Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಸಂಚಾರ ದಟ್ಟಣೆ ಇಳಿಮುಖ: ಟಾಮ್-ಟಾಮ್ ಬಿಡುಗಡೆ ಮಾಡಿರುವ ವರದಿಯಲ್ಲೇನಿದೆ? ಇಲ್ಲಿದೆ ಮಾಹಿತಿ

February 10, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸದಾ ವಾಹನ ಸಂಚಾರ ದಟ್ಟಣೆಯಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು, 2021ರ ಸಾಲಿನಲ್ಲಿ ಶೇ.32ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ!.

ಹೌದು, ಈ ಕುರಿತು ಭೌಗೋಳಿಕ ಪ್ರದೇಶ ತಂತ್ರಜ್ಞಾನ ತಜ್ಞ ಸಂಸ್ಥೆಯಾದ “ಟಾಮ್ ಟಾಮ್” ತನ್ನ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು ಹಿಂದೆಂದಿಗಿಂತಲೂ ವಾಹನ ದಟ್ಟಣೆಯಲ್ಲಿ ಇಳಿಮುಖ ಕಂಡಿದೆ ಎಂದು ಅಧ್ಯಯನದ ಮೂಲಕ ಅಂಕಿ ಅಂಶ ನೀಡಿದೆ.

ಟಾಮ್ ಟಾಮ್ ಸಂಸ್ಥೆಯು ವಿಶ್ವದ ಪ್ರಮುಖ 404 ಮಹಾನಗರಗಳಲ್ಲಿನ ಭೌಗೋಳಿಕ ಅನ್ವೇಷಣೆ ನಡೆಸಿ, ಅಲ್ಲಿನ ಸಂಚಾರ ದಟ್ಟಣೆ ಬಗ್ಗೆ ಪ್ರತಿ ವರ್ಷ ವರದಿ ಬಿಡುಗಡೆ ಮಾಡುತ್ತದೆ. 11ನೇ ಆವೃತ್ತಿಯಾಗಿ ಬಿಡುಗಡೆ ಮಾಡಿರುವ 2021ರ ವರದಿಯ ಪ್ರಕಾರ ಬೆಂಗಳೂರು ವಾಹನ ಸಂಚಾರ ದಟ್ಟಣೆಯು ಶೇ.31ರಷ್ಟು ಕಡಿಮೆಯಾಗಿದೆ. 2019ರಲ್ಲಿ 6ನೇ ಸ್ಥಾನದಲ್ಲಿದ್ದ ಬೆಂಗಳೂರು 2021ರಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ.

ಇನ್ನು ಮುಂಬೈ 5ನೇ ಸ್ಥಾನ ಪಡೆದುಕೊಂಡಿದ್ದರೆ, ನವದೆಹಲಿ 11 ಹಾಗೂ ಪುಣೆ 21ನೇ ಸ್ಥಾನಕ್ಕೆ ತಲುಪಿದೆ.
ಕೋವಿಡ್ ಸಾಂಕ್ರಮಿಕದಿಂದ ಎಲ್ಲಾ ಕಂಪನಿ, ಶಾಲಾ ಕಾಲೇಜುಗಳು ವರ್ಕ್ ಫ್ರಮ್ ಹೋಮ್ ಹಾಗೂ ಆನ್‌ಲೈನ್ ಕ್ಲಾಸ್ ಮೊರೆ ಹೋದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ತೀರ ಇಳಿಮುಖವಾಗಿದೆ. ಆದರೆ, ಅಕ್ಟೋಬರ್ 9ರಂದು ಬೆಂಗಳೂರಿನಲ್ಲಿ ಹೆಚ್ಚು ಮಳೆಯಾದ ಕಾರಣದಿಂದ ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ಹೆಚ್ಚಿನ ಮಟ್ಟದಲ್ಲಿ ವರದಿಯಾಗಿದೆ.

ಖಾಸಗಿ ವಾಹನ ಹೆಚ್ಚಳ:
ಮತ್ತೊಂದು ಆಘಾತಕಾರಿ ವಿಷಯವೆಂದರೆ, ಸಂಚಾರ ದಟ್ಟಣೆ ಕಡಿಮೆಯಾದರೂ ರಸ್ತೆಗಿಳಿಯುತ್ತಿರುವ ಖಾಸಗಿ ವಾಹನಗಳ ಸಂಖ್ಯೆ ಹಿಂದೆಂದಿಗಿಂತಲು ಹೆಚ್ಚವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ಹಾಗೂ ಲಾಕ್‌ಡೌನ್ ಪರಿಣಾಮದಿಂದ ಬಹುತೇಕರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಆದರೆ ಸಮಾಧಾನಕರ ಸಂಗತಿ ಎಂದರೆ ಬಹುತೇಕರು ಎಲೆಕ್ಟ್ರಿಕ್ ವಾಹನ ಖರೀದಿಗೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.

ಆರ್‌ಟಿಒ ಮಾಹಿತಿ ಪ್ರಕಾರ 2018ರಲ್ಲಿ ಕೇವಲ 3,806 ವಿದ್ಯುತ್ ವಾಹನ ನೋಂದಣಿಯಾಗಿತ್ತು, 2021ರ ನವೆಂಬರ್ ವೇಳೆಗೆ ಈ ಪ್ರಮಾಣ 22, 264ಕ್ಕೆ ಏರಿಕೆಯಾಗಿದೆ. ಅದರಲ್ಲೂ 19, 615 ದ್ವಿಚಕ್ರ ವಾಹನ ನೋಂದಣಿಯಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ 163 ಇವಿ ಚಾರ್ಜಿಂಗ್ ಕೇಂದ್ರವನ್ನು ತೆರೆಯಲಾಗಿದೆ.

ವರದಿ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು http://tomtom.com/TrafficIndex ಲಿಂಕ್‌ ಕ್ಲಿಕ್ ಮಾಡಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಟಾಮ್ ಟಾಮ್ಬೆಂಗಳೂರು
Previous Post

ಶಾಸಕ ಸಂಗಮೇಶ್ವರ್ ತಂಗಿ ಮಗ ನರೇಶ್ ನಿಧನ

Next Post

ದುರ್ಗಿಗುಡಿ ಶ್ರೀರಾಘವೇಂದ್ರಸ್ವಾಮಿ ಮಠಕ್ಕೆ ಬೆಳ್ಳಿಯ ಮುಖದ್ವಾರ ಸಮರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದುರ್ಗಿಗುಡಿ ಶ್ರೀರಾಘವೇಂದ್ರಸ್ವಾಮಿ ಮಠಕ್ಕೆ ಬೆಳ್ಳಿಯ ಮುಖದ್ವಾರ ಸಮರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜುಲೈ 6ರಂದು ವಿಪ್ರ ಯುವ ಮಹೋತ್ಸವ: ಅಭಿನವ ವಿದ್ಯಾಶಂಕರ ಭಾರತೀ ಶ್ರೀಗಳಿಂದ ಕಾರ್ಯಕ್ರಮಕ್ಕೆ ಚಾಲನೆ

June 24, 2025

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!