ ಕಾಂಗ್ರೆಸ್ಸಿಗರಿಗೆ ಈ ಮಹಾನ್ ನಾಯಕರ ಹೆಸರು ಹೇಳುವ ಯೋಗ್ಯತೆ ಇಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವುದೇ ನಮ್ಮ ಗುರಿ ಎಂದು ಡಿ.ಎಸ್. ವೀರಯ್ಯ ಶಪಥ ಮಾಡಿದರು.
ಬೆಂಗಳೂರು ನಗರ ಬಿಜೆಪಿ ಘಟಕ ಅಧ್ಯಕ್ಷ ಹಾಗೂ ಶಾಸಕ ಮುನಿರಾಜು ಮಾತನಾಡಿ, ಬಿಜೆಪಿ ಎಂದರೆ ಕೇವಲ ಬ್ರಾಹ್ಮಣರ ಪಕ್ಷ ಎಂದು ಹೇಳುವುದು ಸರಿಯಲ್ಲ. ಜಾತಿ, ಧರ್ಮ ಆಧಾರಿತ ರಾಜಕಾರಣ ಮಾಡುವುದಿಲ್ಲ. ನಮ್ಮ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಅತ್ಯಂತ ಹಿಂದುಳಿದ  ಗಾಣಿಗ ಸಮುದಾಯಕ್ಕೆ ಸೇರಿದ ನರೇಂದ್ರ ಮೋದಿಯವರು ಪ್ರಧಾನಿಯಾಗಿರುವುದು ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.
Previous Post

ಬಜೆಟ್ ಯೋಜನೆಗಳನ್ನು ರೈತರಿಗೆ ತಲುಪಿಸಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ಧರಾಮಯ್ಯ ಸೂಚನೆ

Next Post

ಡೆಂಗ್ಯೂ ಜ್ವರ ಉಲ್ಬಣ: ಪ್ರತಿದಿನ ಮೂರು ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡೆಂಗ್ಯೂ ಜ್ವರ ಉಲ್ಬಣ: ಪ್ರತಿದಿನ ಮೂರು ಪ್ರಕರಣ ದಾಖಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!