Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬೆಂಗಳೂರಿನ ಪ್ರತಿಷ್ಠಿತ ಗಜಾನನ ಸಿಲ್ಕ್ಸ್ ರೇಷ್ಮೆ ಸೀರೆಗಳ ಪ್ರದರ್ಶನಕ್ಕೆ ಸಂಸದ ಪಿ.ಸಿ. ಮೋಹನ್ ಚಾಲನೆ

ನಾಲ್ಕು ದಿನ ನಡೆಯಲಿದೆ ಪ್ರದರ್ಶನ | ಸ್ಥಳದಲ್ಲೇ ಶುದ್ದತೆ ಪರೀಕ್ಷಿಸಿಕೊಳ್ಳಲು ಅವಕಾಶ

June 6, 2022
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿಷ್ಠಿತ ಶ್ರೀ ಗಜಾನನ ಸಿಲ್ಕ್ಸ್ ಆಯೋಜಿಸಿರುವ ಕೈಮಗ್ಗದ ರೇಷ್ಮೆ ಸೀರೆಗಳ ನಾಲ್ಕು ದಿನಗಳ ಪ್ರದರ್ಶನವನ್ನು ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಅವರು ಉದ್ಘಾಟಿಸಿದರು.

ಕಬ್ಬನ್ ಪಾರ್ಕ್‌ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೈಮಗ್ಗದ ರೇಷ್ಮೆ ಸೀರೆಗಳ ಪ್ರದರ್ಶನ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೂ ಪ್ರದರ್ಶನ ನಡೆಯಲಿದ್ದು, ಇದು ಉಚಿತವಾಗಿರುತ್ತದೆ.
ಈ ಕುರಿತಂತೆ ಮಾತನಾಡಿರುವ ಸಂಸ್ಥೆಯ ಪ್ರಮುಖರು, ನಾವು ವಿಶೇಷವಾದ ಮಹಿಳಾ ಧಿರಿಸುಗಳು ಕೈಮಗ್ಗದ ಸಾಂಪ್ರದಾಯಿಕ ಕಾಂಚೀಪುರಂ ವಿವಾಹದ ಸಂಗ್ರಹಗಳು, ಶುದ್ಧ ಮೈಸೂರು ಕ್ರೇಪ್ ಸಿಲ್ಕ್ ಸೀರೆಗಳು, ಶುದ್ಧ ಜಾರ್ಜೆಟ್ ಸಿಲ್ಕ್ ಸೀರೆಗಳು, ಶುದ್ಧ ರೇಷ್ಮೆ ಮತ್ತು ಹತ್ತಿ ಸಂಯೋಜಿಸಿದ ಸೀರೆಗಳು, ಕೈಮಗ್ಗದ ಹತ್ತಿ ಸೀರೆಗಳು, ಶುದ್ಧ ರೇಷ್ಮೆ ವಸ್ತ್ರಗಳು, ಶುದ್ಧ ರೇಷ್ಮೆ ಧೋತಿಗಳು ಮತ್ತಿತರೆ ಒಳಗೊಂಡಿವೆ. ಶ್ರೀ ಗಜಾನನ ಸಿಲ್ಕ್ಸ್ ಕರಕುಶಲಿಗಳು, ಗ್ರಾಹಕರು ಮತ್ತು ಪರಿಸರದ ನಡುವೆ ಅತ್ಯುತ್ತಮ ಸಮತೋಲನದ ಸುಸ್ಥಿರ ಜೀವನಶೈಲಿ ಉತ್ಪನ್ನಗಳನ್ನು ಉತ್ತೇಜಿಸುತ್ತದೆ ಎಂದಿದ್ದಾರೆ.

ಪ್ರಮುಖ ಕಾರ್ಯಕ್ರಮಗಳು ಮತ್ತು ಹಬ್ಬಗಳನ್ನು ಸಂಭ್ರಮಿಸುವಾಗ ಭಾರತದ ಎಲ್ಲ ಕಡೆಗಳಲ್ಲೂ ಮಹಿಳೆಯರು ವಸ್ತ್ರಗಳ ರಾಣಿ ಶುದ್ಧ ರೇಷ್ಮೆ ಸೀರೆಯನ್ನು ಧರಿಸಲು ಬಯಸುತ್ತಾರೆ. ಗ್ರಾಹಕರು ರೇಷ್ಮೆ ಸೀರೆ ಕೊಳ್ಳುವಾಗ ಅದು ಶೇ.100ರಷ್ಟು ಶುದ್ಧವಾಗಿರಬೇಕೆಂದು ಬಯಸುತ್ತಾರೆ. ಆದಾಗ್ಯೂ ಹಲವು ವ್ಯಾಪಾರಿಗಳು ವಿಸ್ಕೋಸ್ ರೇಯಾನ್, ಪಾಲಿಸ್ಟರ್, ನೈಲಾನ್ ಇತ್ಯಾದಿಯಲ್ಲಿ ತಯಾರಿಸಲಾದ ಅಗ್ಗದ ಆಯ್ಕೆಗಳ ಮೂಲಕ ಅಶುದ್ಧ ರೇಷ್ಮೆಯನ್ನು ಮಾರಾಟ ಮಾಡುತ್ತಾರೆ. ಇದು ಕುಟುಂಬಗಳಲ್ಲಿ ವಿವಾಹಗಳು, ವಿಶೇಷ ಕಾರ್ಯಕ್ರಮಗಳು ಮತ್ತು ಹಬ್ಬಗಳಿಗೆ ಶುದ್ಧ ರೇಷ್ಮೆ ಕೊಳ್ಳಲು ಮಹತ್ತರ ಅವಕಾಶವಾಗಿದೆ ಎಂದು ತಿಳಿಸಿದ್ದಾರೆ.
ನಗರದ ರೇಷ್ಮೆ ಪ್ರಿಯರು ವಿಸ್ತಾರ ಶುದ್ಧತೆಯ ಭರವಸೆ ನೀಡುವ ರೇಷ್ಮೆಯ ವಿಸ್ತಾರ ಶ್ರೇಣಿಯ ಉತ್ಪನ್ನಗಳನ್ನು ಒಂದೇ ಸೂರಿನಡಿ ಆನಂದಿಸಬಹುದು. ಬೆಂಗಳೂರು, ಮೈಸೂರು ಮತ್ತು ಬನಾರಸ್’ನ ವಿವಿಧ ಸಿಲ್ಕ್ ಕ್ಲಸ್ಟರ್’ಗಳಿಂದ ವಿಶೇಷ ರೇಷ್ಮೆ ಸೀರೆಗಳು ಲಭ್ಯ. ಗ್ರಾಹಕರು ನೈಜ ಮತ್ತು ಅತ್ಯಾಧುನಿಕ ವಿನ್ಯಾಸಗಳನ್ನು ಕೈಗೆಟುಕುವ ದರಗಳಲ್ಲಿ ಪಡೆಯಬಹುದು. ಅವರು ಸಿಲ್ಕ್ ಟೆಸ್ಟಿಂಗ್ ಕೌಂಟರ್ನಲ್ಲಿ ತಕ್ಷಣವೇ ಉಚಿತವಾಗಿ ರೇಷ್ಮೆಯ ಶುದ್ಧತೆಯನ್ನು ಪರೀಕ್ಷಿಸಿಕೊಳ್ಳಬಹುದು ಎಂದಿದ್ದಾರೆ.

ಶ್ರೀ ಗಜಾನನ ಸಿಲ್ಕ್ಸ್ ಶುದ್ಧ ರೇಷ್ಮೆ ನೇಕಾರರು, ಸಹಕಾರ ಸಂಸ್ಥೆಗಳು, ಮಹಿಳಾ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ.

ಈ ಸಂದರ್ಭದಲ್ಲಿ ಶ್ರೀ ಗಜಾನನ ಸಿಲ್ಕ್ಸ್ ನಿರ್ದೇಶಕ ಬಿ.ಆರ್. ಜ್ಞಾನಮೂರ್ತಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUExhibitionGajanana SilksHandloomKancheepuramKannada News WebsiteLatest News KannadaSilk sareeSilk weaverಕಾಂಚೀಪುರಂಕೈಮಗ್ಗಪ್ರದರ್ಶನಬೆಂಗಳೂರುಮೈಸೂರುರೇಷ್ಮೆ ನೇಕಾರರೇಷ್ಮೆ ಸೀರೆಶ್ರೀ ಗಜಾನನ ಸಿಲ್ಕ್ಸ್
Previous Post

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಡಯಾಲಿಸಿಸ್ ಘಟಕ ಆರಂಭ: ಕಡಿಮೆ ದರದಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯ

Next Post

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಚಾಮರಾಜಪೇಟೆ ಈದ್ಗಾ ಮೈದಾನವಲ್ಲ, ಆಟದ ಮೈದಾನ: ಬಿಬಿಎಂಪಿ ವಿಶೇಷ ಆಯುಕ್ತ ಹೇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಏಳು ಬಿಲ್ಲುಗಳನ್ನು ಅನುಮೋದಿಸಿ | ರಾಷ್ಟ್ರಪತಿಗಳಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

June 25, 2025

Free Health Camp Organized by Medicover Hospitals

June 25, 2025

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!