No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಚತುಷ್ಪಥ ರಸ್ತೆ ಅಗಲೀಕರಣ: 875 ಮರಗಳ ಕಟಾವಿಗೆ ಪರಿಸರ ಪ್ರೇಮಿಗಳ ಆಕ್ಷೇಪ

kalpa News by kalpa News
May 19, 2022
in ಬಳ್ಳಾರಿ
0
ಚತುಷ್ಪಥ ರಸ್ತೆ ಕಾಮಗಾರಿ: 875 ಮರಗಳ ಕಟಾವು!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ವಿಜಯನಗರ |

ನಗರದ ಮೂರು ದ್ವಿಪಥದ ರಸ್ತೆಗಳನ್ನು ಪ್ರವಾಸೋದ್ಯಮ ಇಲಾಖೆ ಮತ್ತು ಡಿಎಂಎಫ್ ಯೋಜನೆ ಅಡಿ ಚತುಷ್ಪಥ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳ ಅಗಲೀಕರಣ ಸಂದರ್ಭದಲ್ಲಿ ಸುಮಾರು 900 ಮರಗಳನ್ನು ಕಟಾವು  ಮಾಡುವ ಪ್ರಕ್ರಿಯೆಗೆ ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೊಸಪೇಟೆ ತಾಲೂಕ ಸಂಡೂರ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಒರುವ 149 ಮರಗಳು, ಅನಂತಶಯನ ಗುಡಿಯಿಂದ ಕಮಲಾಪುರದವರೆಗೆ ಬಲಭಾಗದ 237 ಮರಗಳು ಮತ್ತು ಎಡಭಾಗದ 120 ಮರಗಳು, ಹೊಸಪೇಟೆ ನಗರದ ಹೆಚ್ ಎಲ್ ಸಿ ಕಾಲುವೆಯಿಂದ ಇಂಗಳಿಗಿ ಕ್ರಾಸ್‍ವರೆಗೆ ಚತುಷ್ಪತ ರಸ್ತೆಯ ಬಲಭಾಗದ 137 ಮರಗಳು, ಎಡಭಾಗ 120 ಮರಗಳು, ಸಾಯಿಬಾಬಾ ಸರ್ಕಲ್‍ನಿಂದ ಟಿ.ಬಿ ಡ್ಯಾಂ ವರೆಗೆ ಬಲಭಾಗದ 95 ಮತ್ತು ಎಡಭಾಗ 166 ಮರಗಳನ್ನು ಕಡಿಯುವ ಉದ್ದೇಶಿಸಲಾಗಿದೆ ಎಂದು ಬಳ್ಳಾರಿ ಉಪವಿಭಾಗ ಅರಣ್ಯಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಮಿತಿಮೀರಿದ ಮರಗಳನ್ನು ಕಡಿಯುವುದನ್ನು ತಡೆಯಲು ಪರಿಸರ ಪ್ರೇಮಿಗಳು ಸಹಿ ಹಾಕುವ ಮೂಲಕ ಮರ ಕಡಿಯುವುದನ್ನು ತಡೆ ಕೋರಿ ಮನವಿ ಸಲ್ಲಿಸಿದ್ದಾರೆ.

ಈ ದ್ವಿಪಥದ ರಸ್ತೆಗಳ ಕಾಮಗಾರಿಗಳ ಬಲಭಾಗ ಮತ್ತು ಎಡಭಾಗದಲ್ಲಿ ರಸ್ತೆ ಬದಿ ಮರಗಳು ಅಗಲೀಕರಣಕ್ಕೆ ಅಡ್ಡಿಬರುವುದರಿಂದ ಮರಗಳ ಕಟಾವಣೆಗೆ ಹೊಸಪೇಟೆ ಲೋಕೋಪಯೋಗಿ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್ ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖಾ ವತಿಯಿಂದ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ರಸ್ತೆಬದಿ ಮರಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ರಸ್ತೆ ಅಗಲೀಕರಣ ಸಂಧರ್ಭದಲ್ಲಿ ಕಟಾವಣೆಯಿಂದ ಉಳಿಸಬಹುದಾದ ಮರಗಳನ್ನು ಹೊರತುಪಡಿಸಿ ಉಳಿದ ಮರಗಳಿಗೆ ಸಂಖ್ಯೆ ನಮೂದಿಸಿ ಮರ ಕಡಿಯುವ ಪ್ರಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಸದ್ಯದಲ್ಲಿ 900 ಮರ ಎಂದು ಲೆಕ್ಕಹಾಕಲಾಗಿದೆ. ಆದರೆ ಕೆಲಸ ಪ್ರಾರಂಭವಾದ ನಂತರ ಇದರ ಲೆಕ್ಕ 1500 ಕ್ಕೂ ಹೆಚ್ಚು ಮರ ಕಡಿಯುವ ಸಾಧ್ಯತೆ ಇರುತ್ತದೆ. ಈ ದೂಡ್ಡ ಪ್ರಮಾಣದಲ್ಲಿ ಕತ್ತರಿಸುವ ಅಗತ್ಯವಿದೆಯೇ ವಿಜಯನಗರ ಹೊಸಪೇಟೆ ಅಭಿವೃದ್ಧಿಯಾಗಬೇಕು ಹಾಗೂ ನಮ್ಮ ಮರಗಿಡಗಳು ಸಹ ಉಳಿಯಬೇಕು ಇದರಿಂದ ಪರಿಸರವು ಸಹ ಉಳಿಯುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮತ್ತೊಮ್ಮೆ ಸಂಬಂಧಿಸಿದ ಇಲಾಖೆ ಸರ್ವೇ ಮಾಡಿ ಮರಗಳನ್ನು ಕಡಿಯದೆ ಅಭಿವೃದ್ಧಿ ಮಾಡಲು ಸಾಧ್ಯತೆ ಇದೆ ಮತ್ತು ಮರಗಳನ್ನು ಕಡಿಯುವಾಗ ಅವುಗಳನ್ನು ಬೇರೆಡೆಗೆ ಬದಲಾಯಿಸಿ ಮರವನ್ನು ಉಳಿಸುವ ಕಾರ್ಯಕ್ರಮ ಮುಂದಾಗುವಂತೆ ಒತ್ತಾಯಿಸಲಾಗಿದೆ.

ಸಚಿವ ಆನಂದ್ ಸಿಂಗ್ ರವರು ಪ್ರಕೃತಿ ಸಂರಕ್ಷಕರಾಗಲು ಮತ್ತು 1024 ಮರಗಳನ್ನು ಉಳಿಸುವಂತೆ ವಿಜಯನಗರ ಜಿಲ್ಲೆಯ ಸಮಸ್ತ ಪರಿಸರ ಪ್ರೇಮಿಗಳು  ವಿನಂತಿಸಿದ್ದಾರೆ.


ವರದಿ: ಮುರುಳೀಧರ್ ನಾಡಿಗೇರ್, ಹೊಸಪೇಟೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVijayanagaraವಿಜಯನಗರ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಯ ಎಷ್ಟು ವಿದ್ಯಾರ್ಥಿಗಳು 625 ಅಂಕ ಗಳಿಸಿದ್ದಾರೆ? ಇಲ್ಲಿದೆ ಮಾಹಿತಿ

Next Post

ಮಳೆ ಅವಾಂತರ: ಶಿವಮೊಗ್ಗದ ಗಾಂಧಿ ನಗರದಲ್ಲಿ ಮೊಣಕಾಲುದ್ದ ನೀರು, ಸ್ಥಳೀಯರು ಹಿಡಿ ಶಾಪ

kalpa News

kalpa News

Next Post
ಮಳೆ ಅವಾಂತರ: ಶಿವಮೊಗ್ಗದ ಗಾಂಧಿ ನಗರದಲ್ಲಿ ಮೊಣಕಾಲುದ್ದ ನೀರು, ಸ್ಥಳೀಯರು ಹಿಡಿ ಶಾಪ

ಮಳೆ ಅವಾಂತರ: ಶಿವಮೊಗ್ಗದ ಗಾಂಧಿ ನಗರದಲ್ಲಿ ಮೊಣಕಾಲುದ್ದ ನೀರು, ಸ್ಥಳೀಯರು ಹಿಡಿ ಶಾಪ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL