Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಸಿಎಂಗೆ ಮನವಿ

July 29, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |       

ಡೀಮ್ಡ್ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ವೃಕ್ಷ ಲಕ್ಷ ಆಂದೋಲನ ಅನಂತಹಗಡೆ ಅಶಿಸರ ನೇತೃತ್ವದ ತಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರ ಘೋಷಣೆ ಮಾಡಿರುವ 330186 ಹೆಕ್ಟೇರ್ ಡೀಮ್ಡ್ ಅರಣ್ಯ ಸಂರಕ್ಷಣೆ ಮಾಡಲು ತಳಮಟ್ಟದಲ್ಲಿ ಕ್ರಿಯಾ ಯೋಜನೆಗಳನ್ನು ಸಿದ್ದಪಡಿಸಬೇಕು. ಕಂದಾಯ ಇಲಾಖೆ’ ಸಹಕಾರ ಪಡೆದು ಡೀಮ್ ಅರಣ್ಯ ಗುರುತಿಸಿ ಬೇಲಿ, ಕಂದಕ, ಮಲೆನಾಡು ದಟ್ಟ ಕಾನುಗಳ ರಕ್ಷಣೆಗೆ ವನೀಕರಣಕ್ಕೆ ಯೋಜನೆ ರೂಪಿಸಲು ರಾಜ್ಯದ ಪರಿಸರ ಸಂಘಟನೆಗಳ ಡಾ.ಟಿ.ವಿ. ರಾಮಚಂದ್ರ, ಡಾ. ಕೇಶವ ಕೊರ್ಸೆ, ಡಾ. ರಾಮಕೃಷ್ಣ, ಪ್ರೊ.ಬಿ. ಎಂ. ಕುಮಾರ ಸ್ವಾಮಿ, ಡಾ. ಪ್ರಕಾಶ ಮೇಸ್ತ, ಡಾ. ಬಾಲಚಂದ್ರ ಸಾಯಿಮನೆ, ಕೆ. ವೆಂಕಟೇಶ, ಶ್ರೀಪಾದ ಬಿಚ್ಚುಗತ್ತಿ ಮುಂತಾದ ಪರಿಸರ ಅರಣ್ಯ ತಜ್ಞರು ಒತ್ತಾಯಿಸಿದ್ದಾರೆ.
ಸುಪ್ರಿಂ ಕೋರ್ಟಿಗೆ ಅಫಿಡವೀಟ್ ಸಲ್ಲಿಸಿರುವುದರಿಂದ ಅರಣ್ಯ ಕಾಯಿದೆಯ ಅಡಿಯಲ್ಲಿ ಈ ಡೀಮ್ಡ್ ಅರಣ್ಯಗಳ ರಕ್ಷಣೆಗೆ ಸರ್ಕಾರ ಕಡ್ಡಾಯವಾಗಿ ಮುಂದಾಗಲೇ ಬೇಕಾದ ಪರಿಸ್ಥಿತಿ ಇದೆ ಎಂಬುದನ್ನು ಪರಿಸರ ಕಾರ್ಯಕರ್ತರು ಎತ್ತಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಮನರಚಿತ ತಜ್ಞರ ಸಮಿತಿ ಡೀಮ್ಡ್ ಮಾನದಂಡ ಅನ್ವಯಿಸದ 773326 ಹೆಕ್ಟೇರ್‌ಗಳನ್ನು ಕೈ ಬಿಟ್ಟಿತು. ಕೇವಲ 330186 ಹೆಕ್ಟೇರ್ ಡೀಮ್ ಅರಣ್ಯ ಎಂದು ಈಗ ಘೋಷಿಸಲಾಗಿದೆ.  ಕಳೆದ 20 ವರ್ಷಗಳಲ್ಲಿ ಹಲವು ಬಾರಿ ಪರಿಶೀಲನೆಗೆ ಒಳಗಾಗಿ ಉಳಿದುಕೊಂಡ ಕೇವಲ 33 ಡೀಮ್ಡ್ ಅರಣ್ಯ ಪ್ರದೇಶವನ್ನು ಉಳಿಸಿಕೊಳ್ಳಲೇಬೇಕಾದ ಗುರುತರ ಜವಾಬ್ದಾರಿ ಸರ್ಕಾರದ್ದಿದ 3.30 ಲಕ್ಷ ಹೆಕ್ಟೇರ ಡೀಮ್ ಅರಣ್ಯ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಸುಸ್ಥಿರ ಅಭಿವೃದ್ಧಿ ನಿಸರ್ಗ ಸಂಪತ್ತಿನ ಉಳಿವಿಗೆ ದೇಶದಲ್ಲೇ ಮಾದರಿ ಎನ್ನಬಹುದಾದ ಡೀಮ್ ಅರಣ್ಯ ಅಭಿವೃದ್ಧಿ ಯೋಜನೆ ರೂಪಿಸಿ ಜಾರಿಮಾಡಲು ಸರ್ಕಾರ ಮುಂದಾಗಬೇಕು ಎಂದು ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ಶಾ ಅರಣ್ಯ ಪರಿಸರ ಇಲಾಖೆಯ ಅಪರ ಪ್ರಧಾನ ಕಾರ್ಯದರ್ಶಿ ಜಾವೇದ್ ಅರ್ ಕೇಂದ್ರ ಅರಣ್ಯ ಮಂತ್ರಾಲಯದ ದಕ್ಷಿಣ ಭಾರತ ಕಛೇರಿ ಮುಖ್ಯ ಸ್ಥ ಡಾ.ಕೆ.ಪಿ. ಸಿಂಗ್ ಅವರನ್ನು ಭೇಟಿ ಮಾಡಿ ನಾಡಿನ ಜನತೆಗಾಗಿ ಮನವಿ ಮಾಡಿರುವ ಕುರಿತು ಜೀವ ವೈವಿಧ್ಯ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಅನಂತಹಗಡ ಅತಿಸರ ತಿಳಿಸಿದ್ದಾರೆ.

Also read: ದುಷ್ಕರ್ಮಿಗಳು ವ್ಯಕ್ತಿಯನ್ನು ಹತ್ಯೆ ಮಾಡಬಹುದು ಸಿದ್ಧಾಂತವನ್ನಲ್ಲ: ಶಾಸಕ ಈಶ್ವರಪ್ಪ
ರಾಜ್ಯದ ಪಶ್ಚಿಮ ಘಟ್ಟದ ಜಿಲ್ಲೆಗಳ ಡೀಮ್ಡ್ ಅರಣ್ಯ ಪ್ರದೇಶಗಳಿಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು. ಇಲ್ಲಿರುವ ಡೀಮ್ಡ್ ಅರಣ್ಯಗಳು ದಟ್ಟ ಕಾನುಗಳು, ದೇವರ ಕಾಡುಗಳು, ಪಾರಂಪರಿಕವಾಗಿ ಸ್ಥಳೀಯ ಜನರು ಗ್ರಾಮ ಸಾಮೂಹಿಕ ನೈಸರ್ಗಿಕ ಭೂಮಿಯನ್ನು ರಕ್ಷಿಸಿಕೊಂಡು ಬಂದಿದ್ದಾರೆ. ಇಲ್ಲಿ ವಿನಾಶದ ಅಂಚಿನ ಸಸ್ಯ ಪ್ರಭೇದಗಳು, ವನ್ಯಜೀವಿಗಳು, ರಾಂಪತ್ರೆ ಜಡ್ಡಿ, ಜೇನು ಕಾಡುಗಳಿವೆ. ಶಿವಮೊಗ್ಗ, ಚಿಕ್ಕಮಗಳೂರು, ದ.ಕ., ಉಡುಪಿ, ಉ.ಕ., ಬೆಳಗಾವಿ, ಹಾಸನ, ಚಾಮರಾಜನಗರ ಜಿಲ್ಲೆ ಸೇರಿದಂತೆ ಪಶ್ಚಿಮ ಘಟ್ಟದಲ್ಲಿ ಒಟ್ಟು 168905 ಹೆಕ್ಟೇರ್ ಡೀಮ್ಡ್ ಅರಣ್ಯ ಪ್ರದೇಶಗಳಿವೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಈ ವರ್ಷವೇ ಡೀಮ್ಮ ಅರಣ್ಯ ಅಭಿವೃದ್ಧಿಗೆ ತಯಾರಿ ಶುರುವಾಗಬೇಕು ಎಂದು ಒತ್ತಾಯಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಶಿವಮೊಗ್ಗ_ನ್ಯೂಸ್ಸೊರಬ
Previous Post

ದುಷ್ಕರ್ಮಿಗಳು ವ್ಯಕ್ತಿಯನ್ನು ಹತ್ಯೆ ಮಾಡಬಹುದು ಸಿದ್ಧಾಂತವನ್ನಲ್ಲ: ಶಾಸಕ ಈಶ್ವರಪ್ಪ

Next Post

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ವಿಶೇಷ ಪೊಲೀಸ್ ಕ್ರಮ: ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ವಿಶೇಷ ಪೊಲೀಸ್ ಕ್ರಮ: ಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!