No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ವಿಐಎಸ್’ಎಲ್’ಗೆ ಹೆಚ್ಚಿನ ಬಂಡವಾಳ ಹೂಡಿ, ನಿವೃತ್ತ ನೌಕರರ ಸಮಸ್ಯೆ ಪರಿಹರಿಸಲು ಮನವಿ

ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಮಾಜಿ ಪ್ರಧಾನಿ ಭೇಟಿ | ನಿವೃತ್ತ ನೌಕರರ ಪರವಾಗಿ ಉಕ್ಕು ಸಚಿವರೊಂದಿಗೆ ಚರ್ಚಿಸಿದ ಎಚ್.ಡಿ. ದೇವೇಗೌಡ

kalpa News by kalpa News
March 27, 2022
in ಭದ್ರಾವತಿ
0
ವಿಐಎಸ್’ಎಲ್’ಗೆ ಹೆಚ್ಚಿನ ಬಂಡವಾಳ ಹೂಡಿ, ನಿವೃತ್ತ ನೌಕರರ ಸಮಸ್ಯೆ ಪರಿಹರಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೆ ಹೆಚ್ಚಿನ ಬಂಡವಾಳ ಹೂಡುವ ಜೊತೆಯಲ್ಲಿ ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಪರಿಹಾರ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಉಕ್ಕು ಸಚಿವ ರಾಮ್ ಚಂದ್ರ ಪ್ರಸಾದ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

Also Read: ಬಲಿಪಶು ಆಗಬೇಡಿ-ಈಗೋ ಬಿಡಿ, ಪರೀಕ್ಷೆ ಬರೆಯಿರಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಕಿವಿಮಾತು

ಈ ಕುರಿತಂತೆ ವಿಐಎಸ್’ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ವತಿಯಿಂದ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳಾದ ಅಧ್ಯಕ್ಷ ಬಿ.ಜಿ. ರಾಮಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಆರ್. ನಾಗರಾಜ ಹಾಗೂ ಇನ್ನಿತರರು ದೇವೇಗೌಡರನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ದೇವೇಗೌಡರು ಉಕ್ಕು ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕೇಂದ್ರ ಉಕ್ಕು ಸಚಿವರನ್ನು ಭೇಟಿಯಾಗಿರುವ ದೇವೇಗೌಡರು, ವಿಐಎಸ್’ಎಲ್ ಕಾರ್ಖಾನೆಯಲ್ಲಿ ಇತ್ತೀಚೆಗೆ ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಇದರೊಂದಿಗೆ ಅಧಿಕಾರಿಗಳು, ಎಲ್ಲ ಕಾರ್ಮಿಕರು ಹೆಚ್ಚಿನ ಶ್ರಮ ವಹಿಸಿ ಹಗಲಿರುಳು ದುಡಿಯುತ್ತಿದ್ದಾರೆ. ಇದರಿಂದ ಅತಿ ಕಡಿಮೆ ಬಂಡವಾಳದಲ್ಲಿ ಕಾರ್ಖಾನೆ ಲಾಭದತ್ತ ಸಾಗುತ್ತಿದ್ದು, ಇದಕ್ಕೆ ಪೂರಕವಾಗಿ ಹೆಚ್ಚಿನ ಬಂಡವಾಳ ತೊಡಗಿಸಬೇಕು ಎಂದು ಮನವಿ ಮಾಡಿದರು.

Also Read: ಜಿಮ್’ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತ: ಕುಸಿದುಬಿದ್ದು ಸಾವನ್ನಪ್ಪಿದ ಬೆಂಗಳೂರು ಮಹಿಳೆ

ನಿವೃತ್ತ ನೌಕರರ ಪರ ಮನವಿ
ಇನ್ನು, ವಿಐಎಎಸ್’ಎಲ್ ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ದೇವೇಗೌಡರು ಸಚಿವರಿಗೆ ಮನವಿ ಮಾಡಿದ್ದಾರೆ.
ಶಿಥಿಲಗೊಂಡಿರುವ ಕಾರ್ಖಾನೆಯ ವಸತಿ ಗೃಹಗಳನ್ನು ಆಡಳಿತ ಮಂಡಳಿ ನಿವೃತ್ತ ಕಾರ್ಮಿಕರಿಗೆ ಲೈಸೆನ್ಸಿಂಗ್ ಸ್ಕೀಂ, ತಾತ್ಕಾಲಿಕ ರಿಟನ್ಷನ್ ಸ್ಕೀಂ ಮತ್ತು ಲಾಂಗ್ ಲೀಸ್ ಸೇರಿದಂತೆ ಇತರೆ ಸ್ಕೀಂಗಳ ಆಧಾರದಲ್ಲಿ ನೀಡಿದೆ. ಇದರಿಂದಾಗಿ ನಿವೃತ್ತ ಕಾರ್ಮಿಕರು ಬಾಡಿಗೆ ಪಾವತಿಸುವಾಗ ಮತ್ತು ಸ್ಕೀಂಗಳ ನವೀಕರಣ ಸಮಯದಲ್ಲಿ ಗೊಂದಲ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಗೊಂದಲಗಳ ನಿವಾರಣೆಗೆ ಲಾಂಗ್ ಲೀಸ್ ಜೊತೆಗೆ ಯೂನಿಫಾರಂ ಲೀಸ್ ನೀಡುವ ಮೂಲಕ ನಿವೃತ್ತ ಕಾರ್ಮಿಕರ ಹಿತ ಕಾಪಾಡುವಂತೆ ಮನವಿ ಮಾಡಿದ್ದಾರೆ.ದೇವೇಗೌಡರ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಸಚಿವರು ನಿವೃತ್ತ ಕಾರ್ಮಿಕರ ವಸತಿ ಗೃಹಗಳ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiH D DevegowdaKannada News WebsiteLatest News KannadaSAILShimogaShivamoggaShivamogga NewsVISLಎಚ್.ಡಿ. ದೇವೇಗೌಡಭದ್ರಾವತಿವಸತಿ ಗೃಹವಿಐಎಸ್’ಎಲ್ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಲಿಪಶು ಆಗಬೇಡಿ-ಈಗೋ ಬಿಡಿ, ಪರೀಕ್ಷೆ ಬರೆಯಿರಿ: ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಕಿವಿಮಾತು

Next Post

ಹಿರಿಯ ಶಿಕ್ಷಕಿ ಹೊನ್ನಾಳಿ ಮೀರಾ ಅವರಿಗೆ ಅರಸಿ ಬಂದ ಕಸಾಪ ಸನ್ಮಾನ

kalpa News

kalpa News

Next Post
ಹಿರಿಯ ಶಿಕ್ಷಕಿ ಹೊನ್ನಾಳಿ ಮೀರಾ ಅವರಿಗೆ ಅರಸಿ ಬಂದ ಕಸಾಪ ಸನ್ಮಾನ

ಹಿರಿಯ ಶಿಕ್ಷಕಿ ಹೊನ್ನಾಳಿ ಮೀರಾ ಅವರಿಗೆ ಅರಸಿ ಬಂದ ಕಸಾಪ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL