Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ನಾಯಕತ್ವದ ಕೊರತೆ ದೇಶದ ಆರ್ಥಿಕತೆಗೆ ಮಾರಕ: ಜೆಸಿ ವಸಂತ್ ಕುಮಾರ್ ಅಭಿಪ್ರಾಯ

December 20, 2021
in ಶಿಕಾರಿಪುರ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |

ನಾಯಕತ್ವದ ಕೊರತೆ ದೇಶದ ಆರ್ಥಿಕತೆಗೆ ಮಾರಕ. ಅದನ್ನು ಜೆಸಿಐ  ನಿಗಬಲ್ಲದು ಮುಂದಿನ ದಿನಗಳಲ್ಲಿ ಜೆಸಿ ಪೂರಕ ಸರ್ಕಾರ ರಚನೆ ಆಗಬೇಕು ಅದು ನನ್ನ ಕನಸು ಎಂದು  ಜೆಸಿಐ ನ  ಪಾಸ್ಟ್ ಪ್ರೆಸಿಡೆಂಟ್ ಹಾಗೂ ಅಕೌಂಟೆಂಟ್ ಹಾಗೂ ಉತ್ತಮ ವಾಗ್ಮಿ ಶಿವಮೊಗ್ಗದ ಜೆಸಿ ಕೆ .ವಿ. ವಸಂತ್ ಕುಮಾರ್. ಅಭಿಪ್ರಾಯಿಸಿದರು.

ಅವರು ನಗರದ ಮೈತ್ರಿ ಶಾಲಾ ಆವರಣದಲ್ಲಿ ನಡೆದ ಜೆಸಿಐ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಬಂಧಗಳು ಬೆಳೆಯಲು ಆರ್ಥಿಕತೆ ಅಭಿವೃದ್ಧಿಗೆ ಜೆಸಿಐ ಪೂರಕವಾಗಿದೆ. ಮಾನವನ ವ್ಯಕ್ತಿತ್ವ ಹೊರಹೊಮ್ಮಲು ಈ ಸಂಸ್ಥೆ ವಿಶೇಷವಾಗಿ ಆಸಕ್ತಿಯುತವಾಗಿ ಕೆಲಸ ಮಾಡುತ್ತಿದ್ದು, ವ್ಯಕ್ತಿಗಿಂತ ವ್ಯಕ್ತಿತ್ವ ದೊಡ್ಡದು ಅದು ದೇಶದ ಪ್ರಗತಿಗೆ ದಾರಿಮಾಡಿಕೊಡುತ್ತದೆ ಎಂದರು.

ಶಿಸ್ತು, ತಿಳುವಳಿಕೆಯ ಜ್ಞಾನ, ಸದೃಢತೆ ದೇಹ, ನೈತಿಕತೆಯ ಶಕ್ತಿ ನ್ಯಾಯ ಪರವಾದ ಬದುಕು ಜೆಸಿ ಐ ನೀಡುತ್ತದೆ. ಅದು ದೇಶದ ಆರ್ಥಿಕ ಸಂಪತ್ತಿಗೆ ಪೂರಕವಾಗಿ ಸಹಕರಿಸುತ್ತದೆ. ಒಬ್ಬ ವ್ಯಕ್ತಿ ಸಮಾಧಾನವಾಗಿ ನಾಯಕತ್ವ ನಿಭಾಯಿಸಲು ಉತ್ತಮವಾದ ಜ್ಞಾನ ಸವಾಲನ್ನು ಎದುರಿಸುವ ಚಲ, ತಾಕತ್ತು, ಮಾತನಾಡುವ ಜಾಣತನ, ವ್ಯಕ್ತಿತ್ವದ ಹೊರಹೊಮ್ಮಿಕೆ ಇವೆಲ್ಲವೂ ಜೆಸಿಐನಲ್ಲಿ ಅಡಗಿದ್ದು ನಿಮ್ಮ ಮಕ್ಕಳನ್ನು, ನೆರೆಹೊರೆಯ ಸ್ನೇಹಿತರನ್ನು ಜೆಸಿ ಸದಸ್ಯರನ್ನಾಗಿ ಮಾಡಿ ದೇಶಕ್ಕೆ ಉತ್ತಮ ನಾಯಕತ್ವ ನೀಡುವಲ್ಲಿ ನಿಮ್ಮ ಸಹಕಾರ ಅಗತ್ಯ ಹಾಗೂ ಅದು ಜೆಸಿಐ ನಿಂದ ಮಾತ್ರ ಸಾಧ್ಯ  ಎಂದು. ಅಭಿಪ್ರಾಯವನ್ನು ಹಂಚಿಕೊಂಡರು.

ನಾಯಕತ್ವಕ್ಕೆ ಸತ್ ಚರಿತ್ರೆಯ ಅತಿ ಮುಖ್ಯ ಸಹಾಯದ ಮನೋಭಾವನೆ ಮನರಂಜನೆ ಶ್ರಮದಾನ ಹಾಗೂ ಉತ್ತಮ ನಾಯಕತ್ವ ಬೆಳವಣಿಗೆಗೆ ಪೂರಕವಾದ ಮಾಹಿತಿ ಹಾಗೂ ಕಾರ್ಯಗಾರವನ್ನು ಜೆಸಿ ಐ ನೀಡುತ್ತಾ ಬಂದಿದೆ. ಜೆಸಿಐ  ಸದಸ್ಯರಾಗಿ ಅದರ ಎಲ್ಲಾ ಕಾರ್ಯಕ್ರಮದ  ಕಾರ್ಯಗಾರಗಳನ್ನು ಬಳಸಿಕೊಳ್ಳಿ. ನಿಮ್ಮ ಜ್ಞಾನ ಆರ್ಥಿಕ ಸದೃಢತೆ ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು.ಜೆಸಿಐ ಸದಸ್ಯರಿಗೆ ಎಲ್ಲಾ ರೀತಿಯ ಸಹಕಾರವನ್ನು ಅವರ ಬೆಳವಣಿಗೆಗೆ ಪೂರಕವಾಗಿ ನೀಡುತ್ತಿದೆ ಅಲ್ಲಿ ಏನು ಕೊರತೆ ಇದೆ ಎಂಬುದೇ ಉಳಿದ ಪ್ರಶ್ನೆಯಾಗಿದೆ. ಯೋಧ, ಸಂತನ ಗುಣ ವ್ಯಕ್ತಿಯ ವ್ಯಕ್ತಿತ್ವದಲ್ಲಿ ಹೊರಹೊಮ್ಮಿದಾಗಲೇ ಉತ್ತಮ ನಾಯಕನಾಗಲು ಸಾಧ್ಯ ನಾಯಕತ್ವದ ಗುಣ ಅದನ್ನು ಅನೇಕ ಉದಾಹರಣೆಗಳೊಂದಿಗೆ ಸಭೆಯಲ್ಲಿ ತಿಳಿಸಿದರು.

ಜೇಸಿಐನ ನಿಕಟಪೂರ್ವ ಅಧ್ಯಕ್ಷ ಜೆಸಿ ಮಧುಕೇಶ್ವರ ತಮ್ಮ ಅವಧಿಯ ಅಧ್ಯಕ್ಷಗಿರಿಯ ಸಮಯದಲ್ಲಿ ಮಾಡಿದ ಕಾರ್ಯಕ್ರಮಗಳ ಹಾಗೂ ಕಾರ್ಯಗಾರಗಳು ಫೋಟೋ ದಾಖಲೆಗಳ ಸಮೇತ ಸಂಪೂರ್ಣ ಮಾಹಿತಿಯನ್ನು ಎಳೆ ಎಳೆಯಾಗಿ ಬಿಡಿಸಿ ತಿಳಿಸುವುದರ ಜೊತೆಗೆ ಅವುಗಳ ಛಾಯಾಚಿತ್ರಗಳ ಪ್ರದರ್ಶನವನ್ನು ಸಭೆಗೆ ತೋರಿಸಿದರು. ಅವರ ಅವಧಿಯ ಕಾರ್ಯಕ್ರಮಗಳ ಕಾರ್ಯವೈಖರಿಯ ಬಗ್ಗೆ ವೇದಿಕೆಯ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಧುಕೇಶ್ವರ ಅವರು ತಮಗೆ ಕಾರ್ಯಕ್ರಮಗಳಲ್ಲಿ ಕಾರ್ಯಾಗಾರಗಳಲ್ಲಿ ಸಹಕರಿಸಿದ ಬೆಸ್ಟ್ ಫ್ರೆಂಡ್ಸ್ ಕ್ಲಬ್ ಮತ್ತು ಪರೋಪಕಾರಂ ಹಾಗೂ ಜೆಸಿಐ ಸದಸ್ಯರುಗಳಿಗೆ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಿದರು. ಹಾಗೂ ತಮ್ಮ ಕಾರ್ಯಕ್ರಮಗಳನ್ನು ಅತಿ ಹೆಚ್ಚು ಪತ್ರಿಕೆಗಳಲ್ಲಿ ಪ್ರಕಟಿಸಿದ ಮತ್ತು ಪತ್ರಿಕೋದ್ಯಮದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಮಾಧ್ಯಮ ಮಿತ್ರ ಜಿಕೆ. ಹೆಬ್ಬಾರ್  ಅವರನ್ನು ನಿಕಟಪೂರ್ವ ಅಧ್ಯಕ್ಷ ಜೆಸಿ ಮಧುಕೇಶ್ವರ ಹಾಗೂ ನೂತನ ಅಧ್ಯಕ್ಷ ಜೆಸಿ ಆನಂದ ಕೃಷ್ಣರವರು ವೇದಿಕೆಯ ಗಣ್ಯರ ಸಮ್ಮುಖದಲ್ಲಿ ಗೌರವಿಸಿ ಸನ್ಮಾನಿಸಲಾಯಿತು ನೂತನ ಅಧ್ಯಕ್ಷ. ರಿಗಅಧಿಕಾರ  ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ  ಯುವ ಜೆಸಿ  ಸುಮದ್ದ ಶ್ರೀಕಾಂತ್ ಕೊಳಲು ವಾದನ ಆಕರ್ಷಣೀಯವಾಗಿ ಕಂಡು ಬಂದಿತ್ತು.

ವೇದಿಕೆಯಲ್ಲಿ ಚೇರ್ಪರ್ಸನ್ ಪ್ರೆಸಿಡೆಂಟ್ ಮಧುಕೇಶ್ವರ್. ನೂತನ ಜೆಸಿಐ ಅಧ್ಯಕ್ಷ ಆನಂದಕೃಷ್ಣ. ಅತಿಥಿಗಳಾದ ಜೆಸಿ ವಸಂತ್ ಕುಮಾರ್. ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಬಿದರಿ. ಹಾನರಬಲ್ ಗೆಸ್ಟ್ ಪ್ರಶಾಂತ್ ದೊಡ್ಡಮನಿ, ಗೌರೀಶ ಭಾರ್ಗವ, ಪ್ರಸನ್ನ, ಸುಧಾ ಜೋಯಿಸ್, ಜೂನಿಯರ್ ಜೆಸಿ ಕುಮಾರಿ ಖುಷಿ ಹಾಗೂ ಅನೇಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JCIKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShikaripuraShimogaShivamoggaShivamogga Newsಜೆಸಿಐಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Previous Post

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

Next Post

ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!