No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪ ವಿರುದ್ಧ ಸುಳ್ಳು ಆರೋಪಿಸಿದ ಕಾಂಗ್ರೆಸ್ ಶಾಸಕರ ಸ್ಥಾನ ರದ್ದುಪಡಿಸಲು ಆಗ್ರಹ

ಶಿವಮೊಗ್ಗ ರಾಷ್ಟ್ರಭಕ್ತರ ಬಳಗದ ವತಿಯಿಂದ ರಾಜ್ಯಪಾಲರಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2022
in ಶಿವಮೊಗ್ಗ
0
ಈಶ್ವರಪ್ಪ ವಿರುದ್ಧ ಸುಳ್ಳು ಆರೋಪಿಸಿದ ಕಾಂಗ್ರೆಸ್ ಶಾಸಕರ ಸ್ಥಾನ ರದ್ದುಪಡಿಸಲು ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಚಿವ ಕೆ.ಎಸ್. ಈಶ್ವರಪ್ಪನವರು #Minister Eshwarappa ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ ಮಾಡಿದ್ದು, ಇವರುಗಳನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಷ್ಟ್ರಭಕ್ತರ ಬಳಗ #Rashtra Bhakthara Balaga ಆಗ್ರಹಿಸಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಪ್ರಮುಖರು ಮಾತನಾಡಿದರು.

ಈಶ್ವರಪ್ಪನವರು ರಾಷ್ಟ್ರ ಧ್ವಜವನ್ನು ಅಗೌರವಿಸಿದ್ದಾರೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿ ದೇಶದ್ರೋಹಿ ಎಂದು ಪದೇ ಪದೇ ಕರೆದು ಅವಮಾನಿಸುತ್ತಿದ್ದಾರೆ. ಸದನದಲ್ಲಿ ಇದೇ ವಿಷಯವಾಗಿ ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನಿಸಿದರೆಂದು ಸುಳ್ಳು ಅಪಾದನೆ ಮಾಡುತ್ತಾ ಕಲಾಪ ನಡೆಯಲು ಬಿಡದೆ ಧರಣಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ವಿಧಾನ ಸಭೆಯಲ್ಲಿ ರಾಷ್ಟ್ರಧ್ವಜಗಳನ್ನು ಬೇಕಾಬಿಟ್ಟಿ ಹಿಡಿದು ಪ್ರದರ್ಶಿಸಿ ರಾಷ್ಟ್ರ ಧ್ವಜದ ಘನತೆಗೆ ಅಪಚಾರವೆಸಗಿದ್ದಾರೆ. ಈ ದುರ್ನಡತೆಗೆ ಕಾರಣರಾದ ಕಾಂಗ್ರೆಸ್ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ #D K Shivakumar ಹಾಗೂ ರಾಷ್ಟ್ರಧ್ವಜ #National Flag ಹಿಡಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕರ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

Also read: ಕಾರಣಗಿರಿ-ಬಪ್ಪನಮನೆ ನಡುವಿನ ಸೇತುವೆ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ

ಅಂದು ಶಿವಮೊಗ್ಗದ ಕಾಲೇಜಿನ ಮುಂಭಾಗದಲ್ಲಿ ಖಾಲಿ ಇದ್ದ ಧ್ವಜಸ್ತಂಭ ಏರಿ ಕೇಸರಿ ಧ್ವಜ ಹಾರಿಸಿದ ಹುಡುಗರು ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಷಯವನ್ನು ಸುಳ್ಳು ಸುದ್ದಿಯನ್ನಾಗಿ ತಿರುಚಲಾಗಿದೆ. ವಿದ್ಯಾರ್ಥಿಗಳು ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಹಾರಿಸಿದರೆಂಬ ವಾಸ್ತವಕ್ಕೆ ವ್ಯತಿರಿಕ್ತವಾದ ವಿಷಯ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ನಡುವೆ ಹಿಂದು ವಿರೋಧಿ ಕಾಂಗ್ರೆಸ್ #Congress ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಮೊಗ್ಗದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾಗಿದೆ ಎಂದು ಇಲ್ಲದ ಸಲ್ಲದ ವಿವಾದ ಹುಟ್ಟು ಹಾಕಿದರು ಎಂದು ದೂರಿದರು.

ತದನಂತರದಲ್ಲಿ ಮಾಧ್ಯವದವರು ಈಶ್ವರಪ್ಪನವರನ್ನು ಕೇಳಿದಾಗ, ಖಾಲಿ ಧ್ವಜಸ್ತಂಭ ಏರಿ ಭಗವಾಧ್ವಜ ಹಾರಿಸಿದರೇ ಹೊರತು ಯಾವುದೇ ರಾಷ್ಟ್ರಧ್ವಜ ಇಳಿಸಿ ಅವಮಾನ ಮಾಡಿಲ್ಲ. ರಾಷ್ಟ್ರಧ್ವಜದ ಕುರಿತು ನಮಗೆ ಗೌರವವಿದೆ ಎಂದು ಸ್ಪಷ್ಟಪಡಿಸಿದರೂ ಈಶ್ವರಪ್ಪನವರನ್ನು ದೇಶದ್ರೋಹಿ ಎಂದು ಸುಳ್ಳು ಆಪಾದನೆ ಮಾಡಿ ಗೂಂಡ ವರ್ತನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಘಟಕರು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKesari DhwajaLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಕೇಸರಿ ಧ್ವಜಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರಣಗಿರಿ-ಬಪ್ಪನಮನೆ ನಡುವಿನ ಸೇತುವೆ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಒಪ್ಪಿಗೆ

Next Post

‘ಕಸ ಬಂಗಾರ, ಪುನರ್‌ ಬಳಿಸಿದರೆ ಶೃಂಗಾರ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಕಸ ಬಂಗಾರ, ಪುನರ್‌ ಬಳಿಸಿದರೆ ಶೃಂಗಾರ’

‘ಕಸ ಬಂಗಾರ, ಪುನರ್‌ ಬಳಿಸಿದರೆ ಶೃಂಗಾರ’

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

June 18, 2026
ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

ಎಸ್‍ಐಆರ್ ಪ್ರಕ್ರಿಯೆ | ಎಚ್ಚರಿಕೆ ಹೆಜ್ಜೆ ಅತ್ಯಗತ್ಯ: ಕಿಮ್ಮನೆ ರತ್ನಾಕರ್

June 18, 2026
Mysore - Shivamogga - Talguppa Train

ಮೈಸೂರು – ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಹೆಚ್ಚುವರಿ ರೈಲು ಸೇವೆ ವಿಸ್ತರಣೆ

June 18, 2026
ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

ವಿದ್ಯುತ್ ವಿತರಣಾ ವ್ಯವಸ್ಥೆ ಖಾಸಗೀಕರಣ ನಿರ್ಧಾರ ಕೈಬಿಡಿ: ಮಾಜಿ ಡಿಸಿಎಂ ಈಶ್ವರಪ್ಪ

June 18, 2026
Shivamogga Police : Traffic Rules

ಶಾಲಾ – ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಂಚಾರಿ ನಿಯಮ ಪಾಲಿಸಿ: ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್

June 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL