Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

February 23, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು   |

ಬೆಂಗಳೂರು ಅಂತರರಾಷ್ಟ್ರೀಯ 13ನೇ ಚಲನಚಿತ್ರೋತ್ಸವದ #Bangalore International fil festival ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ಕೌಟುಂಬಿಕ ಕಥಾ ಹಂದರ ಹೊಂದಿರುವ “ಮನೆ” ಸಿನಿಮಾ #Mane Film ಆಯ್ಕೆಯಾಗಿದೆ.

Also read: ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ ಸರಕಾರ: ಕುಮಾರಸ್ವಾಮಿ ಆಕ್ರೋಶ

55 ರಾಷ್ಟ್ರಗಳ 200 ಚಿತ್ರಗಳ ಪ್ರದರ್ಶನ ಮತ್ತು ಸ್ಪರ್ಧೆಯು ಮಾ. 3ರಿಂದ 10ರವರೆಗೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಬೆಂಗಳೂರಿನ ಓರಾಯನ್ ಮಾಲ್, ಚಲನಚಿತ್ರ ಕಲಾವಿದರ ಸಂಘ, ಮತ್ತು ಸುಚಿತ್ರ ಫಿಲಂ ಇನ್ಸ್‌ಟಿಟ್ಯೂಟ್‌ಗಳಲ್ಲಿ ನಡೆಯಲಿದೆ. ಜಗತ್ತಿನಾದ್ಯಂತ 6 ಸಾವಿರ ಚಲನಚಿತ್ರೋತ್ಸವ ನಡೆಯುತ್ತವೆ. ಈ ಪೈಕಿ ಬೆಂಗಳೂರು ಚಲನಚಿತ್ರೋತ್ಸವ ಮಾನ್ಯತೆ ಪಡೆದ 43 ಚಿತ್ರೋತ್ಸವಗಳ ಸಾಲಿನಲ್ಲಿ ಸೇರಿದ್ದು, ಭಾರತೀಯ ಚಿತ್ರರಂಗದ 60 ಸಿನಿಮಾದಲ್ಲಿ 12 ಉತ್ತಮ ಸಿನಿಮಾ ಆಯ್ಕೆ ಮಾಡಲಾಗುತ್ತದೆ. ಅದರಂತೆಮನೆ ಸಿನಿಮಾ ಉತ್ತಮ ಚಿತ್ರದಲ್ಲಿ ಮೊದಲನೇ ಟಾಪ್ 14ರಲ್ಲಿ ಸಮಿತಿಯಿಂದ ಆಯ್ಕೆ ಆಗಿದೆ. ಇದರಲ್ಲಿ ತಮಿಳು, ಕನ್ನಡ ಚಿತ್ರಗಳು ಆಯ್ಕೆಯಾಗಿದೆ.

ವಿಶೇಷವೆಂದರೆ ‘ಮನೆ’ ಚಲನಚಿತ್ರದಲ್ಲಿ ಪ್ರಮೀಳ ಸುಬ್ರಮಣ್ಯ ಅವರನ್ನು ಹೊರತು ಪಡಿಸಿ ಕಲ್ಯಾಣ ಕರ್ನಾಟಕದ ಹುಬ್ಬಳ್ಳಿ, ಬೆಳಗಾವ್, ಗದಗ, ನಲವಡಿ ಮೊದಲಾದ ಈ ಭಾಗದ ಕಲಾವಿದರೇ ಅಭಿನಯಿಸಿದ್ದಾರೆ. ಹುಬ್ಬಳ್ಳಿ, ಶಿರಗುಪ್ಪಿ, ನಲವಡಿ ಗ್ರಾಮಗಳ ಸುತ್ತಮುತ್ತ ಹತ್ತುದಿನಗಳ ಕಾಲ ಸತತ ಚಿತ್ರೀಕರಣ ನಡೆಸಲಾದ ಚಿತ್ರದಲ್ಲಿ ರೇಣುಕುಮಾರ್ ಸಂಸ್ಥಾನ್ ಮಠ, ಪ್ರಮೀಳ ಸುಬ್ರಮಣ್ಯ, ಸಾಗರ್ ಕೆ ಹೆಚ್, ಅಕ್ಷತಾ ವಿಲಾಸ್, ಮಂಜುನಾಥ್ ಪಾಟೀಲ್, ಮುರಳೀಧರ್, ಡಾ ಪ್ರಭು ಗಂಜೀಹಾಳ, ವಿದ್ಯಾ ಗಂಜೀಹಾಳ ಮುಂತಾದವರು ಅಭಿನಯಿಸಿದ್ದಾರೆ.

Also read: ಕುವೆಂಪು ವಿವಿಯಲ್ಲಿ 2 ದಿನ ಸುಳ್ಳುಸುದ್ದಿಗಳ ನೈಜತೆ ಪರಿಶೀಲನಾ ಕಾರ್ಯಾಗಾರ

ಛಾಯಾಗ್ರಹಣ ಬಾಗಲಕೋಟೆಯ ವಿನಾಯಕ ರೇವಡಿ, ಸಾಹಿತ್ಯ ಸಂಭಾಷಣೆ , ಸಹನಿರ್ದೇಶನ ಹಾವೇರಿಯ ಸತೀಶ ಜೋಶಿ (ಭಾರತೀ ಶಂಕರ), ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಸಂಗೀತ ವಿ. ಮನೋಹರ್, ಹಿನ್ನೆಲೆ ಸಂಗೀತ ಶಿವಸತ್ಯ, ಗಾಯಕರು ಅಜಯ್ ವಾರಿಯರ್, ಕಲರಿಸ್ಟ್ ನಿಖಿಲ್‌ಕಾರಿಯಪ್ಪ, ಚಿತ್ರಕಥೆ-ಸಂಕಲನ-ತಾಂತ್ರಿಕ ನಿರ್ದೇಶನ ಮುತ್ತುರಾಜು ಟಿ, ನಿರ್ದೇಶನವನ್ನು ಈ ಹಿಂದೆ ಶ್ರೀ ಕಬ್ಬಾಳಮ್ಮ ಮಹಿಮೆ ಪೌರಾಣಿಕ ಸಿನೇಮಾ ನಿರ್ದೇಶನ ಮಾಡಿದ್ದ ಜಂಟಿ ನಿರ್ದೇಶಕಿಯರಾದ ಪೂರ್ಣಶ್ರೀ ಆರ್, ಮತ್ತು ರಶ್ಮೀ ಎಸ್ ನಿರ್ದೇಶನ ಮಾಡಿದ್ದಾರೆ. ಕಥೆ ಮತ್ತು ನಿರ್ಮಾಪಕರು ಕುಮಾರ್. ಓ. ಎಸ್ ಆಗಿದ್ದಾರೆ.

ತಮಿಳಿನಾಡಿನ ಉರುವಟ್ಟಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಡೆಹ್ರಾಡೂನ್ ನಲ್ಲಿ ನಡೆದ 6ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಅಯೋಧ್ಯ, ಬಿಹಾದ ನವಾಡ, ಸಿಂಗಾಪೂರ್ ನಲ್ಲಿ ನಡೆದ ವರ್ಲ್ಡ್ ಫಿಲಂಕಾರ್ನಿವಲ್ ಸಿಂಗಾಪೂರ್, ಟೋಕಿಯೋ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಅಂಡಮಾನ್ ನಿಕೋಬಾರ್, ತಮಿಳುನಾಡಿನಲ್ಲಿ ಸತ್ಯಜಿತ್ ‌ರೇ ಅವರ ಹೆಸರಿನಲ್ಲಿ ನಡೆಯುವರೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಪಾಂಡಿಚೇರಿ, ರಾಮೇಶ್ವರಂ, ಪಶ್ಚಿಮ ಬಂಗಾಳದಲ್ಲಿ ನಡೆಯುವ ಟ್ಯಾಗೋರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಕುಂಭಕೋಣಂ, ಮುಂಬೈ, ಮಹಾರಾಷ್ಟ್ರದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮನೆ’ ಚಿತ್ರವು ನಾನಾ ವಿಭಾಗದಲ್ಲಿ (ಉತ್ತಮ ನಟ, ನಟಿ, ಪೋಷಕನಟ, ಪೋಷಕ ನಟಿ, ಉತ್ತಮ ನಿರ್ದೇಶನ, ಉತ್ತಮ ಸಂಕಲನಕಾರ, ಉತ್ತಮ ಸಂಗೀತ ಇತ್ಯಾದಿ..) ಪ್ರಶಸ್ತಿಗಳನ್ನು ಗಳಿಸಿದೆ. ಇಲ್ಲಿಯವರೆಗೆ ಒಟ್ಟು 137 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದ್ದು ವಿಶೇಷವಾಗಿದೆ.


ವರದಿ: ಡಾ. ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore Film festivalKannada NewsKannada News LiveKannada News OnlineKannada News WebsiteKannada WebsiteLatest News KannadaMane FilmNews in KannadaNews KannadaSandalwood Newsಬೆಂಗಳೂರುಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಮನೆ
Previous Post

ತೀರ್ಥಹಳ್ಳಿ ರಾಮ್ ಸೇನಾ ವತಿಯಿಂದ ಹರ್ಷಗೆ ಶ್ರದ್ಧಾಂಜಲಿ

Next Post

ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಕ್ರಮ ಗೋ ಸಾಗಾಣಿಕೆ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ: ಸಚಿವ ಪ್ರಭು ಚೌವ್ಹಾಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!