Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ

August 10, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉಚಿತ ಕಾನೂನು ಅರಿವು- ನೆರವು ನೀಡುವ ಕಾರ್ಯಕ್ರಮ ಅತ್ಯಂತ ವಿಶಿಷ್ಟ ಮತ್ತು ಆದರ್ಶವಾಗಿದೆ. ಪ್ಯಾನಲ್ ವಕೀಲರು ಕಾನೂನು ಸೇವೆಗಳ ಪ್ರಾಧಿಕಾರದ ಪಂಚೆಂದ್ರೀಯಗಳಿದ್ದಂತೆ, ನ್ಯಾಯದೇವತೆಯನ್ನು ಬಡವರ, ಅಸಹಾಯಕರ ಮನೆ ಬಾಗಿಲಿಗೆ ತಲುಪಿಸುವ ಬದ್ದತೆ ಪ್ಯಾನಲ್ ವಕೀಲರಿಗೆ ಇರಬೇಕೆಂದು ಎರಡನೇಯ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.

ಅಂಬೇಡ್ಕರ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸಲು ನೂತನವಾಗಿ ಆಯ್ಜೆಯಾದ ಪ್ಯಾನಲ್ ವಕೀಲರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ಯಾನಲ್ ವಕೀಲರಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ಸುದೈವ. ಬಡವರ, ಅಸಹಾಯಕರ ಸೇವೆಗೆ ಒಂದು ಉತ್ತಮ ಅವಕಾಶ. ಬಡವರ, ಅಬಲೆಯರ ಪರವಾಗಿ ನ್ಯಾಯಲಯದಲ್ಲಿ ಪ್ರಕರಣ ದಾಖಲಿಸುವ ಪ್ಯಾನಲ್ ವಕೀಲರು ಕಾಳಜಿ, ಕಳಕಳಿಯಿಂದ ಕೇಸ್ ನಡೆಸಬೇಕು. ಯಾವುದೇ ಹಣ, ಒತ್ತಡ, ಆಮಿಷಗಳಿಗೆ ಒಳಗಾಗದೆ ತಮ್ಮನ್ನು ನಂಬಿರುವ ಕಕ್ಷಿದಾರರಿಗೆ ನ್ಯಾಯ ಕೊಡಿಸಲು ಮುಕ್ತ ಮನಸ್ಸಿನಿಂದ ಪ್ರಯತ್ನಿಸಬೇಕು ಎಂದರು.

Also read: ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಪ್ರಾಧಿಕಾರವು ನ್ಯಾಯಾಲಯಗಳಲ್ಲಿ ಕೇಸ್ ನಡೆಸಲು ಗೌರವಧನ ನೀಡುತ್ತದೆ. ಉಳಿದಂತೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಪಡೆದು ದಾಖಲಿಸುವ ಕೇಸ್ ಗಳಿಗೆ ಯಾವುದೇ ರೀತಿಯ ಕೊರ್ಟ್ ಫೀ, ಇತರೆ ವೆಚ್ಚ ಇರುವದಿಲ್ಲ. ಆದ್ದರಿಂದ ಕಕ್ಷಿದಾರನ ಅಸಹಾಯಕತೆ, ಮುಗ್ದತೆಯನ್ನು ದುರುಪಯೋಗ ಮಾಡಿಕೊಳ್ಳದೆ ಪ್ರಾಧಿಕಾರ ನೀಡಿರುವ ಅವಕಾಶ ಬಳಸಿಕೊಂಡು ಪ್ರಾಮಾಣಿಕವಾಗಿ ಬಡವರ, ಅಸಹಾಯಕರ ಸೇವೆ ಮಾಡಬೇಕೆಂದು ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೌಟಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶೆ ಎಸ್. ನಾಗಶ್ರೀ ಅವರು ಮಾತನಾಡಿ, ಪ್ಯಾನಲ್ ವಕೀಲರು ಸಾರ್ವಜನಿಕರಿಗೆ ಸೇವಾ ಪ್ರಾಧಿಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಮುಖವಾಗಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ನ್ಯಾಯವಾದಿಗಳು ಪ್ರಕರಣದ ವಿಚಾರಣೆಗಳಲ್ಲಿ ತೋರುವ ಆಸಕ್ತಿ, ಚಾಣಾಕ್ಷತೆ ಮತ್ತು ಗಂಭಿರತೆಯು ನ್ಯಾಯಾಲಯದ ವಿಶ್ವಾಸರ್ಹತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

ಅನೇಕರು ನ್ಯಾಯಲಯದ ವೆಚ್ಚದ ಭಯ, ತಿಳುವಳಿಕೆ ಕೊರತೆ ಹಾಗೂ ಇತರ ಕಾರಣಗಳಿಂದ ತಮಗೆ ಆಗುವ ಅನ್ಯಾಯ, ದೌರ್ಜನ್ಯ ಸಹಿಸಿಕೊಂಡು ಸುಮ್ಮನಿರುತ್ತಾರೆ. ಅಂತವರಿಗೆ ನ್ಯಾಯ ಕೊಡಿಸುವ ಮಹತ್ವದ ಜವಾಬ್ದರಿ ಪ್ಯಾನಲ್ ವಕೀಲರ ಮೇಲಿದೆ ಎಂದು ನ್ಯಾಯಾಧೀಶೆ ಎಸ್.ನಾಗಶ್ರೀ ಅವರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಸದಸ್ಯ ಕಾರ್ಯದರ್ಶಿ ಪುಷ್ಪಲತ ಸಿ.ಎಮ್. ಅವರು ಅವರ ಪ್ರಾಸ್ತಾವಿಕವಾಗಿ ಮಾತನಾಡಿ, ಧಾರವಾಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯ ಹಾಗೂ ವಿವಿಧ ತಾಲೂಕು ನ್ಯಾಯಾಲಯಗಳ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 125 ಜನ ಪುರುಷ ಹಾಗೂ ಮಹಿಳಾ ನ್ಯಾಯವಾದಿಗಳನ್ನು ಪ್ಯಾನಲ್ ವಕೀಲರಾಗಿ ನೇಮಿಸಿಕೊಳ್ಳಲಾಗಿದೆ.
ಕಾನೂನು ಸೇವಾ ಪ್ರಾಧಿಕಾರದ ಧ್ಯೇಯಗಳನ್ನು ಈಡೇರಿಸುವ ಜವಾಬ್ದರಿ ತಮ್ಮ ಮೇಲೂ ಇದೆ. ನ್ಯಾಯ ಬಯಸುವ ಪ್ರತಿಯೊಬ್ಬರಿಗೂ ನ್ಯಾಯ ಸೀಗುವಂತೆ ಮಾಡುವ ಕಾರ್ಯ ಆಗಬೇಕು. ರಾಜ್ಯದಲ್ಲಿ ಧಾರವಾಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಉತ್ತಮ ಹೆಸರಿದೆ. ಹೆಚ್ಚು ಜನ ಬಡವರು, ಅಸಹಾಯಕರಿಗೆ, ಅಬಲೆಯರಿಗೆ ನ್ಯಾಯ ಕೊಡಿಸುವ ಮೂಲಕ ನ್ಯಾಯಾಂಗದ ಘನತೆಯನ್ನು ಹೆಚ್ಚಿಸೋಣ ಎಂದು ಅವರು ಹೇಳಿದರು.

ಹಿರಿಯ ನ್ಯಾಯವಾದಿ ಸೋಮಶೇಖರ ಜಾಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಎಸ್.ಬಳ್ಳೊಳ್ಳಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಗಿರೀಶ ಆರ್.ಬಿ., 2ನೇ ಅಧಿಕ ಸಿವಿಲ್ ನ್ಯಾಯಾಧೀಶ ಮೋಹಿತ ಬಿ.ಎಮ್., 3ನೇ ಅಧಿಕ ಸಿವಿಲ್ ನ್ಯಾಯಾಧೀಶ ಇಸ್ಮಾಯಿಲ್ ಜಬಿವುಲ್ಲಾ ಹಾಗೂ ವಕೀಲರ ಸಂಘದ ಅಧ್ಯಕ್ಷ ಸಿ.ಎಸ್. ಪೊಲೀಸ್ ಪಾಟೀಲ ಅವರು ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿ, ಪ್ಯಾನಲ್ ವಕೀಲರೊಂದಿಗೆ ಸಂವಾದ ನಡೆಸಿದರು.

ತರಬೇತಿ ಕಾರ್ಯಾಗಾರದಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಪ್ಯಾನಲ್ ವಕೀಲರು, ನ್ಯಾಯವಾದಿಗಳು, ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Previous Post

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

Next Post

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!