No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ, ಸದೃಢ ಸಮಾಜ ನಿರ್ಮಾಣ ಸಾಧ್ಯ: ವಿನಯ ಗುರೂಜಿ

ಸಕ್ರೇಬೈಲು ಬಳಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ | ಪರಿಸರ ರಕ್ಷಣೆಯ ಅರಿವು ಬೆಳೆಸಿಕೊಳ್ಳುವಂತೆ ಧನಂಜಯ ಸರ್ಜಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 30, 2022
in ಶಿವಮೊಗ್ಗ
0
ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ, ಸದೃಢ ಸಮಾಜ ನಿರ್ಮಾಣ ಸಾಧ್ಯ: ವಿನಯ ಗುರೂಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸ್ವಚ್ಛ ಪರಿಸರದಿಂದ ಆರೋಗ್ಯಪೂರ್ಣ ಹಾಗೂ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಕೊಪ್ಪ ತಾಲೂಕು ಗೌರಿಗದ್ದೆಯ ಅವಧೂತ ವಿನಯ ಗುರೂಜಿ Gowrigadde Vinay Guruji ಹೇಳಿದರು.

ಕೊಪ್ಪ ತಾಲೂಕು ಗೌರಿಗದ್ದೆ ಮಹಾತ್ಮಾ ಗಾಂದಿ ಸೇವಾ ಟ್ರಸ್ಟ್, ಶಿವಮೊಗ್ಗ ಸರ್ಜಿ ಪೌಂಡೇಷನ್‌, ರೌಂಡ್‌ ಟೇಬಲ್‌ ಇಂಡಿಯಾ, ಓಪನ್‌ ಮೈಂಡ್ಸ್ ಸ್ಕೂಲ್‌, ಜೆಸಿಐ ಮಲ್ನಾಡ್‌, ಪರೋಪಕಾರಂ, ಆಶ್ರಯ ಬಡಾವಣೆ ವೇದಿಕೆ, ಪರ್ಯ್ವರ್ಣ್ ವತಿಯಿಂದ  ಗುರುವಾರ ಮುಂಜಾನೆ ಸಕ್ರೇಬೈಲು – ಮಂಡಗದ್ದೆ ಮಾರ್ಗದ 6 ಕಿಲೊ ಮೀಟರ್‌ ದೂರದ ಇಕ್ಕೆಲಗಳಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆದ್ದಾರಿಯ ಅಕ್ಕ ಪಕ್ಕ ಮದ್ಯದ ಖಾಲಿ ಬಾಟಲಿ, ಇತರೆ ತ್ಯಾಜ್ಯ ಎಸೆಯುವುದರಿಂದ ಪ್ರಕೃತಿ ಸೌದರ್ಯ ಹಾಳಾಗುತ್ತದೆ. ಇಂತಹ ಕೃತ್ಯ ತಡೆಯಲು ಸಂಬಂದಿಸಿದ ಇಲಾಖೆ ಕ್ರಮಕ್ಕೆ ಮುಂದಾಗಬೇಕು ಎಂದರು ಹೇಳಿದರು.

ತ್ಯಾಜ್ಯವು ವನ್ಯ ಜೀವಿಗಳ ಪ್ರಾಣಕ್ಕೂ ಎರವಾಗುವ ಸಾಧ್ಯತೆ ಹೆಚ್ಚಿದೆ. ಜಾನುವಾರುಗಳಿಗೂ ಅಪಾಯ ಎದುರಾಗಲಿದೆ. ಮದ್ಯ ಸೇವನೆ ಮಾಡುವವರಿಗೂ ಒಂದು ವ್ಯವಸ್ಥೆ ಎಂಬುದಿದೆ. ಹಾಗಾಗಿ ಈ ರೀತಿ ಎಲ್ಲೆಂದರಲ್ಲಿ ಕುಡಿದು ಖಾಲಿ ಬಾಟಲಿಗಳನ್ನು ಬಿಸಾಡುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ವಿಶೇಷ ಕಾರ್ಯಕ್ರಮ, ಮದುವೆ, ಶುಭ ಕಾರ್ಯಗಳಲ್ಲಿ ಹಣ ಮತ್ತು ಬೆಲೆ ಬಾಳುವ ವಸ್ತು ಕೊಡುವುದಕ್ಕಿಂತ ಸಸಿಗಳನ್ನು ಉಡುಗೊರೆ ನೀಡುವ ಮೂಲಕ ಗಿಡ ಮರ ಬೆಳೆಸಲು ಪ್ರೇರಣೆ ನೀಡುವ ಕೆಲಸವಾಗಬೇಕು. ಕಾಡು ನಾಡು ಎಲ್ಲವೂ ಸಮೃದ್ಧವಾಗಿರುತ್ತದೆ ಎಂದು ಹೇಳಿದರು.
ಸರ್ಜಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ Dr. Dhanjaya Sarji ಮಾತನಾಡಿ, ಸುಂದರವಾದ ಪ್ರಕೃತಿಯ ಮಧ್ಯದ ದಾರಿ ಆಚೀಚೆ ಪ್ಲಾಸ್ಟಿಕ್‌, ಖಾಲಿ ಪೌಚು ಹಾಗೂ ಮದ್ಯದ ಬಾಟಲಿಗಳೇ ರಾರಾಜಿಸಿವೆ. ವಾಹನಗಳಲ್ಲಿ ಬಂದು ರಸ್ತೆಯ ಬದಿ ಕಾರು ಬಾರು, ಮೋಜು ಮಸ್ತಿ ಸಲ್ಲದು ಎಂದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಮತ್ತು ವನ್ಯಜೀವಿ ಇಲಾಖೆ ಅದಿಕಾರಿಗಳಿಂದ ಎಲ್ಲ ರೀತಿಯ ಸಹಕಾರವನ್ನು ದೊರೆತಿದೆ. ಅಲ್ಲದೇ ಹಲವು ಸಂಘಟನೆಗಳ ಸಹಕಾರದೊಂದೊಂದಿಗೆ ರಸ್ತೆ ಬದಿಗಳಲ್ಲಿ 500 ಮೀಟರ್‌ಗೊಂದರಂತೆ 8 ತ್ಯಾಜ್ಯದ ಸ್ಟೀಲ್‌ ತೊಟ್ಟಿಗಳನ್ನು ಭದ್ರವಾಗಿ ಅಳವಡಿಸಲಾಗಿದೆ. ಇದರಲ್ಲೇ ತ್ಯಾಜ್ಯವನ್ನು ಹಾಕಬೇಕು. ವಾರಕ್ಕೊಮ್ಮೆ ಕಸದ ಸೂಕ್ತ ವಿಲೆವಾರಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು.

ಭೂಮಿಗೆ ಬಿದ್ದ ಪ್ಲಾಸ್ಟಿಕ್‌ ಕೊಳೆಯಬೇಕೆಂದರೆ ಸುಮಾರು 200 ವರ್ಷಗಳ ಕಾಲ ಬೇಕಾಗುತ್ತದೆ. ಹಾಗೆಯೇ ಬಿಟ್ಟರೆ ಪ್ಲಾಸ್ಟಿಕ್‌ ಬಿದ್ದ ಜಾಗದಲ್ಲಿ ಯಾವುದೇ ಬೆಳೆ, ಸಸ್ಯ ಕೂಡ ಮೇಲೇಳುವುದಿಲ್ಲ. ಅದರಲ್ಲೂ ಹೆದ್ದಾರಿ ಬದಿಯ ಇಕ್ಕೆಲಗಳಲ್ಲಿ ಬೇಕಾಬಿಟ್ಟಿ ಬಿಸಾಡುವುದರಿಂದ ಪರಿಸರದ ಸೌಂದರ್ಯವೂ ಹಾಳಾಗುತ್ತದೆ. ಹಾಗಾಗಿ ಪ್ರವಾಸಿಗರೂ ಸೇರಿದಂತೆ ಎಲ್ಲರೂ ಪರಿಸರ ರಕ್ಷಣೆಯ ಅರಿವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಪರ ಜಿಲ್ಲಾದಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ರೌಂಡ್‌ ಟೇಬಲ್‌ ಇಂಡಿಯಾ ಚೇರ್ಮನ್‌ ಕೌಶಿಕ್‌ ಡಿ.ಎನ್‌, ಈಶ್ವರ್‌ ಸರ್ಜಿ, ಸೂಡಾ ಆಯಕ್ತರಾದ ಕೊಟ್ರೇಶ್‌, ಓಪನ್‌ ಮೈಂಡ್‌್ಸ ಸ್ಕೂಲ್‌ ಮುಖ್ಯಸ್ಥರಾದ ಕೆ. ಕಿರಣ್‌ ಕುಮಾರ್‌, ಜೆಸಿಐನ ಪ್ರದೀಪ್‌, ಪರೋಪಕಾರಂನ ಶ್ರೀಧರ್‌, ಆಶ್ರಯ ಬಡಾವಣೆ ವೇದಿಕೆ ಪುರುಷೋತ್ತಮ್‌, ಪರ್ಯ್ವರಣ್‌ನ ತ್ಯಾಗರಾಜು, ರಾಘವೇಂದ್ರ ಹೆಬ್ಬಾರ್‌, ಅರಣ್ಯ ಮತ್ತು ವನ್ಯಜೀವಿ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವಾರು ಸಂಘಟನೆಗಳ 350 ಕ್ಕೂ ಹೆಚ್ಚು ಪರಿಸರ ಪ್ರೇಮಿಗಳು ಹಾಗೂ ಗುರೂಜಿ ಅವರ ನೂರಾರು ಭಕ್ತರು ತ್ಯಾಜ್ಯ ಸಂಗ್ರಹಣೆಯಲ್ಲಿ ಭಾಗವಹಿಸಿದ್ದರು.

ಮೂರು ಲೋಡ್‌ಗಿಂತ ಹೆಚ್ಚು ತ್ಯಾಜ್ಯ:
ಮುಂಜಾನೆ 6 ಗಂಟೆಯಿಂದ ಸತತ ನಾಲ್ಕೈದು ತಾಸು ರಸ್ತೆ ಬದಿ ಹಾಗೂ ಕಾಡೊಳಗಿನ ಘನ ತ್ಯಾಜ್ಯವನ್ನು ಚೀಲಗಳಲ್ಲಿ ಗಾಜಿನ ಬಾಟಲಿ, ಮರು ಸಂಸ್ಕರಣೆ ಆಗುವ ಪ್ಲಾಸ್ಟಿಕ್‌ ಹಾಗೂ ಮರು ಸಂಸ್ಕರಣೆ ಆಗದ ಪ್ಲಾಸ್ಟಿಕ್‌ ಅನ್ನು ಪ್ರತ್ಯೇಕವಾಗಿ ವಿಂಗಡಿಸಿ ಮೂರು ಲಾರಿ ಲೋಡ್‌ಗಳಿಗಿಂತಲೂ ಹೆಚ್ಚು ತ್ಯಾಜ್ಯವನ್ನು ವಿಲೇವಾರಿ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhanjaya SarjiGowrigadde Vinay GurujKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಗೌರಿಗದ್ದೆಯ ಅವಧೂತ ವಿನಯ ಗುರೂಜಿಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Previous Post

ದಾವಣಗೆರೆ: ಜುಲೈ 3ರಂದು ಚಂದ್ರಗುಪ್ತ ಮೌರ್ಯ ಯುಪಿಎಸ್‌ಸಿ, ಕೆಪಿಎಸ್‌ಸಿ ತರಬೇತಿ ಕೇಂದ್ರಕ್ಕೆ ಚಾಲನೆ

Next Post

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

ಆತ್ಮವಿಶ್ವಾಸ ಬದುಕಿನ ಪ್ರತಿ ಹಂತದ ಅದ್ಭುತ ಶಕ್ತಿ: ಎನ್ಇಎಸ್ ಕಾರ್ಯದರ್ಶಿ ನಾಗರಾಜ ಅಭಿಪ್ರಾಯ

March 2, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL