Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಏನಿದು ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್: ಯಾರಿಗೆ ಪ್ರಯೋಜನ? ಏನೆಲ್ಲಾ ಸಹಾಯ ದೊರೆಯುತ್ತದೆ? ಇಲ್ಲಿದೆ ಮಾಹಿತಿ

May 30, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಕೊರೋನಾ Corona ಸಾಂಕ್ರಾಮಿಕ ರೋಗದ ಅಲೆಯಲ್ಲಿ ದೇಶದಾದ್ಯಂತ ಲಕ್ಷಾಂತರ ಮಂದಿ ಬಲಿಯಾಗಿದ್ದು, ಬಹಳಷ್ಟು ಮಕ್ಕಳು ಅನಾಥರಾಗಿ ಜೀವನವನ್ನೇ ಕಳೆದುಕೊಂಡಿದ್ದಾರೆ. ಇಂತಹ ಮಕ್ಕಳ ಪಾಲಿನ ಆಶಾಕಿರಣವಾಗುವ ಯೋಜನೆಯೇ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್… PM Cares Fund for Children

ಹೌದು… ಕೊರೋನಾ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡು ಬದುಕಿನ ಸವಾಲನ್ನು ಎದುರಿಸುತ್ತಿರುವ ಮಕ್ಕಳಿಗಾಗಿ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಂಡ್ ಯೋಜನೆ ಕೈಗೊಂಡಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಇಂದು ಲೋಕಾರ್ಪಣೆಗೊಳಿಸಿದ್ದಾರೆ.

2020 ರ ಮಾರ್ಚ್ 11ರಿಂದ 2022ರ ಫೆಬ್ರವರಿ 28ರ ನಡುವೆ, ಕೋವಿಡ್ ಕಾರಣದಿಂದಾಗಿ ತಂದೆ-ತಾಯಿ, ಪೋಷಕರು, ಒಂಟಿ ತಾಯಂದಿರು ಮತ್ತು ತಂದೆಯನ್ನು ಕಳೆದುಕೊಂಡಿರುವ ಮಕ್ಕಳಿಗೆ ಪಿಎಂ ಕೇರ್ಸ್’ನಿಂದ ನೆರವು ನೀಡಲಿದೆ. ಇದು ವಿದ್ಯಾರ್ಥಿವೇತನ, ಭಾರತೀಯ ವೈದ್ಯಕೀಯ ವಿಮಾ ಕಾರ್ಡ್‌ಗಳು ಮತ್ತು ಪಿಎಂ ಕೇರ್ಸ್ ಪಾಸ್ ಪುಸ್ತಕಗಳನ್ನು ಒದಗಿಸುತ್ತದೆ.

Also read: ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ ಬಿಡುಗಡೆ : ಪ್ರಧಾನಿ ಮೋದಿ

ಈ ಯೋಜನೆಯ ಉದ್ದೇಶವು ಮಕ್ಕಳಿಗೆ ವಸತಿ ಒದಗಿಸುವ ಮೂಲಕ ನಿರಂತರವಾದ ರೀತಿಯಲ್ಲಿ ಮಕ್ಕಳ ಸಮಗ್ರ ಆರೈಕೆ ಮತ್ತು ರಕ್ಷಣೆ ನೀಡುವುದು, ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಮೂಲಕ ಅವರನ್ನು ಸಬಲೀಕರಣಗೊಳಿಸುವುದಾಗಿದೆ. 23 ವರ್ಷಗಳನ್ನು ತಲುಪಿದ ನಂತರ 10 ಲಕ್ಷ ರೂ. ಆರ್ಥಿಕ ಬೆಂಬಲದೊಂದಿಗೆ ಸ್ವಾವಲಂಬಿ ಅಸ್ತಿತ್ವಕ್ಕೆ ಅವರನ್ನು ಸಜ್ಜುಗೊಳಿಸುವುದು. ವಯಸ್ಸು ಮತ್ತು ಆರೋಗ್ಯ ವಿಮೆಯ ಮೂಲಕ ಅವರ ಯೋಗಕ್ಷೇಮವನ್ನು ನೋಡಿಕೊಳ್ಳುವುದಾಗಿದೆ.

ಪ್ರಯೋಜನ ಹೇಗೆ ದೊರೆಯಲಿದೆ?
ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 18 ವರ್ಷ ತುಂಬುವವರೆಗೆ ಅವರ ಹೆಸರಿನಲ್ಲಿ 10 ಲಕ್ಷ ರೂ.ಗಳನ್ನು ಬ್ಯಾಂಕ್’ನಲ್ಲಿ ಠೇವಣಿ ಇರಿಸಲಾಗುತ್ತದೆ. 18 ರಿಂದ 23 ವರ್ಷಗಳ ನಡುವಿನ ಠೇವಣಿಯ ಮೇಲೆ ಗಳಿಸಿದ ಬಡ್ಡಿಯನ್ನು ಅವರಿಗೆ ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. 23 ವರ್ಷಗಳ ನಂತರ ಸಂತ್ರಸ್ತರಿಗೆ ಹತ್ತು ಲಕ್ಷ ಸಂಪೂರ್ಣವಾಗಿ ನೀಡಲಾಗುವುದು.

ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?
ಪಿಎಂ ಕೇರ್ಸ್ ಫಂಡ್ ಯೋಜನೆಯ ವೆಬ್’ಸೈಟನ್ನು ಪ್ರಧಾನಿಯವರು ಇಂದು ಲೋಕಾರ್ಪಣೆ ಮಾಡಿದ್ದಾರೆ. ಪೋರ್ಟಲ್ ಏಕ-ಗವಾಕ್ಷಿ ವ್ಯವಸ್ಥೆಯಾಗಿದ್ದು, ಇದರ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅಗತ್ಯವಿರುವವರು ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ https://www.pmcares.gov.in/en/ ಗೆ ಭೇಟಿ ನೀಡಬಹುದು.
ಉಚಿತ ಶಾಲಾ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲದ ನೆರವು
ಶಿಕ್ಷಣದ ಸಾಲದ ಮೇಲಿನ ಬಡ್ಡಿಯನ್ನು ಪಿಎಂ ಕೇರ್ಸ್ ಭರಿಸುತ್ತದೆ.
ಆಯುಷ್ಮಾನ್ ಭಾರತ್ ಯೋಜನೆಯಡಿ 23 ವರ್ಷ ತುಂಬುವವರೆಗೆ 5 ಲಕ್ಷ ರೂ. ವರೆಗೆ ಆರೋಗ್ಯ ವಿಮಯ ನೆರವು
ವಿಮೆಯ ಪ್ರೀಮಿಯಂ ಮೊತ್ತವನ್ನು ಪಿಎಂ-ಕೇರ್ಸ್ ನಿಧಿಯಿಂದ ಭರಿಸಲಾಗುವುದು.

18 ವರ್ಷ ತುಂಬುವವರೆಗೆ ದೈನಂದಿನ ಅಗತ್ಯಗಳಿಗಾಗಿ ಪ್ರತಿ ತಿಂಗಳು ಆರ್ಥಿಕ ಸಹಾಯಧನ
3 ವರ್ಷ ಪೂರ್ಣಗೊಳಿಸಿದ ಬಳಿಕ ಪಿಎಂ ಕೇರ್ಸ್ ನಿಧಿಯಿಂದ 10 ಲಕ್ಷ ರೂ. ಆರ್ಥಿಕ ನೆರವು
1-12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ 20,000 ರೂ. ವಿದ್ಯಾರ್ಥಿವೇತನ ಕೌಶಲ್ಯ ತರಬೇತಿಗಾಗಿ ಕರ್ಮ ವಿದ್ಯಾರ್ಥಿ ವೇತನ.
ತಾಂತ್ರಿಕ ಶಿಕ್ಷಣಕ್ಕಾಗಿ ಸ್ವನತ್ ವಿದ್ಯಾರ್ಥಿವೇತನ
50,000 ರೂ. ಪರಿಹಾರಧನ ವಿತರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNational NewsNewsinKannadaNewsKannadaPM Cares Fund for childrenPM Narendra Modiಕೊರೋನಾನವದೆಹಲಿಪಿಎಂ ಕೇರ್ಸ್ ಫಂಡ್ಪ್ರಧಾನಿ ನರೇಂದ್ರ ಮೋದಿ
Previous Post

ಮಕ್ಕಳಿಗಾಗಿ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಯೋಜನೆ ಬಿಡುಗಡೆ: ಪ್ರಧಾನಿ ಮೋದಿ

Next Post

ದಾವಣಗೆರೆಯ 4 ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಸಹಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ದಾವಣಗೆರೆಯ 4 ಮಕ್ಕಳಿಗೆ ಪಿಎಂ ಕೇರ್ಸ್ ಫಂಡ್ ಫಾರ್ ಚಿಲ್ಡ್ರನ್ ಸಹಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!