No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ

kalpa News by kalpa News
March 10, 2022
in ಬೆಂಗಳೂರು ನಗರ
0
ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ Five State Election ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಲಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರ್ಕಾರ ಈಗಾಗಲೇ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕ ವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸಿ ಜನರ ವಿಶ್ವಾಸವನ್ನು ಗಳಿಸಿ 2023 ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ .ಭಾ. ಜ.ಪ ವನ್ನು ಪುನರಾಯ್ಕೆ ಮಾಡಿ ಐದು ವರ್ಷ ಅಧಿಕಾರದಲ್ಲಿರಲಿದೆ ಎಂಬ ವಿಶ್ವಾಸವಿದೆ ಎಂದರು.

ಜನತೆಗೆ, ಪಕ್ಷಕ್ಕೆ, ಶಾಸಕರಿಗೆ ಇಂದಿನ ಚುನಾವಣಾ ಫಲಿತಾಂಶ ಸಕಾರಾತ್ಮಕ ಉತ್ತೇಜನ ನೀಡಿದೆ. ನಾಲ್ಕು ರಾಜ್ಯ ಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡು ಮತ್ತೊಮ್ಮೆ ಮೋದಿಯವರ ನೇತೃತ್ವದಲ್ಲಿ ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರ್ಕಾರ ಉತ್ತರ ಪ್ರದೇಶವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ. ಐದು ರಾಜ್ಯಗಳ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನಮ್ಮ ನಾಯಕರಾದ ನರೇಂದ್ರ ಮೋದಿಯವರು, ಭಾ.ಜ.ಪ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರು ಹಾಗೂ ಸಂಬಂಧಿಸಿದ ಮುಖ್ಯ ಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

Also read: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

ವಿರೋಧ ಪಕ್ಷ ಧೂಳಿಪಟ
ನರೇಂದ್ರ ಮೋದಿಯವರ Narendra Modi ನಾಯಕತ್ವದಲ್ಲಿರುವ ಕಾರ್ಯಕ್ರಮಗಳು, ಬಡವರ, ರೈತರ, ಹೆಣ್ಣುಮಕ್ಕಳಪರವಾಗಿದೆ. ಕೋವಿಡ್ ನಿರ್ವಹಣೆ, ಆರ್ಥಿಕ ಸಬಲೀಕರಣ ಮುಂತಾದ ಕೆಲಸಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷವನ್ನು ಧೂಳಿಪಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಮಾಡುವ ಪಣವನ್ನು ನಮ್ಮ ನಾಯಕರು ತೊಟ್ಟಿದ್ದಾರೆ. ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸು-ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಇದು ಅಕ್ಷರಶಃ ದೇಶದಲ್ಲಿ ಅನುಷ್ಠಾನ ಗೊಳ್ಳುತ್ತಿದೆ. ಭಾರತದ ಉದ್ದಗಲಕ್ಕೂ ಎಲ್ಲರೂ ಒಪ್ಪಿಕೊಳ್ಳುವ ಏಕಮೇವ ನಾಯಕ ನರೇಂದ್ರ ಮೋದಿಯವರು ಎನ್ನುವುದು ಪುನರ್ ಸ್ಥಾಪನೆಯಾಗಿದೆ. ಅವರ ನಾಯಕತ್ವದಲ್ಲಿ ಕರ್ನಾಟಕವೂ ಸೇರಿದಂತೆ ಸಧೃಢ ರಾಜ್ಯ ಮತ್ತು ದೇಶ ಕಟ್ಟಲು ಸಂಕಲ್ಪವನ್ನು ಇಂದು ತೊಟ್ಟಿದ್ದೇವೆ. ಇನ್ನಷ್ಟು ಶಕ್ತಿ, ಶ್ರಮ ದಿಂದ ಕರ್ನಾಟಕ ಕಟ್ಟುವ ಉತ್ಸಾಹ , ಪ್ರೋತ್ಸಾಹ, ಪ್ರೇರಣೆಯನ್ನು ಚುನಾವಣೆ ನಮಗೆ ಕೊಟ್ಟಿದೆ.

ಏಪ್ರಿಲ್ ನಲ್ಲಿ ಪ್ರಧಾನಿಗಳು ಕರ್ನಾಟಕಕ್ಕೆ:
ಏಪ್ರಿಲ್ ನಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬರಲಿದ್ದಾರೆ. ಬರುವ ಸಂದರ್ಭದಲ್ಲಿ ಒಂದು ವರ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅವರ ಮುಖಾಂತರ ಅನಾವರಣ ಮಾಡುವ ಕೆಲಸವನ್ನು ಮಾಡಲಿದ್ದೇವೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiFive State ElectionKannada News WebsiteKannada_NewsKannadaNewsLiveKannadaNewsOnlineKannadaWebsiteLatest News Kannadanarendra modiNewsinKannadaNewsKannadaState Newsಐದು ರಾಜ್ಯ ಗಳ ಚುನಾವಣಾ ಫಲಿತಾಂಶನರೇಂದ್ರ ಮೋದಿಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ

Next Post

ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

kalpa News

kalpa News

Next Post
ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

ಬಂಧಿ ನಿವಾಸಿಗಳು ಸ್ವಾವಲಂಬಿಗಳಾಗಿ, ಸಶಕ್ತರಾಗಲು ನ್ಯಾ. ಸರಸ್ವತಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL