ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹರಿಹರಪುರ ಸಮೀಪದ ಗೌರಿಗದ್ದೆಯ ಶ್ರೀ ವಿನಯ್ ಗುರೂಜಿ ಅವರ ಗೋಶಾಲೆಗೆ ಭದ್ರಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಕೆ ಸಂಗಮೇಶ್ವರ MLA Sangameshwar ಅವರು ಗೋವುಗಳಿಗೆ ಒಂದು ಲಾರಿ ಲೋಡ್ ಮೇವನ್ನು ಕಳುಹಿಸಿ ಅವಧೂತರ ಸೇವೆಗೆ ಪಾತ್ರರಾದರು.
ಈ ಸಂದರ್ಭ ಶಾಸಕರ ಪುತ್ರ ಬಸವೇಶ್ವರ, ಕಾಂಗ್ರೆಸ್ ಮುಖಂಡ ಜರಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Also read: ಜೂ.26ರಂದು ದ್ವಿತೀಯ ಪಿಯುಸಿ ನಂತರ ಮುಂದೇನು? ಮಾಹಿತಿ ಕಾರ್ಯಾಗಾರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post