No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಮಾರಾಟ ಮಹಾಮಂಡಳದಿಂದ ಸಹಕಾರ ಮಹಾಮಂಡಳಕ್ಕೆ 2ಕೋಟಿ ರೂ.ಹಸ್ತಾಂತರ

kalpa News by kalpa News
August 17, 2022
in ಬೆಂಗಳೂರು ನಗರ
0
ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಹಕಾರ ಕ್ಷೇತ್ರದಿಂದ ರಾಜಕಾರಣಕ್ಕೆ ಪ್ರವೇಶ ಪಡೆದವರು ಸಹಕಾರ ಕ್ಷೇತ್ರವನ್ನು ಮರೆಯಬಾರದು ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ G T Devegowda ಹೇಳಿದರು.

ಬೆಂಗಳೂರಿನಲ್ಲಿಂದು ನಡೆದ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ರಾಜ್ಯ ಸಹಕಾರ ಮಹಾಮಂಡಳದ ಸಹಕಾರ ಶಿಕ್ಣಣ ತರಬೇತಿ ಕಾರ್ಯಕ್ರಮಗಳಿಗೆ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರಿಗೆ 2 ಕೋಟಿ ರೂಪಾಯಿ ಚೆಕ್ಕು ಸ್ವೀಕರಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ರಾಜೇಂದ್ರ ಕುಮಾರ್ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ರಾಜಕಾರಣದಲ್ಲಿ ಅವರಿಗೆ ಸಾಕಷ್ಟು ಅವಕಾಶವಿತ್ತು. ಆದರೆ ಇನ್ನೂ ಸಹಕಾರ ಕ್ಷೇತ್ರದಲ್ಲಿ ಮುಂದುವರೆದು ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿರುವವರು ರಾಜಕಾರಣ ಪ್ರವೇಶಿಸಿ ಸಹಕಾರ ಕ್ಷೇತ್ರಕ್ಕೆ ಯಾವುದೇ ಕೆಲಸ ಮಾಡದೇ ತಮ್ಮ ಕರ್ತವ್ಯವನ್ನು ಮರೆತಿದ್ದಾರೆ.ಇದು ಸರಿಯಲ್ಲ. ಮುಂಬರುವ ದಿನಗಳಲ್ಲಿ ರಾಜೇಂದ್ರ ಕುಮಾರ್ ಅವರಿಗೆ ಸಹಕಾರ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಸ್ಥಾನ ದೊರೆಯಲಿ ಎಂದು ಹೇಳಿದರು.
ರಾಜೇಂದ್ರ ಕುಮಾರ್ ಮಾತನಾಡಿ, ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರ ಆಶಯದಂತೆ ಪ್ರಾಥಮಿಕ‌ ಸಹಕಾರ ಪತ್ತಿನ ಸಂಘಗಳು ಗ್ರಾಮಗಳ ಅಭಿವೃದ್ಧಿ ಯಲ್ಲಿ ತೊಡಗಿಸಿಕೊಳ್ಳಲು ಈಗಾಗಲೇ ಮಹಾಮಂಡಳದ ಮೂಲಕ ಪ್ರಯತ್ನಸಲಾಗುವುದು ಎಂದು ತಿಳಿಸಿದರು.

ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಕರ್ನಾಟಕ ಮಾರಾಟ ಸಹಕಾರ ಮಹಾಮಂಡಳದಿಂದ ತಮ್ಮ ಲಾಭದಲ್ಲಿನ ಶೇ 2 ರಷ್ಟು ಹಣವನ್ನು ಸಹಕಾರ ಮಹಾಮಂಡಳಕ್ಕೆ ನೀಡುವ ನಿಯಮವಿದೆ ಅದರಂತೆ ಎರಡು ಕೋಟಿ ರೂಪಾಯಿ ಹಣವನ್ನು ಮಹಾಮಂಡಳಕ್ಕೆ ನೀಡಲಾಗಿದೆ. ಜಿ.ಟಿ ದೇವೇಗೌಡರು ಮಹಾಮಂಡಳದ ಏಳಿಗೆಯಲ್ಲಿ ಶ್ರಮಿಸುತ್ತಿದ್ದಾರೆ ಎಂದರು

ಮಹಾಮಂಡಳದ ನಿರ್ದೇಶಕರು, ಸಹಕಾರ ಮಹಾಮಂಡಳದ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreG T DevegowdaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿ.ಟಿ. ದೇವೇಗೌಡಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿಗರೇ, ಶಿವಮೊಗ್ಗದ ಈ ಸ್ಥಳಗಳನ್ನು 7 ಅದ್ಬುತಗಳ ಸಾಲಿಗೆ ಸೇರಿಸಲು ಇದು ಸುವರ್ಣಾವಕಾಶ

Next Post

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್

kalpa News

kalpa News

Next Post
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL