No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Sunday, May 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಜುಲೈ 31: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ ‘ವಂದೇ ಗುರು ಪರಂಪರಾಂ ತೆಲುಗು ಅನುವಾದದ ಕೃತಿ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2022
in ಬಳ್ಳಾರಿ
0
ಜುಲೈ 31: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ ‘ವಂದೇ ಗುರು ಪರಂಪರಾಂ ತೆಲುಗು ಅನುವಾದದ ಕೃತಿ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  | 

ಬೆಂಗಳೂರಿನ ಅಂಕಣಕಾರ, ಮಾಧ್ಯಮ ಸಮಾಲೋಚಕ, ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರು ಬರೆದ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ವತಿಯಿಂದ ಪ್ರಕಟಿಸಿದ್ದ ‘ವಂದೇ ಗುರು ಪರಂಪರಾಂ’ ಇದೀಗ ತೆಲುಗು ಭಾಷೆಗೆ ಅನುವಾದಗೊಂಡು ಲೋಕಾರ್ಪಣೆಗೊಳ್ಳಲಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ತತ್ವ – ಮಹತ್ವದ ಕುರಿತು ಲೇಖನಗಳ ಸಂಕಲನ ಇತ್ತೀಚೆಗೆ ಬಿಡುಗಡೆಗೊಂಡು ಆಧ್ಯಾತ್ಮ ಸಾಹಿತ್ಯಾಸಕ್ತರ ಗಮನ ಸೆಳೆದಿತ್ತು. ತಿರುಪತಿಯ ಸಂಧ್ಯಾ ರವಿಕುಮಾರ್ ತೆಲುಗಿಗೆ ಅನುವಾದಿಸಿರುವ ಈ ಕೃತಿಯನ್ನು ಶಿವಮೊಗ್ಗದ ಶ್ರೀ ಅಚ್ಯುತ ಯೋಗ ವಿದ್ಯಾಪೀಠ ಪ್ರಕಟಿಸಿದೆ.
31 ಭಾನುವಾರ ಬೆಳಗ್ಗೆ 10 ಗಂಟೆಗೆ ಹೊಸಪೇಟೆಯ ಬಳ್ಳಾರಿ ರಸ್ತೆಯ ಜೆ.ಪಿ.ಭವನದಲ್ಲಿ ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ವತಿಯಿಂದ ಏರ್ಪಡಿಸಿರುವ ಪ್ರಭು ಯೋಗಿ ಶ್ರೀ ಅಚ್ಯುತರ 118ನೇ ಜನ್ಮ ದಿನಾಚರಣೆ ಹಾಗೂ ಅವರ ಶಿಷ್ಯರಾದ ಸ್ವಾಮಿ ಶ್ರೀ ವಿಜಯೀಂದ್ರರು ಮತ್ತು ಸ್ವಾಮಿ ಶ್ರೀ ಜಯತೀರ್ಥರ ಜನ್ಮಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ತಜ್ಞ – ಸಾಹಿತಿ ಮತ್ತೂರು ಸುಬ್ಬಣ್ಣ ಬಿಡುಗಡೆಗೊಳಿಸುವರು.

ಇದೇ ಸಂದರ್ಭದಲ್ಲಿ ಜಯ – ವಿಜಯ ಶತಮಾನೋತ್ಸವ ಗ್ರಂಥಮಾಲಾ ಅಡಿಯಲ್ಲಿ ಬಿ.ಎಸ್.ಭಾಸ್ಕರ ರಾವ್ ರವರ ‘ಶಾಂತಿ ಮಂತ್ರಗಳು ನೀಡುವ ಆದೇಶಗಳು’; ‘ನನ್ನ ಸಾಧನಾನುಭವಗಳು’ , ಸುಧಾ ಭಾಸ್ಕರ ರಾವ್ ರವರ ‘ನ ಗುರೋರಧಿಕಂ’ , ಡಾ.ಮೈತ್ರೇಯಿ ಆದಿತ್ಯ ಪ್ರಸಾದ್ ರವರ ‘ತೀರ್ಥ ಪ್ರಬಂಧ : ಸಾಂಸ್ಕೃತಿಕ , ಸಾಮಾಜಿಕ ಅಧ್ಯಯನ’, ದುವ್ವೂರಿ ಉದಯ ಭಾಸ್ಕರಂ ರವರ ‘ಶ್ರೀ ಅಚ್ಯುತ ಯೋಗ ವಿಜ್ಞಾನ ದೀಪಿಕಾ(ತೆಲುಗು)ಕೃತಿಗಳು ಬಿಡುಗಡೆಗೊಳ್ಳಲಿದೆ.

ಜೀವಾತ್ಮನು ಪರಮಾತ್ಮನನ್ನು ಸೇರುವ ವಿದ್ಯೆಯನ್ನೇ ‘ಯೋಗವಿದ್ಯೆ’ಯೆಂದು ಭಗವಂತನು ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದುರಂತವೆಂದರೆ ಅದರ ತತ್ವದ ಆಳಕ್ಕೆ ಇಳಿದು ನೋಡಲಾರದವರಾಗಿದ್ದೇವೆ . ಯೋಗಶಾಸ್ತ್ರದ ವಿಚಾರಸರಣಿ (ಥಿಯರಿ)ಯನ್ನು ಪ್ರಾಯೋಗಿಕ (ಪ್ರಯೋಗ) ರೂಪದಲ್ಲಿ ಕಂಡುಕೊಂಡು ಜಿಜ್ಞಾಸುಗಳೆಲ್ಲರಿಗೂ ಅದರ ಉಪದೇಶವನ್ನು ಕರುಣಿಸಿರುವ ಪ್ರಭುಯೋಗಿ ಶ್ರೀ ಅಚ್ಯುತ ಗುರುಗಳೇ ಈ ಪ್ರಾಯೋಗಿಕ ರೀತಿಯನ್ನು ಬೆಳಕಿಗೆ ತಂದು ಎಲ್ಲರಿಗೂ ನೀಡಿರುವ ಮಹನೀಯರಾಗಿದ್ದಾರೆ. ಅವರಿಂದ ಉಪದೇಶ ಪಡೆದ ಅವರ ಶಿಷ್ಯರಾದ ಸ್ವಾಮಿ ವಿಜಯೀಂದ್ರರು ಹಾಗೂ ಸ್ವಾಮಿ ಜಯತೀರ್ಥರು ಶ್ರೀ ಅಚ್ಯುತ ಯೋಗ ವಿದ್ಯಾಪೀಠದ ಮೂಲಕ ಸಾವಿರಾರು ಜನರಿಗೆ ತಲುಪಿಸಿದ್ದಾರೆ. ಪೂಜ್ಯ ಶಿಷ್ಯದ್ವಯರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಯೋಗ ವಿದ್ಯೆಗೆ ಸಂಬಂಧಿಸಿದ ಮತ್ತು ಅದಕ್ಕೆ ಪೂರಕವಾದ ಇತರ ವಿಷಯಗಳ ಕುರಿತು ಇಪ್ಪತ್ತೆöÊದು ಪುಸ್ತಕಗಳನ್ನು ಪ್ರಕಟಿಸಿದೆ ಎಂದು ವಿದ್ಯಾಪೀಠದ ಕರ‍್ಯದರ್ಶಿ ಬೆಣ್ಣೆ ಭಾಸ್ಕರ ರಾವ್ ತಿಳಿಸಿರುತ್ತಾರೆ. ವಿವರಗಳಿಗೆ : 97393 69621/ 73490 38443
ವಂದೇ ಗುರು ಪರಂಪರಾಂ ಕೃತಿ ಕುರಿತು ವಿಶಿಷ್ಟ ಸಂಕಥನದ ಕೃತಿ
ಗುರುವೇ ತಾರಕ, ಕಾರಕ, ಪ್ರೇರಕ, ಅರಿವು ಇದರ ಕುರುಹು ಹಾಗೂ ಇರವು. ಚಿಂತನ-ಮAಥನ ವಿವೇಕಗಳ ಬೆಳಕನ್ನು ನೀಡುವ ಶಕ್ತಿಯೇ ಗುರು. ಒಳಗಣ್ಣಿನ ಒಳಗಿಂದ ಒಳಗೊಳಗೇ ಇಳಿಸುವವನೇ ಗುರು. ಒಳಗಿನ ಬಗೆಯನ್ನು ತಿಳಿಸುವವನೇ ಗುರು.

ಬಗೆಗಣ್ಣಿನೊಳಗಿಂದ ಭಗವಂತನ ದರುಶನ ಮಾಡಿಸುವವನೇ ಗುರು. ಜ್ಞಾನವಿಜ್ಞಾನ, ಪ್ರಜ್ಞಾನಗಳನ್ನು ಧಾರೆ ಎರೆದ ನವಚೈತನ್ಯದ ಜಲಪಾತವೇ ಗುರು. ವೇದ ಉಪನಿಷತ್ತುಗಳ ಗಾಢಗೂಢ ಅರ್ಥವನ್ನು, ಸತ್ಯವನ್ನು ಬಿಚ್ಚಿ ತೋರಿಸುವವರೇ ಗುರು.

Also read: ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಆರ್ತರು, ಜಿಜ್ಞಾಸೆಗಳು, ಸಾತ್ವಿಕ ಸಜ್ಜನರು ಯಾರಲ್ಲಿಗೆ ಹೋದರೆ ಜೀವಕ್ಕೆ ನೆಮ್ಮದಿ, ಬದುಕಿಗ ಅರ್ಥ, ಸಾಂತ್ವನ ದೊರಕುವುದೆಂದು ಭಾವಿಸಿ ಧಾವಿಸಿ ಬರುತ್ತಾರೋ, ಅವರೇ ಗುರುಗಳು. ಯಾರು ಜ್ಞಾನ ಭಕ್ತಿ ವೈರಾಗ್ಯದ ಶೃಂಗದೆಡೆಗೆ ಶಿಷ್ಯರನ್ನು ಕರೆದೊಯ್ಯಬಲ್ಲರೋ ಅವರೇ ಗುರುಗಳು. ಮಠಮಾನ್ಯ, ದೇವಾಲಯ, ಆಶ್ರಮ, ಶಾಲಾ-ಕಾಲೇಜುಗಳನ್ನು ನಿರ್ಮಿಸುತ್ತಾ, ಸಮುದಾಯದ ಏಳ್ಗೆಗಾಗಿ ನಿರಂತರ ಶ್ರಮಿಸುವವರೇ ಗುರುಗಳು.
ಕನ್ನಡ ಸಾರಸ್ವತ ಲೋಕದ ಹೊಸ ತಲೆಮಾರಿನ ಬರಹಗಾರರಲ್ಲಿ ಗಮನಾರ್ಹ ನೆಲೆ ಕಂಡುಕೊಳ್ಳುತ್ತಿರುವ ಲೇಖಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ `ವಂದೇ ಗುರು ಪರಂಪರಾಮ್’ ಪ್ರಸ್ತುತ ಗ್ರಂಥ ಹಲವು ಒಳನೋಟದೊಂದಿಗೆ ಕುತೂಹಲ ಹೆಚ್ಚಿಸುತ್ತದೆ. ಒಂದು ಅಧ್ಯಯನ ಕ್ಷೇತ್ರಕ್ಕೆ ಬದ್ದÀದಾದ ಮೇಲೆ ಅವರ ಲೇಖನಗಳೇ ಅವರಿಗೆ ಹೆಸರು ತರವಂತಹದ್ದು ಎಂದು ಮನಗಂಡು; ಸನಾತನ ಸಂಸ್ಕೃತಿಯನ್ನು ಪ್ರಚಾರ ಮಾಡಬೇಕೆಂಬ ಗೀಳೆ ಈ ಪ್ರಕಾಶನದ ಹಿಂದಿನ ಪ್ರೇರಣೆ. ಅವರ ಎಲ್ಲ ಬರಹಗಳಲ್ಲೂ ಒಂದಿಲೊAದು ಬಗೆಯಲ್ಲಿ ತತ್ವ-ಆದರ್ಶದ ಪಲ್ಲವಿ ಹಾಡುತ್ತದೆ. ಅವರ ಮುಂಬರುವ ಸಂಪುಟಗಳ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HosapeteKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹೊಸಪೇಟೆ
Share197Tweet123Send
Previous Post

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

Next Post

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL