Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ದುರ್ಗಿಗುಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ವಿಷ್ಣುವಿನ ದಶಾವತಾರ ಕೆತ್ತನೆಯ ೨೫ ಕೆಜಿ ತೂಕದ ಬೆಳ್ಳಿಯ ಮುಖ ದ್ವಾರವನ್ನು ಶ್ರೀಗುರುಗಳಿಗೆ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಠದ ಪ್ರಮುಖರಾದ ಸಿ.ವಿ. ರಾಘವೇಂದ್ರರಾವ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post