Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಅಮೆಜಾನ್ ಪ್ರೈಮ್’ಗೆ ಲಗ್ಗೆಯಿಟ್ಟ ‘ಫ್ಯಾಮಿಲಿ ಪ್ಯಾಕ್’ ಚಿತ್ರ: ಅದ್ಬುತ ರೆಸ್ಪಾನ್ಸ್

ಪುನೀತ್ ರಾಜಕುಮಾರ್ ನಿರ್ಮಾಣದ ಕೊನೆಯ ಚಿತ್ರ | ನಿರ್ದೇಶನ ಮಾಡಿರುವ ಶಿವಮೊಗ್ಗದ ಅರ್ಜುನ್ ಹೇಳುವುದೇನು?

February 18, 2022
in ಸಿನೆಮಾ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಿರ್ಮಿಸಿದ ಕೊನೆಯ ಚಿತ್ರ ಫ್ಯಾಮಿಲಿ ಪ್ಯಾಕ್’ ಈಗ ಅಮೆಜಾನ್ ಪ್ರೈಂ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಭಾರೀ ಸ್ಪಂದನೆ ವ್ಯಕ್ತವಾಗಿದೆ.

ಪಿಆರ್’ಕೆ ಪ್ರೊಡಕ್ಷನ್ ಅಡಿಯಲ್ಲಿ ಪುನೀತ್ ರಾಜಕುಮಾರ್ ಅವರು ಬದುಕಿದ್ದಾಗ ನಿರ್ಮಾಣವಾದ ಕೊನೆಯ ಚಿತ್ರ ಇದಾಗಿದ್ದು, ಹೆಸರೇ ಹೇಳುವಂತೆ ಇದು ಅಪ್ಪಟ ಕೌಟುಂಬಿಕ ಮನರಂಜನಾ ಕಥಾಹಂದರ ಹೊಂದಿದೆ.

ನಿರ್ದೇಶನದಲ್ಲಿ ಮಾಗಿದ ಶಿವಮೊಗ್ಗದ ಅರ್ಜುನ್ ಕುಮಾರ್
ಫ್ಯಾಮಿಲಿ ಪ್ಯಾಕ್ ಚಿತ್ರವನ್ನು ನಮ್ಮ ಶಿವಮೊಗ್ಗದ ಪ್ರತಿಭೆ ಅರ್ಜುನ್ ಕುಮಾರ್ ಅವರು ನಿರ್ದೇಶನ ಮಾಡಿದ್ದು, ಇವರ ಮೊದಲ ಚಿತ್ರಕ್ಕೆ ಹೋಲಿಸಿದರೆ ಬಹಳಷ್ಟು ಪ್ರಬುದ್ಧತೆಗೆ ಹೊರಳಿದ್ದಾರೆ.

Also Read: ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಅಧಿಕೃತ ಅನುಮೋದನೆ
ತಮ್ಮ ಮೊದಲ ಚಿತ್ರ ಸಂಕಷ್ಟಕರ ಗಣಪತಿ ಚಿತ್ರವನ್ನು ಅರ್ಜುನ್ ಉತ್ತಮವಾಗಿಯೇ ನಿರ್ದೇಶನ ಮಾಡಿದ್ದರೂ, ಬಹಳಷ್ಟು ಕಲಿಯುವುದಿತ್ತು. ಆದರೆ, ಫ್ಯಾಮಿಲಿ ಪ್ಯಾಕ್ ಚಿತ್ರದ ಕಥೆಯ ಆಯ್ಕೆ ಹಾಗೂ ನಿರ್ದೇಶನದಲ್ಲಿ ತಮ್ಮ ಮಾಗಿದ ಶ್ರಮದಿಂದ ಅರ್ಜುನ್ ಕುಮಾರ್ ಗೆದ್ದಿದ್ದು, ಅವರ ಈ ಪ್ರಯೋಗ ಚಿತ್ರರಸಿಕರಿಗೆ ಮುದ ನೀಡುತ್ತದೆ.
ಆರಂಭದಲ್ಲಿ ಹಾರರ್ ಎನಿಸಿದರೂ, ಚಿತ್ರರಸಿಕರನ್ನು ನಕ್ಕು ನಗಿಸುವ ರೀತಿಯ ದೃಶ್ಯ ಸಂಯೋಜನೆಯಲ್ಲಿ ಅರ್ಜುನ್ ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ.

ಪುನೀತ್ ಸರ್ ಇರಬೇಕಿತ್ತು: ಅರ್ಜುನ್
ಇನ್ನು, ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅರ್ಜುನ್ ಕುಮಾರ್, ಅಪ್ಪು ಸರ್ ಅವರ ವಿಷನ್ ಇದ್ದಿದ್ದೇ ಕನ್ನಡ ಚಿತ್ರರಂಗವನ್ನು ಗ್ಲೋಬಲ್ ಫ್ಲಾಟ್’ಫಾರಂಗೆ ತೆಗೆದುಕೊಂಡುಹೋಗಬೇಕು ಎನ್ನುವುದಾಗಿತ್ತು. ಈಗ ಅಮೆಜಾನ್ ಪ್ರೈಂ 240 ದೇಶಗಳಲ್ಲಿ ಇದೆ. ಹೀಗಾಗಿ, ಕನ್ನಡ ಸಿನಿಮಾ ಇಷ್ಟು ದೇಶಗಳಿಗೆ ತಲುಪುತ್ತದೆ ಎನ್ನುವುದು ಸಂತೋಷದ ಸಂಗತಿ. ಅಪ್ಪು ಸರ್ ಅವರ ಕನಸೂ ಸಹ ಅದೇ ಆಗಿತ್ತು ಎಂದಿದ್ದಾರೆ.
ಚಿತ್ರದ ಕುರಿತಾಗಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ಪು ಸರ್ ನಮ್ಮೊಂದಿಗೆ ಇಲ್ಲ ಎನ್ನುವುದೇ ಕೊರಗು ಎಂದು ದುಃಖ ವ್ಯಕ್ತಪಡಿಸಿದರು.
ಸಮಾಜದಲ್ಲಿ ನಡೆಯುತ್ತಿರುವ ನಕಾರಾತ್ಮಕ ಬೆಳವಣಿಗೆಗಳಿಂದ ಜನರ ಮನಸ್ಸನ್ನು ಕೊಂಚ ಹೊರತರಬೇಕು, ಎಲ್ಲ ಕುಟುಂಬದವರೂ ಒಟ್ಟಾಗಿ ಕುಳಿತು ನೋಡುವಂತಹ ಚಿತ್ರವನ್ನು ಕನ್ನಡಿಗರಿಗೆ ನೀಡುವ ಪ್ರಯತ್ನ ಮಾಡಿದ್ದೇವೆ. ಜನರು ನೋಡಿ ಹರಸಬೇಕು ಎಂದಿದ್ದಾರೆ.

ಇನ್ನು, ಈ ಬಗ್ಗೆ ಮಾತನಾಡಿರುವ ಚಿತ್ರದ ನಾಯಕಿ ಅಮೃತ ಅಯ್ಯಂಗಾರ್, ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗುವುದು ಒಂದು ಆಯಾಮವಾದರೆ, ಒಟಿಟಿಯಲ್ಲಿ ಬಿಡುಗಡೆಯಾಗಿರುವುದು ಸಂತಸದ ಸಂಗತಿ. ಚಿತ್ರದ ಬಗ್ಗೆ ಬರುತ್ತಿರುವ ಅಭಿಪ್ರಾಯ ಹಾಗೂ ಶ್ಲಾಘನೆಗಳು ಸಂತೋಷ ಮೂಡಿಸಿದೆ. ಇತರ ಭಾಷೆಗಳಿಂದಲೂ ರಿವ್ಯೆಗಳು ಬರುತ್ತಿರುವುದು ಸಮಾಧಾನ ನೀಡಿದೆ ಎಂದಿದ್ದಾರೆ.

Also Read: ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

ಪುನೀತ್ ರಾಜಕುಮಾರ್ ಸರ್ ಅವರ ಪ್ರೊಡಕ್ಷನ್ ಎಂಬ ಹಾಗೂ ಅವರಿಗಾಗಿ, ಅವರೊಂದಿಗೆ ಕೆಲಸ ಮಾಡಬಹುದು ಎಂಬ ಕಾರಣಕ್ಕಾಗಿ ಈ ಚಿತ್ರ ಒಪ್ಪಿಕೊಂಡೆ. ನನ್ನ ನಟನೆಯನ್ನು ಅವರ ಮೆಚ್ಚಿಕೊಳ್ಳುವುದು ಮಾತ್ರವಲ್ಲ, ಯಾವ ರೀತಿ ನಟಿಸಬೇಕು ಎಂಬುದನ್ನು ಹೇಳಿಕೊಡುತ್ತಿದ್ದರು ಎಂದರು.
ನಾಯಕ ಲಿಖಿತ್ ಶೆಟ್ಟಿ ಮಾತನಾಡಿದ್ದು, ಒಳ್ಳೆಯ ರಿವ್ಯೆ ಬರುತ್ತಿರುವುದು ಸಂತೋಷ ಮೂಡಿಸಿದರು. ಈ ಚಿತ್ರದಲ್ಲಿ ನನ್ನ ಪಾತ್ರ ಜೀವನದಲ್ಲಿ ಯಾವುದೇ ಸಂತೋಷವಿಲ್ಲದ ಪರಿಸ್ಥಿತಿಯಲ್ಲಿ ದೆವ್ವದ ರೂಪದಲ್ಲಿ ವ್ಯಕ್ತಿ(ರಂಗಾಯಣ ರಘು) ಬಂದು ಬದಲಾವಣೆ ಮಾಡುತ್ತಾರೆ. ಆಮೇಲೆ ಅವರೇ ವಿರುದ್ಧವಾಗುವುದು ಯಾಕೆ ಎಂಬುದು ಕಥೆ. ಚಿತ್ರದಲ್ಲಿ ನನ್ನ ಪಾತ್ರ ಎರಡು ಶೇಡ್ ಹೊಂದಿದ್ದು, ಸಿನಿ ರಸಿಕರು ನೋಡಿ ಹರಸಬೇಕು ಎಂದರು.

ಪಾತ್ರವರ್ಗದಲ್ಲಿ ಯಾರೆಲ್ಲಾ ಇದ್ದಾರೆ?
ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತ್ ಕುಮಾರ್, ಪದ್ಮಜಾ ರಾವ್, ನಾಗಭೂಷಣ್ ಇತರರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amazon PrimeDirector Arjun KumarFamily Pack MovieKannada MoviesKannada News WebsiteLatest News KannadaOTT platformPower StarPRK ProductionPuneeth RajkumarRangayana RaghusandalwoodShimogaShivamoggaShivamogga Newsಅಮೆಜಾನ್ ಪ್ರೈಂಪಿಆರ್’ಕೆ ಪ್ರೊಡಕ್ಷನ್ಪುನೀತ್ ರಾಜಕುಮಾರ್ಫ್ಯಾಮಿಲಿ ಪ್ಯಾಕ್ ಚಿತ್ರಬೆಂಗಳೂರುರಂಗಾಯಣ ರಘುಶಿವಮೊಗ್ಗ
Previous Post

ಮಂತ್ರಿ ರಾಜೀನಾಮೆ ವಿಷಯದಲ್ಲಿ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು ಕಲಾಪ ಹಾಳು ಮಾಡುತ್ತಿದೆ : ಹೆಚ್‌ಡಿಕೆ

Next Post

ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದ.ರಾ. ಬೇಂದ್ರೆ 126ನೆಯ ಜನ್ಮದಿನೋತ್ಸವ: ಹೊಸಪೇಟೆಯಲ್ಲೊಂದು ಭಾವಪೂರ್ಣ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!