ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕರ್ನಾಟಕ ರಾಜ್ಯ ಕರಾಟೆ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ National level Karate Tournament ಹಳೇನಗರದ ಕನಕ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಎಂ. ಶ್ರೇಯಸ್ ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
Also read: ಎನ್ಇಎಸ್ ಅಮೃತ ಮಹೋತ್ಸವ ಸಂಭ್ರಮ: ಮಾ.10ರಂದು ವಿಶೇಷ ಅಂಚೆ ಲಕೋಟೆ ಬಿಡುಗಡೆ
12 ಕೆ.ಜಿ ವಿಭಾಗದಲ್ಲಿ ಶ್ರೇಯಸ್ ಗೆ ತೃತೀಯ ಬಹುಮಾನ ಲಭಿಸಿದ್ದು, ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲ ಸಿ.ಡಿ. ಮಂಜುನಾಥ್ಶಿ, ಕ್ಷಕ ಹಾಗು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post