Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಶ್ರೀಕೃಷ್ಣ ಯಾದವ್ ಸಂಘದ ವತಿಯಿಂದ ಪೂರ್ವಭಾವಿ ಸಭೆ

July 23, 2022
in ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |     

ಕೊರೋನಾ Corona ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ. ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಬೇಕಾಗುತ್ತದೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು ಎಂದು ಶ್ರೀಕೃಷ್ಣ ಯಾದವ್ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್ ತಿಳಿಸಿದರು.

ಚಳ್ಳಕೆರೆ ನಗರದ ತ್ಯಾಗರಾಜ್ ನಗರದ ಶ್ರೀಕೃಷ್ಣ ಯಾದವ್ ಹಾಸ್ಟೆಲ್‌ನಲ್ಲಿ ಶ್ರೀಕೃಷ್ಣ ಜಯಂತಿ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆ.20ರಂದು ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಕಳೆದೆರಡು ಬಾರಿ ಕೊರೋನಾ ಕಂಟಕದಿಂದಾಗಿ ಈ ಜಯಂತಿ ಆಚರಣೆ ಮಾಡಲು ಆಗಿರಲಿಲ್ಲ ಆದ ಕಾರಣ ಪ್ರಸ್ತುತ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಸನ್ನದ್ದರಾಗಬೇಕು ಎಂದು ಕರೆ ನೀಡಿದರು.
ತಾಲ್ಲೂಕಿನ ಪ್ರತಿ ಗ್ರಾಮಗಳಿಗೆ ತೆರೆಳಿ ಶ್ರೀಕೃಷ್ಣ ಜಯಂತೋತ್ಸವ ವಿಚಾರವಾಗಿ ಪ್ರತಿಯೊಬ್ಬರಿಗೂ ತಿಳಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರಿಗೂ ಜಯಂತಿಯ ಮಾಹಿತಿ ತಿಳಿಸಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಬೇಕು ಎಂದರು.

Also read: ಮಂಚನಬೆಲೆ ಜಲಾಶಯದಿಂದ ನೀರು ಸರಬರಾಜು ಯೋಜನೆಗೆ ಸಂಪುಟ ಒಪ್ಪಿಗೆ: ಸಚಿವ ಎಸ್.ಟಿ. ಸೋಮಶೇಖರ್

ಕೆಎಂಎಫ್‌ನ ನಿರ್ದೇಶಕ ಹಾಗೂ ಸಮುದಾಯದ ಮುಖಂಡರಾದ ವೀರಭದ್ರ ಬಾಬು, ಹಿರಿಯ ಮುಖಂಡರಾದ ಬಿ.ವಿ.ಸಿರಿಯಣ್ಣ, ಹಟ್ಟಿರುದ್ರಪ್ಪ, ಸಂಘದ ಉಪಾಧ್ಯಕ್ಷ ಚಿಕ್ಕಣ್ಣ, ಮುಖಂಡರಾದ ವೆಂಕಟೇಶ ಯಾದವ್, ಚಿತ್ರಾವತಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಹೊನ್ನೂರು ಗೋವಿಂದಪ್ಪ, ಹುಲಿಕುಂಟೆ ಕರಿಯಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಮುಖಂಡ ಗದ್ದಿಗೆ ತಿಪ್ಪೇಸ್ವಾಮಿ, ಟಿಎಪಿಎಂಸಿ ಅಧ್ಯಕ್ಷ ಕೆ.ಟಿ. ನಿಜಲಿಂಗಪ್ಪ, ಶ್ರೀಕೃಷ್ಣ ಮಹಿಳಾ ಮಂಡಳಿ ಅಧ್ಯಕ್ಷ ಚಿತ್ರಾವತಿ, ಸದಸ್ಯರಾದ ಚಾರುಮತಿ, ಸರೋಜಮ್ಮ, ಇಂದ್ರಮ್ಮ, ಜಯಮ್ಮ, ಮುಖಂಡರಾದ ಮುಡಲಗಿರಿಯಪ್ಪ, ಮಂಜಣ್ಣ, ತಿಪ್ಪೇಸ್ವಾಮಿ, ಚಿಕ್ಕಣ, ಜಿ.ಕೆ. ವೀರಣ್ಣ, ದಾವಣಗೆರೆ ಬಸಣ್ಣ ಕಾಂತರಾಜ್ ಹುಲಿಕುಂಟೆ, ಲಾಯರ್ ಶಶಿ, ಮಂಜುನಾಥ, ನಾಗರಾಜ್ ಚಿಕ್ಕಣ್ಣ, ವಿರೇಶ , ಕಾಟಪ್ಪನಹಟ್ಡಿ ವಿರೇಶ, ಲಾಯರ್ ಕೆ.ಎನ್. ನಾಗರಾಜ್, ಮಂಜುನಾಥ್, ವೀರಣ್ಣ ಶ್ರೀಕಂಠಪ್ಪ ಹಾಗೂ ಸಮುದಾಯದ ಮುಖಂಡರು, ಯುವ ಮುಖಂಡರು ಇದ್ದರು.
ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaCoronaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಕೊರೋನಾಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Previous Post

ಮಂಚನಬೆಲೆ ಜಲಾಶಯದಿಂದ ನೀರು ಸರಬರಾಜು ಯೋಜನೆಗೆ ಸಂಪುಟ ಒಪ್ಪಿಗೆ: ಸಚಿವ ಎಸ್.ಟಿ. ಸೋಮಶೇಖರ್

Next Post

ಸಾವಿನಲ್ಲೂ ಸಮಾಜಕ್ಕೆ ಮಾದರಿಯಾದ ಅಶೋಕ್ ಯಾದವ್: ಸಿಮ್ಸ್ ಕಾಲೇಜಿಗೆ ದೇಹದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಾವಿನಲ್ಲೂ ಸಮಾಜಕ್ಕೆ ಮಾದರಿಯಾದ ಅಶೋಕ್ ಯಾದವ್: ಸಿಮ್ಸ್ ಕಾಲೇಜಿಗೆ ದೇಹದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!