Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ದೇಶಕ್ಕಾಗಿ ದುಡಿಯುವವರ ಬೆನ್ನೆಲುಬಾಗಿ ನಿಲ್ಲಿ: ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಗಳ ಕರೆ

ರಾಘವೇಂದ್ರ ಸ್ವಾಮಿಗಳ ಸ್ತೋತ್ರ ಮಹತ್ವದ ಅರಿವು ಮೂಡಿಸಿದ ಸ್ವಾಮಿಗಳು

April 25, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ದೇಶ ಹಾಗೂ ಧರ್ಮಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸುವುದು ಅಗತ್ಯವಾಗಿದ್ದು, ಈ ರೀತಿ ಮಾತೃಭೂಮಿಗಾಗಿ ದುಡಿಯುವವರಿಗೆ ಸಹಾಯ ಮಾಡಿ ಬೆನ್ನೆಲುಬಾಗಿ ಪ್ರತಿಯೊಬ್ಬರೂ ನಿಲ್ಲಬೇಕು ಎಂದು ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು ಕರೆ ನೀಡಿದರು.

ಸಿದ್ದಾರೂಢ ನಗರದಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದ Shri Raghavendra Swamy mutt ರಜತ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಅನುಗ್ರಹ ಸಂದೇಶ ನೀಡಿದರು.

ದೇಶ ಹಾಗೂ ಧರ್ಮ ರಕ್ಷಣೆ ಅತ್ಯಂತ ಅಗತ್ಯವಾಗಿದ್ದು, ಇದಕ್ಕಾಗಿ ದುಡಿಯುವವರಿಗೆ ಪ್ರತಿಯೊಬ್ಬರೂ ಸಹಾಯ ಮಾಡಬೇಕು. ಎಲ್ಲರೂ ತನ್ನತನವನ್ನು ಬಿಟ್ಟು ಮಾತೃಭೂಮಿಗಾಗಿ ದೇಹತ್ಯಾಗ ಮಾಡಲೂ ಸಿದ್ದರಾಗಬೇಕು. ಇದನ್ನೇ ರಾಯರ ಸ್ತೋತ್ರದಲ್ಲೂ ಹೇಳಲಾಗಿದೆ. ನಮ್ಮಿಂದ ರಾಯರಿಗೆ ಆಗಬೇಕಾದ್ದು ಏನೂ ಇಲ್ಲ. ಬದಲಾಗಿ, ರಾಯರಿಂದ ನಮಗೆ ಹಾಗೂ ದೇಶಕ್ಕೆ ಅನುಕೂಲವಾಗಬೇಕಿದೆ. ಹೀಗಾಗಿ, ಅವರ ಜೀವನ ಸಂದೇಶವನ್ನು ಪಾಲಿಸಬೇಕಿದೆ ಎಂದು ಕರೆ ನೀಡಿದರು.

ಲೋಕದ ಕೈ ಹಿಡಿಯುವುದಕ್ಕಾಗಿ ತಮ್ಮ ಸಕಲನ್ನೂ ತ್ಯಾಗ ಮಾಡಿದ ಗುರು ರಾಯರ ಮುಂದೆ ಲೌಖಿಕ ಭಾವನೆ ಬದಿಗಿಟ್ಟು ಯಾರು ಪ್ರಾರ್ಥಿಸಿದರೂ ಅವರ ಅನುಗ್ರಹ ದೊರೆಯುವುದು ನಿಶ್ಚಿತ.
-ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರು


ರಾಘವೇಂದ್ರ ಸ್ವಾಮಿಗಳ ಸ್ತೋತ್ರದ `ಅಪರೋಕ್ಷಿ’ ಎಂಬುದು ಒಳಗಿನ ಸಮ್ಮಿತಿಯ ಅನುಗ್ರಹ ಎಂಬುದನ್ನು ಸಾರುತ್ತದೆ. ಸ್ವಚ್ಛ ಮನಸ್ಸಿನ ಭಕ್ತಿಯಿಂದ ಯಾರು ರಾಯರನ್ನು ಪ್ರಾರ್ಥಿಸುತ್ತಾರೋ ಅವರು ಇದ್ದಲ್ಲಿಗೇ ಬಂದು ಅನುಗ್ರಹ ಮಾಡುತ್ತಾರೆ. ದೇವರೊಂದಿಗೆ ನೇರವಾಗಿ ಸಂಭಾಷಣೆ ಮಾಡುವ ಶಕ್ತಿಯುಳ್ಳ ಗುರುರಾಯರು, ಅನುಗ್ರಹ ಮಾಡುವವರಿಗೆ ಅದನ್ನು ತೆಗೆದುಕೊಳ್ಳುವ ಶಕ್ತಿಯಿದೆಯೇ ಎಂಬುದನ್ನು ಪರೀಕ್ಷಿಸುತ್ತಾರೆ ಎಂದರು.

Also read: ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

ಪಾಜಕ ಕ್ಷೇತ್ರದ ಮಾಧವ ಉಪಾಧ್ಯಾಯ ಅವರು ಮಾತನಾಡಿ, ಮಧ್ವಮತದ ಸಂದೇಶವನ್ನು ಲೋಕಕ್ಕೆ ಸಾರುವ ಉಡುಪಿಯ ಅಷ್ಠ ಮಠಗಳ ಪರಂಪರೆ, ಸಾಧನೆ ಹಾಗೂ ಘನತೆ ಅಪಾರವಾದುದು. ಅಂತಹ ಅಷ್ಠ ಮಠಗಳಲ್ಲಿ ಒಂದಾದ ಅದಮಾರು ಮಠದ ಶ್ರೀಗಳು ಇಲ್ಲಿಗೆ ಆಗಮಿಸಿ ಅನುಗ್ರಹಿಸಿರುವುದು ಎಲ್ಲರ ಪುಣ್ಯ. ಎಲ್ಲರ ಶ್ರಮದಿಂದ ಭದ್ರಾವತಿಯ ಈ ಮಠದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶ್ರದ್ಧಾ ಕೇಂದ್ರವಾಗಿ ಬೆಳೆಯಲಿ ಎಂದರು.

ಗುರುಗಳ ಆಶೀರ್ವಾದ ಪಡೆದ ಶಾಸಕರು
ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಸಿದ್ಧಾರೂಢ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದಂಗಳವರ ಆಶೀರ್ವಾದ ಪಡೆದರು.

ಇಂದು ಮುಂಜಾನೆ ಮಠಕ್ಕೆ ಭೇಟಿ ನೀಡಿದ ಶಾಸಕರು ಗುರುರಾಯರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಆನಂತ ಸ್ವಾಮಿಗಳ ದರ್ಶನ ಪಡೆದು, ನಮನ ಸಲ್ಲಿಸಿ, ಆಶೀರ್ವಾದ ಪಡೆದರು.

ವಕೀಲರಾದ ಕೆ.ಎಸ್. ಸುಧೀಂದ್ರ, ಪ್ರಮುಖರಾದ ನಾಗರಾಜ್, ದಯಾವತಿ ವಿಜಯೇಂದ್ರ, ರಮಾಕಾಂತ್, ಶ್ರೀಮಠದ ಪ್ರಮುಖರಾದ ಶೇಷಗಿರಿ ಆಚಾರ್ ಅವರುಗಳು ಮಠ ನಡೆದುಬಂದ ಹಾದಿಯನ್ನು ನೆನೆದು, ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಇಂದು ಮುಂಜಾನೆಯಿಂದಲೇ ವಿಶ್ವಪ್ರಿಯ ತೀರ್ಥರಿಂದ ವಿಶೇಷ ಅಭಿಷೇಕ, ಪೂಜೆ ನಡೆಯಿತು. ನಂತರ ಭಕ್ತರಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಶ್ರೀಮಠದ ಕಾರ್ಯಗಳಿಗೆ ಸಹಕಾರ ನೀಡಿದ ಹಲವರನ್ನು ಸ್ವಾಮಿಗಳು ಅಭಿನಂದಿಸಿದರು.

ಪ್ರಮುಖರಾದ ಗೋಪಾಲಾಚಾರ್, ಶ್ರೀನಿವಾಸಾಚಾರ್, ಜಗನ್ನಾಥ, ಪ್ರಧಾನ ಅರ್ಚಕರಾದ ವೆಂಕಟೇಶ್, ಗುರುರಾಜಾಚಾರ್, ಅಡುಗೆ ವಿಜಯೇಂದ್ರ, ರಾಘವೇಂದ್ರ, ಮಧುಸೂದನ್, ಮಾಧವಮೂರ್ತಿ, ಅನಂತು, ಸುಮಾ, ಶೇಷಗಿರಿ ಸೇರಿ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsShri Raghavendra swamy Muttಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀರಾಘವೇಂದ್ರ ಸ್ವಾಮಿಗಳ ಮಠ
Previous Post

ಕುಸಿಯುತ್ತಿರುವ ಮಾಧ್ಯಮಗಳ ಮೌಲ್ಯ: ಎಚ್ಚರಿಕೆಯಿಂದಿರಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ

Next Post

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!