No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Saturday, April 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮಕ್ಕೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 16, 2022
in ಬೆಂಗಳೂರು ನಗರ
0
ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಮುದ್ರಣ ಮಾಧ್ಯಮ ಅತ್ಯಂತ ಶ್ರೇಷ್ಠವಾದದ್ದು. ಅದರ ಮೌಲ್ಯ ಕುಸಿಯದಂತೆ ನೋಡಿಕೊಳ್ಳುವ ಹೊಣೆ ಇಂದಿನ ಪೀಳಿಗೆಯ ಮೇಲಿದೆ ಎಂದು ಹಿರಿಯ ಪತ್ರಕರ್ತರೂ, ‘ಜನಪ್ರಗತಿ’ಯ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾವ್ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸ್ವಾತಂತ್ರ್ಯದ ಅಮೃತೋತ್ಸವದ ಅಂಗವಾಗಿ ಪತ್ರಿಕೋದ್ಯಮದ ಹಿರಿಯರಿಗೆ ಅವರ ಮನೆಯ ಅಂಗಳದಲ್ಲೇ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಸರಣಿಯ ಮೊದಲ ಕಾರ್ಯಕ್ರಮವಾಗಿ ಕಲ್ಲೆ ಶಿವೋತ್ತಮ ರಾವ್ ಅವರನ್ನು ಬೆಂಗಳೂರಿನ ಅವರ ಯಲಹಂಕ ನಿವಾಸದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಮುದ್ರಿತವಾದದ್ದು ಒಂದು ದಾಖಲೆಯಿದ್ದಂತೆ. ಹಾಗಾಗಿ ಓದುಗರಿಗೆ ಅದರ ಮೇಲೆ ನಂಬಿಕೆ ಹೆಚ್ಚು. ಆ ನಂಬಿಕೆಯನ್ನು ಉಳಿಸಿಕೊಳ್ಳಲು ಇಂದಿನ ಪತ್ರಿಕೋದ್ಯಮ ಶ್ರಮಿಸಬೇಕಾಗಿದೆ. ನಾನು ನನ್ನ ಇಡೀ ಬದುಕಿನಲ್ಲಿ ನುಡಿದಂತೆ ನಡೆದಿದ್ದೇನೆ. ದಲಿತರು, ಹಿಂದುಳಿದವರಿಗೆ, ದುರ್ಬಲರಿಗೆ ದನಿ ನೀಡಲು ಶ್ರಮಿಸಿದ್ದೇನೆ. ಇದು ನನಗೆ ಧನ್ಯತೆಯನ್ನು ನೀಡಿದೆ. ಬದುಕು ಸಿದ್ಧಾಂತ ಎರಡನ್ನೂ ಒಟ್ಟಿಗೆ ಕೊಂಡೊಯ್ದಿದ್ದೇನೆ ಎಂಬ ಹೆಮ್ಮೆ ಇದೆ ಎಂದರು.

ಲೋಹಿಯಾ, ಗೋಪಾಲಗೌಡ, ದೇವರಾಜ ಅರಸು, ಎಸ್.ಎಂ.ಕೃಷ್ಣ ಅವರ ಜೊತೆಗೆ ಒಡನಾಡಿದ ನನಗೆ ಪತ್ರಿಕೋದ್ಯಮ ಎನ್ನುವುದು ಜನ ಸಮುದಾಯಕ್ಕೆ ಸಮಾನತೆಯನ್ನು ತಂದುಕೊಡುವ ಒಂದು ಸೇತುವೆಯಾಗಿತ್ತು. ಹಾಗಾಗಿ ನನ್ನ ಪತ್ರಿಕೆಯ ಮೂಲಕ ಅದನ್ನು ಮಾಡಲು ಶ್ರಮಿಸಿದ್ದೇನೆ ಎಂದರು.
ಇಷ್ಟೆಲ್ಲಾ ಮಾಡಿದ ನನ್ನನ್ನು ಇಂದಿನ ಪೀಳಿಗೆ ನೆನಪಿಟ್ಟುಕೊಂಡಿಲ್ಲವೇನೋ ಎಂದುಕೊಳ್ಳುತ್ತಿರುವಾಗ ಕಾರ್ಯ ನಿರತ ಪತ್ರಕರ್ತರ ಸಂಘ ಮನೆಗೇ ಬಂದು ನನಗೆ ಗೌರವಿಸಿದ್ದು ನನಗೆ ಮನದುಂಬಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Also read: ಸ್ವಾತಂತ್ರ ಹೋರಾಟಗಾರರ ಆದರ್ಶವನ್ನು ಮೈಗೂಡಿಸಿಕೊಳ್ಳಿ: ತಹಶೀಲ್ದಾರ್ ಶೋಭಲಕ್ಷ್ಮಿ

ರಾಷ್ಟಪತಿ ಹುದ್ದೆಗೆ ಒಬ್ಬ ಹೆಣ್ಣು ಮಗಳು ದ್ರೌಪದಿ ಮುರ್ಮು ಅವರು ಆಯ್ಕೆಯಾಗಿರುವ ಕಾರಣ, ರಾಷ್ಟ್ರಪತಿ ಬದಲಿಗೆ ರಾಷ್ಟ್ರಾಧ್ಯಕ್ಷೆ ಎಂದು ಸಂಬೋದಿಸುವುದು ಸೂಕ್ತ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮಾತನಾಡಿ, 1932ರಲ್ಲಿ ಡಿವಿಜಿ ಅವರು ಹುಟ್ಟುಹಾಕಿದ ಪತ್ರಕರ್ತರ ಸಂಘ ಮುನ್ನಡೆಯಲು ಅನೇಕ ಹಿರಿಯರು ಕಾರಣರಾಗಿದ್ದಾರೆ. ಹಾಗೆಯೇ ನಮ್ಮ ಪತ್ರಿಕೋದ್ಯಮಕ್ಕೆ ಘನತೆಯನ್ನು ತಂದುಕೊಟ್ಟ ಮಹತ್ವದ ಹಿರಿಯರಿದ್ದಾರೆ. ಅಂತಹವರಲ್ಲಿ ಕಲ್ಲೆ ಶಿವೋತ್ತಮ ರಾವ್ ಅವರು ಮುಖ್ಯರು. ಹಾಗಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಹಿರಿಯರನ್ನು ಭೇಟಿ ಮಾಡುವ, ಅವರ ಅನುಭವಗಳಿಗೆ ಕಿವಿಯಾಗಲು ಅದನ್ನು ಇಂದಿನ ಪತ್ರಿಕೋದ್ಯಮದಲ್ಲಿ ಅಳವಡಿಸಿಕೊಳ್ಳಲು ‘ಮನೆಯಂಗಳದಲ್ಲಿ ಮನದುಂಬಿ ಗೌರವ’ ಎನ್ನುವ ಈ ಯೋಜನೆ ರೂಪಿಸಲಾಯಿತು ಎಂದರು.
ಕಲ್ಲೆ ಶಿವೋತ್ತಮ ರಾವ್ ಅವರ ಮಗಳು ಅನಿತಾ ಪ್ರಿಯಕಾರಿಣಿ ಕಲ್ಲೆ ಅವರು ಮಾತನಾಡಿ, ಅಪ್ಪ ಪತ್ರಿಕೋದ್ಯಮದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದಾಗ ನಮ್ಮ ಕುಟುಂಬ ಅವರಿಗೆ ಬೆನ್ನೆಲುಬಾಗಿ ನಿಂತಿದ್ದನ್ನು ಸ್ಮರಿಸಿದರು. ಅವರ ತತ್ವ ಆದರ್ಶಗಳನ್ನು ಮನೆಯೊಳಗೂ ಜಾರಿಯಲ್ಲಿಟ್ಟಿದ್ದರು. ಅದು ನಮಗೆ ದಾರಿದೀಪವಾಯಿತು ಎಂದರು.

ಹಿರಿಯ ಪತ್ರಕರ್ತರಾದ ಜಿ ಎನ್ ಮೋಹನ್, ಕಂಕ ಮೂರ್ತಿ, ಪುತ್ರ ಅಜಿತ್ ಅಶುತೋಷ್ ಕಲ್ಲೆ ಈ ಸಂದರ್ಭದಲ್ಲಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ ಸ್ವಾಗತಿಸಿದರು. ಬೆಂಗಳೂರು ನಗರ ಘಟಕದ ಸೋಮಶೇಖರ್ ಗಾಂಧಿ, ಕೆ.ವಿ.ಪರಮೇಶ್, ದೇವರಾಜ್‌ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಸ್ವಾತಂತ್ರ ಹೋರಾಟಗಾರರ ಆದರ್ಶವನ್ನು ಮೈಗೂಡಿಸಿಕೊಳ್ಳಿ: ತಹಶೀಲ್ದಾರ್ ಶೋಭಲಕ್ಷ್ಮಿ

Next Post

ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

ನಮ್ಮ ಹೆಮ್ಮೆ: ವಿಜಯನಗರದಲ್ಲಿ ಅನಾವರಣಗೊಂಡು ರಾರಾಜಿಸುತ್ತಿದೆ ದೇಶದ ಅತಿ ಎತ್ತರದ ರಾಷ್ಟ್ರ ಧ್ವಜ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

ತಾಲೂಕು ಆಸ್ಪತ್ರೆಗೆ ತಜ್ಞ ವೈದ್ಯರನ್ನು ಮರು ನೇಮಕ ಮಾಡಲು ಜೆಡಿಎಸ್ ಆಗ್ರಹ

April 4, 2026
ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

ಡಾ. ಆತ್ಮಪ್ರಸನ್ನ ಅವರ ಪ್ಯಾಲಿಟಿವ್ ಕೇರ್ ಇನ್ ಇಂಡಿಯಾ ಕೃತಿ ಬಿಡುಗಡೆ

April 4, 2026
BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

BOSCON 2026 – ಭವಿಷ್ಯಮುಖಿ ಅಸ್ಥಿ ಶಸ್ತ್ರ ಚಿಕಿತ್ಸೆಯನ್ನು ಬೆಳಗಿಸಿದ ಪ್ರಮುಖ ತಜ್ಞರ ಸಮ್ಮೇಳನ

April 4, 2026
ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಚನ್ನಬಸಪ್ಪ ಭೇಟಿ: ನೀರು ಸರಬರಾಜು ತಾಂತ್ರಿಕ ಅಡಚಣೆ ಸರಿಪಡಿಸಲು ಸೂಚನೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL