Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಕಾರ್ಮಿಕರೇ ಪ್ರತಿ ಕಾರ್ಖಾನೆಯ ಆಸ್ತಿ: ಶಂಕರ್ ಶೇಟ್ ಅಭಿಮತ

ಸೊರಬದ 20 ಸ್ಟಿಚಸ್ ಗಾರ್ಮೆಂಟ್ಸ್’ನಲ್ಲಿ ಕಾರ್ಮಿಕರ ದಿನಾಚರಣೆ | ಮಾಲೀಕ ಸುರೇಶ್ ಸಾಧನೆಗೆ ವ್ಯಾಪಕ ಪ್ರಶಂಸೆ

May 2, 2022
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪ್ರತಿ ಕಾರ್ಖಾನೆಯ ಆಸ್ತಿ ಕಾರ್ಮಿಕರೇ ಆಗಿದ್ದು, ಇದನ್ನು ಅರಿತು ಅವರುಗಳು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಾಗ ಯಾವುದೇ ಸಂಸ್ಥೆಯನ್ನು ಉನ್ನತಿಗೆ ತೆಗೆದುಕೊಂಡು ಹೋಗಬಹುದು ಎಂದು ಜನಸಂಗ್ರಾಮ ಪರಿಷತ್ ಅಧ್ಯಕ್ಷ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಶಂಕರ್ ಶೇಟ್ ಅಭಿಪ್ರಾಯಪಟ್ಟರು.

20 ಸ್ಟಿಚಸ್ ಗಾರ್ಮೆಂಟ್ಸ್’ನಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯಾವುದೇ ಕಾರ್ಖಾನೆಯ ಹಾಗೂ ಮಾಲೀಕರ ಬೆನ್ನೆಲುಬು ಅಲ್ಲಿನ ಕಾರ್ಮಿಕರೇ ಆಗಿರುತ್ತಾರೆ. ಇದನ್ನು ಅರಿತು ಪ್ರತಿ ಕಾರ್ಮಿಕರೂ ಪ್ರಾಮಾಣಿಕವಾಗಿ ದುಡಿಯಬೇಕು. ಮುಖ್ಯವಾಗಿ ಯಾರಿಗಾಗಿಯೋ ನೀವುಗಳು ದುಡಿಯಬಾರದು. ನಿಮಗಾಗಿ, ನಿಮ್ಮನ್ನು ಸಲಹುತ್ತಿರುವ ಕಾರ್ಖಾನೆಗಾಗಿ ಪ್ರಾಮಾಣಿಕವಾಗಿ, ಸಮಯ ಪ್ರಜ್ಞೆಯಿಂದ ದುಡಿಯಬೇಕು. ಅಲ್ಲದೇ, ಮಾಲೀಕರು ಹಾಗೂ ಕಾರ್ಮಿಕರ ನಡುವೆ ತಂದೆ ಮಕ್ಕಳ ರೀತಿಯಲ್ಲಿ ಸಂಬಂಧವಿರಬೇಕು. ಆಗ ಹೆಚ್ಚಿನ ಉತ್ಸಾಹದಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

Also Read: ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

ಯಾವುದೇ ಸಂಸ್ಥೆಯಲ್ಲಿ ಯಾರೂ ಮೇಲೆಲ್ಲ, ಯಾರೂ ಕೀಳಲ್ಲ. ಸಂಸ್ಥೆಯ ಅಭ್ಯುದಯಕ್ಕೆ ಕಾರ್ಮಿಕರು ಒಂದು ಹೆಜ್ಜೆ ಮುಂದೆ ಇಟ್ಟರೆ, ಮಾಲೀಕರು ಹತ್ತು ಹೆಜ್ಜೆ ಮುಂದೆ ಇಡುತ್ತಾರೆ. ಹೀಗಾಗಿ, ನೀವುಗಳೇ ಕಾರ್ಖಾನೆಯ ಜೀವಾಳ ಎಂದನ್ನು ಸದಾ ನೆನಪಿನಲ್ಲಿಡಿ ಎಂದು ಕಿವಿ ಮಾತು ಹೇಳಿದರು.

ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಮೂರನೆಯ ಸ್ಥಾನದಲ್ಲಿರುವ ಸೊರಬದಂತಹ ಪಟ್ಟಣದಲ್ಲಿ ಒಂದು ಕಾರ್ಖಾನೆಯನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ. ಹೀಗಿದ್ದರೂ, ಇದರ ಮಾಲೀಕ ಸುರೇಶ್ ಅವರು ಸವಾಲುಗಳನ್ನು ಮಟ್ಟಿ ನಿಂತು ಈ ಸಂಸ್ಥೆಯನ್ನು ಬೆಳೆಸಿ ಇಂದು ಮಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ನೀಡಿದ್ದಾರೆ ಎನ್ನುವುದು ಒಂದು ಸಾಧನೆಯೇ ಸರಿ ಎಂದು ಪ್ರಶಂಸಿಸಿದರು.
ಪುರಸಭೆ ಅಧ್ಯಕ್ಷ ವೀರೇಶ್ ಮೇಸ್ತ್ರಿ ಮಾತನಾಡಿ, ನಮ್ಮ ಊರಿನಲ್ಲಿ ಬಂಡವಾಳಶಾಹಿಗಳು ಮಾಡದ ಕೆಲಸವನ್ನು ಸುರೇಶ್ ಅವರು ಮಾಡಿ ಇಂದು ಯಶಸ್ವಿಯಾಗಿದ್ದಾರೆ. ಸೊರಬದಂತಹ ಊರಿನಲ್ಲಿ ಉದ್ಯೋಗ ಸೃಷ್ಠಿ ಮಾಡಿ, ಹಲವು ಮಂದಿಗೆ ಆಸರೆಯಾಗಿದ್ದಾರೆ. ಇದು ಹಲವರಿಗೆ ಮಾದರಿಯಾಗಿ ಇನ್ನೂ ಹೆಚ್ಚಿನ ಸಂಸ್ಥೆಗಳು ಉದಯಿಸಲಿ ಎಂದರು.

ನಾನೂ ಸಹ ಕಷ್ಟ ಪಟ್ಟು ಈಗ ಈ ಹಂತಕ್ಕೆ ಬಂದು ತಲುಪಿದ್ದೇನೆ. ನನ್ನ ಶ್ರಮದಿಂದ ನಾನು ಮೇಲೆ ಬಂದಿದ್ದೇನೆ. ಹೀಗೆಯೇ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಕಷ್ಟಪಟ್ಟು ಉತ್ತಮ ಜೀವನ ಕಟ್ಟಿಕೊಳ್ಳಬೇಕು. ಇದಕ್ಕಾಗಿ ಸರ್ಕಾರದ ಇ-ಶ್ರಮ್ ಕಾರ್ಡ್/ಕಾರ್ಮಿಕರ ಕಾರ್ಡ್ ಮಾಡಿಸಿಕೊಳ್ಳಿ. ಇದರಿಂದ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಹಾಯವಾಗುತ್ತದೆ ಎಂದರು.
ನಿವೃತ್ತ ಶಿಕ್ಷಕ, ಸಮಾಜ ಸೇವಕ ಚಂದ್ರಪ್ಪ ಮಾತನಾಡಿ, ಕುಗ್ರಾಮದಲ್ಲಿ ಬೆಳೆದು ಕೇವಲ ಕಷ್ಟವನ್ನೇ ಉಂಡು ಬೆಳೆದ ಸುರೇಶ್ ಅವರು ತಮ್ಮ ಪ್ರಾಮಾಣಿಕ ಶ್ರಮ ಹಾಗೂ ಪ್ರಯತ್ನದಿಂದ ಇಂದು ಈ ಹಂತಕ್ಕೆ ಬೆಳೆದಿದ್ದಾರೆ. ಇಂದು ಹಲವು ಮಂದಿಗೆ ಕೆಲಸ ನೀಡುವ ಮೂಲಕ ಅವರ ಹಾಗೂ ಅವರ ಕುಟುಂಬಗಳಿಗೆ ಆಸರೆಯಾಗಿದ್ದಾರೆ. ನಿಜಕ್ಕೂ ಇವರ ಸಾಧನೆ ಮಾದರಿಯಾಗಿದ್ದು, ಇವರಂತೆ ಪ್ರತಿಯೊಬ್ಬರೂ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಸೊರಬದ ಜನಸಂಗ್ರಾಮ ಪರಿಷತ್, ಯುವಾ ಬ್ರಿಗೇಡ್ ಹಾಗೂ 20 ಸ್ಟಿಚಸ್ ಗಾರ್ಮೆಂಟ್ಸ್ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಖಾನೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದವರನ್ನು ಗುರುತಿಸಿ ಅಭಿನಂದಿಸಲಾಯಿತು.Also Read: ಕಣಿವೆ ರಾಜ್ಯದಲ್ಲಿ ಮತಾಂಧರ ರಾಕ್ಷಸತ್ವದ ಕಠೋರ ಸತ್ಯ ಒಪ್ಪಿಕೊಳ್ಳಲು 3 ದಶಕ ಬೇಕಾಯಿತು

ಕಾರ್ಖಾನೆಯ ಮಾಲೀಕ ಸುರೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಯುವ ಬ್ರಿಗೇಡ್’ನ ಮಹೇಶ್ ಖಾರ್ವಿ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಗಾರ್ಮೆಂಟ್ಸ್ ಮುಖ್ಯಸ್ಥೆ ಲತಾ ಸುರೇಶ್, ಯುವಾ ಬ್ರಿಗೇಡ್’ನ ವಿನೋದ್ ವಾಲ್ಮೀಕಿ, ಮಂಜು, ಕೃಷ್ಣ, ಜನಸಂಗ್ರಾಮ ಪರಿಷತ್ ಕೆ.ಎಂ. ರಾಜೇಂದ್ರ, ಗಂಧರ್ವ, ನಿವೃತ್ತ ಶಿಕ್ಷಕರಾದ ಡಿ. ಸದಾನಂದ, ಸಂಪತ್ ಕುಮಾರ್, ಗಾರ್ಮೆಂಟ್ಸ್ ಸಿಬ್ಬಂದಿ ವರ್ಗದವರು, ಕಾರ್ಮಿಕರು ಉಪಸ್ಥಿತರಿದ್ದರು. ಕುಮಾರಿ ದಾನೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಅನಿತಾ ರಾಜೇಂದ್ರ ಪ್ರಾರ್ಥಿಸಿ, ಕೆ.ಎನ್. ರಾಜೇಂದ್ರ ಸ್ವಾಗತಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 20 Stitches Garments20 ಸ್ಟಿಚಸ್ ಗಾರ್ಮೆಂಟ್ಸ್FactoryGarmentsKannada News WebsiteLatest News KannadaShimogaShivamoggaShivamogga NewsSorabaWorld Labour Dayಕಾರ್ಖಾನೆಕಾರ್ಮಿಕರ ದಿನಾಚರಣೆಸೊರಬ
Previous Post

ದಾವಣಗೆರೆ ವಿವಿ ಮೂವರು ಪ್ರಾಧ್ಯಾಪಕರುಗಳಿಗೆ ರಾಜ್ಯ ಸರ್ಕಾರದ ಶ್ರೇಷ್ಠ ಸಂಶೋಧನಾ ಪ್ರಶಸ್ತಿ

Next Post

ಮೇ 3ರಂದು ಪೌರಕಾರ್ಮಿಕರೊಂದಿಗೆ ಒಂದು ಬೆಳಗು ವಿಶಿಷ್ಟ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೇ 3ರಂದು ಪೌರಕಾರ್ಮಿಕರೊಂದಿಗೆ ಒಂದು ಬೆಳಗು ವಿಶಿಷ್ಟ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!