Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಅತಿವೃಷ್ಟಿಯಿಂದ ಬಹಳಷ್ಟು ಬೆಳೆ ಹಾನಿ: ರಾಷ್ಟ್ರೀಯ ವಿಪತ್ತು ಘೋಷಣೆಗೆ ರೈತ ಸಂಘ ಒತ್ತಾಯ

August 22, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ರಾಜ್ಯದಲ್ಲಿ ಅತಿವೃಷ್ಟಿ ಹಾನಿಯಿಂದ ರೈತರ ಎಲ್ಲಾ ಬೆಳೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿವೆ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ರೈತರ ರಕ್ಷಣೆಗೆ ಬರಬೇಕಾಗಿದೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯಿಸಿದೆ.

ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ರಾಜ್ಯ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇದ್ದರೂ ಸೂಕ್ತ ಕ್ರಮ ಕೈಗೊಳ್ಳದೆ ಅಜಾಗರೂಕತೆ ವಹಿಸುವುದು ಶೋಚನೀಯ ಸಂಗತಿಯಾಗಿದೆ. ಪರಿಹಾರ ಹಂಚಿಕೆ ಮಾಡುವಾಗ ವಿಪತ್ತು ಘೋಷಣೆ ಸಮಯದಲ್ಲಿ ತೆಗೆದುಕೊಳ್ಳಲಾಗುವ ಅಗತ್ಯ ಕ್ರಮಗಳನ್ನೇ ಅತೀವೃಷ್ಟಿ ಸಂದರ್ಭದಲ್ಲಿ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ರಾಷ್ಟ್ರೀಯ ವಿಪತ್ತು ಘೋಷಣೆ ಮಾಡಿ ಅದರ ಅಡಿಯಲ್ಲಿ ರೈತರನ್ನು ರಕ್ಷಣೆ ಮಾಡಬೇಕಾಗಿದೆ. ಮಲೆನಾಡಿನಲ್ಲಿಯೂ ಕೂಡ ಎಲ್ಲಾ ಬೆಳೆಗಳು ಆರ್ಥಿಕ ಬೆಳೆಗಳು ಕೂಡ ಬಹಳ ದೊಡ್ಡ ಪ್ರಮಾಣದಲ್ಲಿ ನಷ್ಟಕ್ಕೆ ಈಡಾಗಿವೆ. ಅಡಿಕೆ ಬೆಳೆಗೆ ಶೇ.95 ರಷ್ಟು ಕೊಳೆ ರೋಗ ಬಂದಿದೆ. ರೈತರು ಮೂರು ಬಾರಿ ಮುಂಜಾಗ್ರತಾ ಕ್ರಮವಾಗಿ ಕೊಳೆ ರೋಗದ ಔಷಧಿಯನ್ನು ಸಿಂಪಡಿಸಿದ್ದರೂ ಸಹ ಕೊಳ ರೋಗ ಹತೋಟಿಗೆ ಬಂದಿರುವುದಿಲ್ಲ, ಕಾರಣ ಸರ್ಕಾರಗಳು ರೈತರ ನೆರವಿಗಾಗಿ ತಕ್ಷಣ ಪರಿಹಾರ ಮತ್ತು ಬೆಳೆ ವಿಮೆ ನೀಡಲು ಕ್ರಮ ತೆಗೆದುಕೊಳ್ಳಬೇಕು. ಕಳೆದ ಬಾರಿಯ ಬೆಳೆ ವಿಮೆಯೂ ಕೂಡ ಬರಬೇಕಾಗಿದೆ. ಅದನ್ನು ಕೂಡ ತಕ್ಷಣ ನೀಡಬೇಕು. ಎಲ್ಲಾ ರೀತಿಯ ಮನೆ, ಕೊಟ್ಟಿಗೆ ಜಮೀನು ದಾನಿಗಳಿಗೂ ಮತ್ತು ಜೀವ ಹಾನಿಗಳಿಗೂ ಪರಿಹಾರ ನೀಡಬೇಕು ಎಂದರು.

Also read: ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ: ಕೇಂದ್ರ ಸರ್ಕಾರದ ಸ್ಪಷ್ಟನೆಯೇನು? ಇಲ್ಲಿದೆ ನೋಡಿ
ಕೆಲವು ಗೊಬ್ಬರದ ಅಂಗಡಿಗಳಲ್ಲಿ ಡಿಎಪಿ, ಯೂರಿಯಾ ತೆಗೆದುಕೊಳ್ಳುವಾಗ ಮತ್ತೊಂದು ವಸ್ತುವನ್ನು ತೆಗೆದುಕೊಳ್ಳಲು ಒತ್ತಾಯ ಮಾಡುತ್ತಾರೆ. ಈ ಕ್ರಮವನ್ನು ನಿಲ್ಲಿಸಬೇಕು. ರಾಜ್ಯದ ಯಾವುದೇ ಸರೋವರ, ಹಳ್ಳಗಳು ನೆರೆ ಬಂದಾಗ ನಿರ್ದಿಷ್ಟವಾದ ಭೂಮಿ ಮುಳುಗಡೆಯಾಗುತ್ತವೆ. ನಿರ್ದಿಷ್ಟ ಜಮೀನಿನ ಬೆಳೆಗಳು ನಾಶವಾಗುತ್ತವೆ. ಬೆಳೆಯ ಹಾನಿಯ ಪ್ರಮಾಣವನ್ನು ಅಧಿಕಾರಿಗಳು ಮಳೆ ಬಂದ ಪ್ರಮಾಣದ ಆಧಾರದ ಮೇಲೆ ಯಾವ ನದಿಯ ಎಷ್ಟು ಜಮೀನು ಮುಳುಗಡೆಯಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಪ್ರತಿ ಬಾರಿಯೂ ಮುಳುಗಡೆ ಪ್ರದೇಶಕ್ಕೆ ಹೋಗಿ ನೆಪ ಮಾತ್ರಕ್ಕೆ ಮುಳುಗಡೆಯಾದ ಪ್ರದೇಶವನ್ನು ನೋಡುವುದನ್ನು ಬಿಟ್ಟು, ಆ ನದಿಯ ಮುಳುಗಡೆ ಪ್ರದೇಶದ ಎಲ್ಲಾ ರೈತರಿಗೆ ಪರಿಹಾರ ನೀಡಬೇಕು. ಇಂತಹ ಸಂದರ್ಭದಲ್ಲಿಯೂ ರೈತರನ್ನು ಬೀದಿಗಿಳಿಸದಂತೆ, ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡಿಸದಂತೆ ನೋಡಿಕೊಳ್ಳುವದು ಸರ್ಕಾರಗಳ ಜವಾಬ್ದಾರಿಯಾಗಿದೆ. ಇದನ್ನು ಮರೆತರೆ ಮುಂದಿನ ದಿನಗಳಲ್ಲಿ ಘೋರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸಂಚಾಲಕ ಉಮೇಶ್ ಪಾಟೀಲ್ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟ ಸಲಕರಣೆಗಳ ಹಂಚಿಕೆಯಲ್ಲಿ ವಿಳಂಬವಾಗುತ್ತಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ: ಕೇಂದ್ರ ಸರ್ಕಾರದ ಸ್ಪಷ್ಟನೆಯೇನು? ಇಲ್ಲಿದೆ ನೋಡಿ

Next Post

ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ: ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ: ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025

ರಸ್ತೆಗೆ ಹಾರಿದ ಕಾಡುಕೋಣ | ನಿಯಂತ್ರಣ ತಪ್ಪಿ ಕಾರು ಅಪಘಾತ

October 6, 2025

ಅ.8-9ರಂದು ನೀನಾಸಂ ನಾಟಕೋತ್ಸವ: ಹೊನ್ನಾಳಿ ಚಂದ್ರಶೇಖರ್

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
Internet Image

ಭದ್ರಾವತಿ | ಗಣಪತಿ ವಿಸರ್ಜನೆ ವೇಳೆ ಹೆಡ್ ಕಾನ್‍ಸ್ಟೇಬಲ್ ಮೇಲೆ ಹಲ್ಲೆ

October 6, 2025

ರಸ್ತೆಗೆ ಹಾರಿದ ಕಾಡುಕೋಣ | ನಿಯಂತ್ರಣ ತಪ್ಪಿ ಕಾರು ಅಪಘಾತ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!