ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾವರ್ಕರ್ ಫ್ಲೆಕ್ಸ್ ತೆರವಿಗೆ ಸಂಬಂಧಿಸಿದಂತೆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಯುವಕನೋರ್ವನಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದೆ.
ಗಾಂಧಿಬಜಾರ್ನ ಬಟ್ಟೆ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರೇಮ್ ಕುಮಾರ್ (22) ಎಂಬ ಯುವಕನಿಗೆ ಅನ್ಯ ಕೋಮಿನ ಯುವಕರು ಉಪ್ಪಾರ ಕೇರಿ ಸಮೀಪ ಚಾಕುವಿನಿಂದ ಇರಿದಿದ್ದಾರೆ ಎಂದು ವರದಿಯಾಗಿದೆ.

Also read: ಸಾವರ್ಕರ್ ಫ್ಲೆಕ್ಸ್ ವಿವಾದ: ಶಿವಮೊಗ್ಗ ನಗರದಲ್ಲಿ ಎರಡು ದಿನ 144 ಸೆಕ್ಷನ್ ಜಾರಿ










Discussion about this post