Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಧಿಕಾರಕ್ಕಿಂತ ನಮ್ಮ ವ್ಯಕ್ತಿತ್ವವೇ ಎಂದೆಂದಿಗೂ ಶಾಶ್ವತ :  ಗೋವರ್ಧನ ರೆಡ್ಡಿ

ಜೆ.ಎನ್.ಎನ್.ಸಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

May 21, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |

ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಡಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು.

ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE College ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ – ನೆನಪಿನ ಅಂಗಳ 2022 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಓರ್ವ ವ್ಯಕ್ತಿಯ ಉನ್ನತೀಕರಣದಲ್ಲಿ ಶಿಕ್ಷಕರ ಹಾಗೂ ವಿದ್ಯಾ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಅಂತಹ ಅದ್ಭುತ ಸ್ಪಂದನೆ ನನಗೆ ಕಲಿಸಿದ ಶಿಕ್ಷಕರಿಂದ, ವಿದ್ಯಾಸಂಸ್ಥೆಗಳಿಂದ ದೊರೆತ್ತಿದ್ದರಿಂದಲೇ ಯಶಸ್ಸಿನ ಹಾದಿಯೆಡೆಗೆ ಸಾಗಲು ನನಗೆ ಸಾಧ್ಯವಾಯಿತು. ಇತರರ ಕೈ ಕೆಳಗೆ ಕೆಲಸ ಮಾಡಲು ಇಚ್ಚೆಯಾಗದೇ ಸಿವಿಲ್ ಕನ್ಸಲ್ಟೆಂಟ್ ಆಗಿ ಸ್ವಂತ ಉದ್ಯಮ ಪ್ರಾರಂಭಿಸಿದೆ. ಅನೇಕ ಸವಾಲುಗಳ ನಂತರ ಉತ್ತಮ ಉದ್ಯಮಿಯಾಗಿ ಹೊರಹೊಮ್ಮಿದೆ. ನಂತರ ರಾಜಶೇಖರ ರೆಡ್ಡಿ ಅವರ ನಾಯಕತ್ವದಲ್ಲಿ ಜಿಲ್ಲಾ ಪರಿಷತ್ತಿನ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದೆ. ಪ್ರಸ್ತುತ ಜಗನ್ ಮೋಹನ್ ರೆಡ್ಡಿ ಅವರ ಸಂಪುಟದ ಅತಿ ಸೂಕ್ಷ್ಮ ಇಲಾಖೆಯಾದ ಕೃಷಿ ಮತ್ತು ಸಹಕಾರ ಇಲಾಖೆಯ ಸಚಿವನಾಗಿ ಸೇವೆ ಸಲ್ಲಿಸಲು ಸಾಧ್ಯವಾಯಿತು. ಕೃಷಿಯಾಧಾರಿತ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಣ ಸಂದಾಯವಾಗುವ ವ್ಯವಸ್ಥೆಯನ್ನು ಆಂಧ್ರಪ್ರದೇಶ ಸರ್ಕಾರ ಅನುಷ್ಟಾನಗೊಳಿಸಿದೆ.

Also read: ಎಸ್’ಎಸ್’ಎಲ್’ಸಿಯಲ್ಲಿ ಈ ವಿಶೇಷ ಮಕ್ಕಳ ಸಾಧನೆ ರಾಜ್ಯಕ್ಕೇ ಮಾದರಿ

ಶಿವಮೊಗ್ಗ ಜಿಲ್ಲೆ ಎಂದರೆ ನನಗೆ ಭಾವನಾತ್ಮಕ ನಂಟು :
ವಿದ್ಯಾಭ್ಯಾಸದ ಸಂದರ್ಭದಲ್ಲಿ ಇಲ್ಲಿ ಕಳೆದ ಅನೇಕ ಕ್ಷಣಗಳು ಅವಿಸ್ಮರಣೀಯ. ಶಿವಮೊಗ್ಗ ಪ್ರವೇಶಿಸಿದಾಗ ಒಮ್ಮೇಲೆ ಹೃದಯ ತುಂಬಿ ಬಂದಿತ್ತು. ಹೆಚ್.ಪಿ.ಸಿ, ವೀರಭದ್ರೇಶ್ವರ ಟಾಕೀಸು, ಗುರು ರಾಘವೇಂದ್ರ ದೇವಾಲಯ, ವೆಂಕಟೇಶ್ವರ ನಿಲಯದ ಹಳೆಯ ರೂಂ, ಮೀನಾಕ್ಷಿ ಭವನದ ಬೆಣ್ಣೆ ದೋಸೆ , ಕನ್ನಡ ಕಂಠೀರವ ಡಾ.ರಾಜ್ ಕುಮಾರ್ ಅವರ ಸಿನಿಮಾಗಳು ಎಂದೆದಿಗೂ ಮರೆಯಲಾಗದು.

ಕನ್ನಡದಲ್ಲಿಯೇ ಮಾತು ಪ್ರಾರಂಭಿಸಿದ ಸಚಿವರು :
ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ ಕನ್ನಡದಲ್ಲಿ ಮಾತನಾಡುವಾಗ ಒಂದು ರೀತಿಯ ರೋಮಾಂಚನವಾಗುತ್ತಿದೆ. ಕನ್ನಡದ ಹಳೆಯ ಹಾಡುಗಳು ಮನಸ್ಸಿನಲ್ಲಿ ಸದಾ ಗುನುಗುತ್ತಿರುತ್ತದೆ ಎಂದು ಹೇಳಿದರು.

ಇದೇ ವೇಳೆ ಕಾಲೇಜಿನ ಆವರಣದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಒಂದು ಸಾವಿರ ಜನ ಆಸನ ಸಾಮರ್ಥ್ಯವಿರುವ ಹಳೆಯ ವಿದ್ಯಾರ್ಥಿಗಳ‌ ಸಭಾಂಗಣಕ್ಕೆ ವೈಯುಕ್ತಿಕವಾಗಿ ಐದು ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಜನ ಹಳೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಡಿ.ಎಸ್ ಅರುಣ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣರಾವ್, ಉಪಾಧ್ಯಕ್ಷ ಸಿ.ಆರ್. ನಾಗರಾಜ, ಕಾರ್ಯದರ್ಶಿ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ. ನಾರಾಯಣ್, ಖಜಾಂಚಿ ಡಿ.ಜಿ. ರಮೇಶ್, ನಿರ್ದೇಶಕ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ , ಹೆಚ್.ಸಿ. ಶಿವಕುಮಾರ್, ಸುಧೀರ್, ಕುಲಸಚಿವ ಪ್ರೊ. ಹೂವಯ್ಯಗೌಡ, ಪ್ರಾಂಶುಪಾಲ ಡಾ.ಕೆ. ನಾಗೇಂದ್ರ ಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ. ಮಂಜುನಾಥ, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಸುರೇಂದ್ರ , ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಡಾ. ಕೆ.ಎಂ. ಬಸಪ್ಪಾಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCE CollegeKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಎಸ್’ಎಸ್’ಎಲ್’ಸಿಯಲ್ಲಿ ಈ ವಿಶೇಷ ಮಕ್ಕಳ ಸಾಧನೆ ರಾಜ್ಯಕ್ಕೇ ಮಾದರಿ

Next Post

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಯಾಕ್ಸೋಫೋನ್ ವಾದಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಯಾಕ್ಸೋಫೋನ್ ವಾದಕಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!