ಕಲ್ಪ ಮೀಡಿಯಾ ಹೌಸ್ | ಸಾಗರ |
ಬಾಳೂರು ಗ್ರಾಪಂ ನೆವಟೂರು ವ್ಯಾಪ್ತಿಯ ಬಸ್ ನಿಲ್ದಾಣದ ಹಿಂಭಾಗ ಎಸ್.ಸಿ ಕಾಲೋನಿಯಿಂದ ಹಾಲುಗುಡ್ಡೆ ಎಸ್.ಸಿ ಕರಿಯಣ್ಣ ನ ಮನೆಯವರೆಗೆ 40 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ಹಾಲಪ್ಪ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರುಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post