Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

July 28, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |       

ಅಂದು ಶಿವಮೊಗ್ಗದ ಹರ್ಷ, ಇಂದು ಬೆಳ್ಳಾರೆಯ ಪ್ರವೀಣ್. ಈಗಲಾದರೂ ಹಿಂದೂ ಸಮಾಜ ಹಾಗೂ ಸರ್ಕಾರದ ಮಟ್ಟದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ MP Tejaswi Surya ಹೇಳಿದ್ದಾರೆ.

ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುವಿನ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪತ್ರ ಬರೆದಿರುವ ಅವರು, ತಮ್ಮ ಆಕ್ರೋಶವನ್ನು ಅಕ್ಷರದ ರೂಪದಲ್ಲಿ ಹೊರ ಹಾಕಿದ್ದಾರೆ.
ತೇಜಸ್ವಿ ಸೂರ್ಯ ಅವರ ಬಹಿರಂಗ ಪತ್ರದ ಯಥಾವತ್ ಇಲ್ಲಿದೆ:
ಅತ್ಯಂತ ದುಖಃ, ಬೇಸರ ಹಾಗೂ ನೋವಿನಿಂದ ಇದನ್ನು ಬರೆಯುತ್ತಿದ್ದೇನೆ.
ಬಿಜೆಪಿ ಯುವ ಮೋರ್ಚಾದ ನನ್ನ ಸಹೋದರ ಪ್ರವೀಣ್ ನೆಟ್ಟಾರು ರವರ ಬರ್ಬರ ಹತ್ಯೆಯನ್ನು ಖಂಡಿಸಿ, ಅವರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಸದಸ್ಯರ ಜೊತೆ ಈಗಷ್ಟೇ ಮಾತನಾಡಿ ಸಾಂತ್ವನ ತಿಳಿಸಿದ್ದೇನೆ. ದೇಶದ ಸಮಸ್ತ ಬಿಜೆಪಿ ಕಾರ್ಯಕರ್ತರ ಕುಟುಂಬ, ಪ್ರವೀಣ್ ರವರ ಕುಟುಂಬದ ಜೊತೆ ನಿಲ್ಲಲಿದೆ. ಹರ್ಷ & ಪ್ರವೀಣ್‌ ನೆಟ್ಟಾರು ರವರ ಪ್ರಕರಣವನ್ನು U.A.P.A ಕಾಯ್ದೆಯ ವ್ಯಾಪ್ತಿಯಡಿಯಲ್ಲಿ ತಂದು ಸಮಗ್ರ ತನಿಖೆ ನಡೆಸುವಂತೆ ನಾನು ಮುಖ್ಯಮಂತ್ರಿಯವರಲ್ಲಿ ಕೋರುತ್ತೇನೆ.

ಕಳೆದ 2 ದಿನಗಳಿಂದ ನಾನು ತಿರಂಗಾ ಯಾತ್ರೆಯ ಪ್ರಯುಕ್ತ ಜಮ್ಮು ಕಾಶ್ಮೀರದಲ್ಲಿ ಇರುವುದರಿಂದ ಶ್ರೀನಗರದ ಲಾಲ್‌ ಚೌಕ್‌ ನಿಂದ ಕಾರ್ಗಿಲ್‌ ವರೆಗೆ ಐತಿಹಾಸಿಕ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡಿದ್ದೆ. 1952 ರ ನಂತರ ಶ್ರೀನಗರದ ಲಾಲ್‌ ಚೌಕ್‌ ನಲ್ಲಿ ಯಾವುದೇ ರಾಜಕೀಯ ಪಕ್ಷದ ವತಿಯಿಂದ ಕಾರ್ಯಕ್ರಮಗಳು ನಡೆದಿರುವುದಿಲ್ಲ. ಬಿಜೆಪಿ ಯುವಮೋರ್ಚಾ ವತಿಯಿಂದ ದೇಶದ ವಿವಿಧ ಭಾಗಗಳ ಹುತಾತ್ಮ ಸೈನಿಕರ ಮನೆಯ ಅಂಗಳದ ಮಣ್ಣನ್ನು ಕಲಷದಲ್ಲಿ ಹೊತ್ತು ತಂದು ಕಾರ್ಗಿಲ್‌ ಯುದ್ಧ ಸ್ಮಾರಕದ ಪರಿಸರದಲ್ಲಿ ಗಿಡ ನೆಡುವ ಐತಿಹಾಸಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದೆ.
ಮಾನ್ಯ ಪ್ರದಾನ ಮಂತ್ರಿ ಶ್ರೀ ನರೇಂದ್ರ ಮೋದಿ ರವರ ನೇತೃತ್ವದಲ್ಲಿ ರಾಷ್ಟ್ರವಾದದ ಚಿಂತನೆಯ ಫಲಗಳು ಇಂದು ಕಣಿವೆ ರಾಜ್ಯದಲ್ಲಿ ಯಶಸ್ವಿಯಾಗಿ ಫಲ ಕೊಡುತ್ತಿರುವ ಹಿನ್ನೆಲೆ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡ ಖುಷಿಯಲ್ಲಿ ಇರುವಾಗಲೇ ನನ್ನ ತವರು ರಾಜ್ಯದಿಂದ ಇಂತಹ ಭಿಕರ ಘಟನೆ ನಡೆದಿರುವುದು ನನ್ನ ಮನಸ್ಸಿಗೆ ಅತ್ಯಂತ ನೋವನ್ನುಂಟು ಮಾಡಿವೆ.

ಮಾನ್ಯ ಮುಖ್ಯಮಂತ್ರಿ, ಗೃಹಮಂತ್ರಿ ಹಾಗೂ ಪೊಲೀಸ್ ಇಲಾಖೆ ಇಂತಹ ಹತ್ಯೆಗಳನ್ನು ಕೇವಲ ಧಾರ್ಮಿಕ ಕಾರಣದ ಹತ್ಯೆ ಎಂಬುದಾಗಿ ಪರಿಗಣಿಸದೇ, ಇದರ ಹಿಂದಿರುವ ವ್ಯವಸ್ಥಿತ ಜಾಲ, ಸಂಚನ್ನು ಬಯಲಿಗೆಳೆಯುವ ಮೂಲಕ ಇದರ ಹಿಂದಿರುವ ವ್ಯವಸ್ಥಿತ ಜಾಲ,ಪ್ರಮುಖ ಸಂಘಟನೆ ಹಾಗೂ ಧಾರ್ಮಿಕ ಮೂಲಭೂತವಾದವನ್ನು ಬಿತ್ತುವ ಪ್ರಮುಖ ವ್ಯಕ್ತಿಗಳಿಗೆ ಉಗ್ರ ಶಿಕ್ಷೆ ನೀಡುವಂತೆ ಮನವಿ ಸಲ್ಲಿಸುತ್ತೇನೆ.ಬಿಜೆಪಿ ಯುವ ಮೋರ್ಚಾದ ಸಮಸ್ತ ಕಾರ್ಯಕರ್ತರು ಪ್ರವೀಣ್ ಕುಟುಂಬದೊಂದಿಗೆ ಇರಲಿದ್ದು, ಅವರ ಕುಟುಂಬಕ್ಕೆ ಆರ್ಥಿಕ ಸಹಾಯ ಒದಗಿಸಲಾಗುವುದು.

ಶಿವಮೊಗ್ಗದ ಹರ್ಷ ಭೀಕರ ಹತ್ಯೆಯಾದಾಗಲೂ ಕೂಡ ನಾನು ಮಾನ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದನ್ನು ಈಗಲೂ ಪುನರುಚ್ಚರಿಸಲು ಬಯಸುತ್ತೇನೆ.
ಸರ್ಕಾರಕ್ಕೆ ನಾನು ಸಲ್ಲಿಸಿದ್ದ ಮನವಿಯಂತೆ,

  • ಪ್ರವೀಣ ನೆಟ್ಟಾರು & ಹರ್ಷ ರವರನ್ನು ಕೊಲೆಗೈದಿರುವ ರೀತಿ ಹಾಗೂ ಕರ್ನಾಟಕದಲ್ಲಿ ಧಾರ್ಮಿಕ ಕಾರಣಗಳಿಗಾಗಿ ನಡೆದಿರುವ ಹಿಂದೂ ಕಾರ್ಯಕರ್ತರ ಸರಣಿಹತ್ಯೆಗಳು, ಕೆಲವು ಮತಾಂಧ ಇಸ್ಲಾಮಿಕ್ ಸಂಘಟನೆಗಳ ಪೂರ್ವನಿಯೋಜಿತ ಸಂಘಟಿತ ಅಪರಾಧ (ಷಡ್ಯಂತ್ರ)ದ ಭಾಗವಾಗಿವೆ. ಇವುಗಳನ್ನು ಕೇವಲ ಸಾಮಾನ್ಯ ಹತ್ಯೆಗಳೆಂದು ಪರಿಗಣಿಸದೇ, ಭಯೋತ್ಪಾದನೆಯ ಪ್ರಕರಣಗಳೆಂದು ಪರಿಗಣಿಸಬೇಕು. ಸಾಮಾನ್ಯ ಹತ್ಯೆ ಎಂಬ ತೀರ್ಮಾನಕ್ಕೆ ಬಂದಲ್ಲಿ, ತನಿಖೆ ಹಾದಿ ತಪ್ಪುವ ಮತ್ತು ನೈಜ ಅಪರಾಧಿಗಳನ್ನು ತಪ್ಪಿತಸ್ಥರೆಂದು ಬಿಂಬಿಸಲು ಅಸಾಧ್ಯವಾಗುವ ಸಂಭವವಿದೆ.ಹರ್ಷ ರವರ ಪ್ರಕರಣವನ್ನು UAPA ಅಡಿ ಸಮಗ್ರ ತನಿಖೆಗೆ ಒಳಪಡಿಸಬೇಕು.
  • ಕರ್ನಾಟಕಕ್ಕೆ ವಿಶೇಷವಾಗಿ ಭಯೋತ್ಪಾದನಾ ನಿಗ್ರಹ ದಳದ ಅವಶ್ಯಕೆತೆ ಇದ್ದು,ಇದಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳು, ಭಯೋತ್ಪಾದನೆಯ ಸಂಬಂಧಿತ ತನಿಖೆಗೆ ಅಗತ್ಯ ಸಿಬ್ಬಂದಿ ಹಾಗೂ ಎನ್.ಐ. ಎ ನ ಸಹಯೋಗದಲ್ಲಿ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲ ವಿಶೇಷ ದಳದ ಅಗತ್ಯತೆ ಇದೆ. ಪ್ರಸ್ತುತ ಪೊಲೀಸ್ ಪಡೆಗೆ ಇರುವ ಮಿತಿಯಲ್ಲಿ ಭಯೋತ್ಪಾದನಾ ಪ್ರಕರಣಗಳನ್ನು ನಿಭಾಯಿಸುವ ಮೂಲಭೂತ ಸೌಕರ್ಯಗಳು, ಸಂಪನ್ಮೂಲಗಳ ಕೊರತೆ ಇರುವುದರಿಂದ ಇಂತಹ ಪ್ರಕರಣಗಳಿಗೆ ವಿಶೇಷ ಪಡೆ ರಚಿಸಿ, ಮುಂಬರುವ ಬಜೆಟ್ ನಲ್ಲಿ ಇದಕ್ಕೆ ಸೂಕ್ತ ಅನುದಾನ ಒದಗಿಸಿ ಕಾರ್ಯನಿರ್ವಹಿಸಲು ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಲ್ಲಿ ನಾನು ಒತ್ತಾಯಿಸುತ್ತೇನೆ.

  • ಕರ್ನಾಟಕ ಸರ್ಕಾರವು ಕೋಕಾ ಕಾಯ್ದೆ ಗೆ ತಿದ್ದುಪಡಿಯನ್ನು ತಂದು ಸಂಘಟಿತ ಅಪರಾಧಗಳ ಅಡಿಯಲ್ಲಿ, ದೇಶದ್ರೋಹಿ ಚಟುವಟಿಕೆಗಳು, ಹಿಂದೂ ಕಾರ್ಯಕರ್ತರ ಹತ್ಯೆಗಳಲ್ಲಿ ಭಾಗಿಯಾಗಿರುವ ಮತಾಂಧ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳುವದನ್ನು ಮುಖ್ಯ ಆದ್ಯತೆಯನ್ನಾಗಿ ಪರಿಗಣಿಸಿ, ಮುಂಬರುವ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಮಾಡಬೇಕು.
  • ಕರ್ನಾಟಕ ಸರ್ಕಾರವು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿರುವ, ಕಾನೂನು ವಿರೋಧಿ ಕಾರ್ಯಗಳಲ್ಲಿ ಪಾಲ್ಗೊಂಡು ಸಂಘಟಿತವಾಗಿ ಹಿಂದೂ ವಿರೋಧೀ ಕಾರ್ಯಗಳಲ್ಲಿ ನಿರತರಾಗಿರುವ ಸಂಘಟನೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರಕ್ಕೆ ಉತ್ತರ ಪ್ರದೇಶದ ಮಾದರಿಯಲ್ಲಿ ಸೂಕ್ತ ದಾಖಲೆಗಳ ಸಮಗ್ರ ವರದಿ ಸಲ್ಲಿಸಿ,ಸಮಾಜ ಘಾತಕ ಶಕ್ತಿಗಳ ವಿರುದ್ಧ ನ್ಯಾಯಾಂಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಬೇಕು.
  • ಈ 4 ಅಂಶಗಳನ್ನು ಪರಿಗಣಿಸಿ, ಸಮಸ್ಯೆಗೆ ಆಮೂಲಾಗ್ರ ತರದಿದ್ದರೆ, ಪ್ರತೀ ಸಲ ಯಾವುದಾದರು ಒಬ್ಬ ವ್ಯಕ್ತಿಯ ಹತ್ಯೆಯಾದಾಗ ಖಂಡನೆ, ಉಗ್ರಶಿಕ್ಷೆಯ ಮಾತುಗಳನ್ನಾಡಿ 3 ದಿನಗಳ ನಂತರ ಯಥಾಸ್ಥಿತಿ ಹಾಗೂ ಮತ್ತೊಂದು ಬಲಿಯಾದಾಗ ಮತ್ತೆ ಇಂತಹ ಹೇಳಿಕೆಗಳನ್ನು ಪುನರುಚ್ಚರಿಸುವ ಬದಲು, ಸಮಸ್ಯೆಯ ಮೂಲಕ್ಕೆ ಪರಿಹಾರ ಕಂಡುಕೊಳ್ಳಲೇಬೇಕಾದ ಅಗತ್ಯತೆಯನ್ನು ನಾನು ಸರ್ಕಾರಕ್ಕೆ ಒತ್ತಾಯಪಡಿಸುತ್ತೇನೆ.

ಇಂತಹ ಪ್ರತೀ ಘಟನೆಯ ನಂತರವಾದರೂ ಸಮಸ್ತ ಹಿಂದೂ ಸಮಾಜ ಎಚ್ಚೆತ್ತುಕೊಂಡು ಬದಲಾವಣೆಗೊಳ್ಳುವುದರೊಂದಿಗೆ ಹಾಗೂ ಅದೇ ರೀತಿ ಸರ್ಕಾರದ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ತರುವುದು ಕೂಡ ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಂತ ಅವಶ್ಯಕ ಎನ್ನುವುದನ್ನು ನಾನು ಸರ್ಕಾರಕ್ಕೆ ಒತ್ತಾಯಪಡಿಸುತ್ತೇನೆ. ಈಗಲಾದರೂ ಸಮಸ್ತ ಹಿಂದೂ ಸಮಾಜ ಹಾಗೂ ಸರ್ಕಾರದ ಮಟ್ಟದಲ್ಲಿ ಎಚ್ಚೆತ್ತುಕೊಳ್ಳಲೇಬೇಕಾದ ಅಗತ್ಯತೆ ಇದೆ.

ಪ್ರವೀಣ್‌ ನೆಟ್ಟಾರು ರವರ ಆತ್ಮಕ್ಕೆ ಸದ್ಗತಿ ಕೋರುತ್ತ, ಅವರ ಕುಟುಂಬದ ಜೊತೆ ಸಮಸ್ತ ಹಿಂದೂ ಸಮಾಜ ಇದೆ ಎಂಬುದನ್ನು ನಾವೆಲ್ಲರೂ ಪ್ರಚುರಪಡಿಸುವ ಅಗತ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMP Tejaswi SuryaNewsinKannadaNewsKannadaState Newsಬೆಂಗಳೂರುಸಂಸದ ತೇಜಸ್ವಿ ಸೂರ್ಯ
Previous Post

ಸೇವಾನ್ಯೂನ್ಯತೆ ಎಸಗಿದ ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗದಿಂದ 75000ರೂ. ದಂಡ

Next Post

ಜುಲೈ 31: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ ‘ವಂದೇ ಗುರು ಪರಂಪರಾಂ ತೆಲುಗು ಅನುವಾದದ ಕೃತಿ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜುಲೈ 31: ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿರವರ ‘ವಂದೇ ಗುರು ಪರಂಪರಾಂ ತೆಲುಗು ಅನುವಾದದ ಕೃತಿ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!