No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಾಧನೆ ಮಹಿಳಾ ಸಬಲೀಕರಣದ ಸಂಕೇತ

ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಸಚಿವ ಡಾ. ಸುಧಾಕರ್ ಅಭಿಪ್ರಾಯ

kalpa News by kalpa News
April 29, 2022
in ಬೆಂಗಳೂರು ನಗರ
0
ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ಸಾಧನೆ ಮಹಿಳಾ ಸಬಲೀಕರಣದ ಸಂಕೇತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ Minister Sudhakar ಹೇಳಿದ್ದಾರೆ.

ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದು ಹೇಳಿದರು.

ಬೆಂಗಳೂರು ಮೆಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜುಗಳುಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜುಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ವುವರಿ ಮೆಡಿಕಲ್ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜಿಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150 ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್ ಗಳು ಪ್ರತೀ ವರ್ಷ ಹೊರ ಬರುಯತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

Also read: ಮೇ 3 ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ ಭೇಟಿ: ಸಿಎಂ ಬೊಮ್ಮಾಯಿ

ಭಾರತ ವೈದ್ಯಕೀಯ ವಿಜ್ಞಾನಕ್ಕೆಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.


ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaState Newsಬೆಂಗಳೂರುಸಚಿವ ಡಾ. ಕೆ ಸುಧಾಕರ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 3 ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಷಾ ಭೇಟಿ: ಸಿಎಂ ಬೊಮ್ಮಾಯಿ

Next Post

ಪ್ರಸಕ್ತ ವರ್ಷದಲ್ಲೇ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಪ್ರಾರಂಭ: ಮುಖ್ಯಮಂತ್ರಿ

kalpa News

kalpa News

Next Post
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಪ್ರಸಕ್ತ ವರ್ಷದಲ್ಲೇ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಪ್ರಾರಂಭ: ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL