Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ

ಕುವೆಂಪು ವಿವಿ ದಲಿತ ಚಳವಳಿ ಕುರಿತ ವಿಚಾರ ಸಂಕಿರಣದಲ್ಲಿ ಪ್ರೊ. ರಾಜೇಂದ್ರ ಚೆನ್ನಿ ಅಭಿಪ್ರಾಯ

April 8, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ದಲಿತ ಮೇಲಿನ ಶೋಷಣೆಗಳ ವಿರುದ್ಧ ಹೋರಾಡಿದ ಮತ್ತು ದಲಿತರಿಗೆ ಭೂಹಕ್ಕು ಕೊಡಿಸುವಲ್ಲಿ ಶ್ರಮಿಸಿದ ಪ್ರೊ. ಬಿ. ಕೃಷ್ಣಪ್ಪ ಅವರ ಇತಿಹಾಸವನ್ನು ಇಂದಿನ ಯುವಪೀಳಿಗೆ ತಿಳಿದುಕೊಳ್ಳುವ ತುರ್ತು ಇದೆ ಎಂದು ಕುವೆಂಪು ವಿವಿಯ ನಿವೃತ್ತ ಪ್ರಾಧ್ಯಾಪಕ ಮತ್ತು ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ Kuvempu University ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರದ ವತಿಯಿಂದ ವಿವಿಯ ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರೊ. ಬಿ. ಕೃಷ್ಣಪ್ಪ: ದಲಿತ ಚಳವಳಿ ವಿಷಯ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಒಳಗೆ 70-80ರ ದಶಕದಲ್ಲಿ ನಡೆದ ಹೋರಾಟಗಳು ಸ್ವಾತಂತ್ರನಂತರ ನಡೆದ ಮಹಾನ್ ಹೋರಾಟಗಳು. ದಲಿತರ ಮೇಲಿನ ಅತ್ಯಾಚಾರ, ಶೋಷಣೆಗಳ ವಿರುದ್ಧ ಹಾಗೂ ಭೂಮಿ ಪಡೆಯುವ ಹೋರಾಟಗಳು ಈ ಕಾಲಘಟ್ಟದಲ್ಲಿ ನಡೆದಂತಹವು. ಮಹಾರಾಷ್ಟ್ರದಲ್ಲಿ ಆರಂಭವಾದ ಚಳವಳಿ ಕಿಚ್ಚು ಕರ್ನಾಟಕದಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರಿಂದ ಗಾಢವಾಗಿ ಹಬ್ಬಿದವು. ಅವುಗಳ ಅಧ್ಯಯನ ಅಗತ್ಯವಿದೆ ಎಂದರು.

Also read: ಗೃಹ ಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ ಹೇಳಿಕೆ ಅಸಂಬದ್ಧ: ಎಸ್. ದತ್ತಾತ್ರಿ ಆಕ್ರೋಶ


ದಲಿತರಿಗೆ ಅಭಿವ್ಯಕ್ತಿಯನ್ನು, ಅಸ್ಮಿತೆಯನ್ನು ನೀಡುವ ಮಹಾನ್ ಕಾರ್ಯವನ್ನು ಪ್ರೊ. ಕೃಷ್ಣಪ್ಪ ಈ ಸಂದರ್ಭದಲ್ಲಿ ಮಾಡಿದರು. ದರಿಂದಾಗಿ ದಲಿತ ಸಾಹಿತಿಗಳು, ಚಳವಳಿಗಾರರು, ಕ್ರಾಂತಿಗೀತೆಗಳ ಹೇಳುವವರು ಹುಟ್ಟಿಕೊಂಡರು. ದಲಿತ ಚಳವಳಿ ರೂಪಿಸುವಲ್ಲಿ ಇವುಗಳೆಲ್ಲ ಮುಖ್ಯಪಾತ್ರ ನಿರ್ವಹಿಸಿದವು. ಜಮೀನ್ದಾರಿ ಪದ್ಧತಿ ವಿರುದ್ಧ, ಬೆತ್ತಲೆ ಸೇವೆವಿರುದ್ಧ, ಬ್ರಾಹ್ಮಣತ್ವದ ವಿರುದ್ಧ ಭಾರೀ ಚಳವಳಿ ಆರಂಭವಾಗಿ ದಲಿತ ಅಸ್ಮಿತೆ ಬೃಹತ್ತಾಗಿ ಬೆಳೆಯಿತು. ಇದಕ್ಕೆ ಕಾರಣವಾದ ಪ್ರೊ. ಬಿ. ಕೃಷ್ಣಪ್ಪ ಅವರ ಬರಹಗಳನ್ನು, ಭಾಷಣಗಳನ್ನು, ಹೋರಾಟದ ಕುರಿತ ವರದಿಗಳನ್ನು ಸಂಗ್ರಹಿಸಿ ಆಕರಗ್ರಂಥಗಳನ್ನು ರೂಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ. ಬಿ.ಪಿ. ವೀರಭದ್ರಪ್ಪ, ಭಾರತದಲ್ಲಿ ದಲಿತರಿಗೆ ಹಕ್ಕುಗಳನ್ನು ನೀಡಿದ ಮಹಾನ್ ಹೋರಾಟಗಾರರಾಗಿ ಅಂಬೇಡ್ಕರ್ ಕಂಡರೆ, ಕರ್ನಾಟಕದ ಮಟ್ಟಿಗೆ ಆ ಕಾರ್ಯವನ್ನು ಪ್ರೊ. ಬಿ. ಕೃಷ್ಣಪ್ಪ ಮಾಡಿದ್ದಾರೆ ಎಂದು ಧೈರ್ಯವಾಗಿ ಹೇಳಬಹುದು. ದಲಿತರ ಮೇಲೆ ನಡೆಯುತ್ತಿದ್ದ ಅನೇಕ ತರಹದ ಶೋಷಣೆಗಳ ವಿರುದ್ಧ ಕೃಷ್ಣಪ್ಪ ಅವರ ಅಂದಿನ ಹೋರಾಟಗಳು ಮಾದರಿಯಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ಶಿವಾನಂದ ಕೆಳಗಿನಮನಿ, ಕನ್ನಡ ಭಾರತಿಯ ನಿರ್ದೇಶಕ ಪ್ರೊ. ಪ್ರಶಾಂತ್ ನಾಯಕ್ ಜಿ., ಮಾತನಾಡಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಮೂರ್ತಿ, ಡಾ. ಮೇಟಿ ಮಲ್ಲಿಕಾರ್ಜುನ್, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಹಾಜರಿದ್ದರು.

ಉದ್ಘಾಟನಾ ಕಾರ್ಯಕ್ರಮದ ನಂತರ ದಲಿತ ಚಳವಳಿಯ ಚಾರಿತ್ರಿಕ ನೋಟ, ದಲಿತ ಸಂಘಟನೆ ಮತ್ತು ರಾಜಕೀಯ, ದಲಿತ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಡಾ. ಚಂದ್ರಶೇಖರ್, ಡಾ. ನೆಲ್ಲಿಕಟ್ಟೆ ಸಿದ್ಧೇಶ್, ಡಾ. ಮೋಹನ್ ಚಂದ್ರಗುತ್ತಿ ವಿಚಾರಗಳನ್ನು ಮಂಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಗೃಹ ಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ ಹೇಳಿಕೆ ಅಸಂಬದ್ಧ: ಎಸ್. ದತ್ತಾತ್ರಿ ಆಕ್ರೋಶ

Next Post

3,000 ಗ್ರಾಮದ ಶೇ.100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

3,000 ಗ್ರಾಮದ ಶೇ.100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು: ಸಚಿವ ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!