No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನವ ಬಳ್ಳಾರಿ ನಿರ್ಮಾಣಕ್ಕೆ ಸರಕಾರವು ಬದ್ಧ, ನಗರಕ್ಕೆ ಮೆರುಗು ನೀಡಲಿದೆ “ಕ್ಲಾಕ್ ಟವರ್”: ಶಾಸಕ ಸೋಮಶೇಖರರೆಡ್ಡಿ

kalpa News by kalpa News
August 24, 2022
in ಬಳ್ಳಾರಿ
0
ನವ ಬಳ್ಳಾರಿ ನಿರ್ಮಾಣಕ್ಕೆ ಸರಕಾರವು ಬದ್ಧ, ನಗರಕ್ಕೆ ಮೆರುಗು ನೀಡಲಿದೆ “ಕ್ಲಾಕ್ ಟವರ್”: ಶಾಸಕ ಸೋಮಶೇಖರರೆಡ್ಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಬಳ್ಳಾರಿ ನಗರದ ಮಧ್ಯಭಾಗವಾದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ 140ಅಡಿ ಎತ್ತರದ ನೂತನ ಗಡಿಯಾರ ಸ್ಥಂಭ (ಕ್ಲಾಕ್ ಟವರ್) ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದು ಬಳ್ಳಾರಿ ನಗರಕ್ಕೆ ಇನ್ನಷ್ಟು ಬೆಳವಣಿಗೆ ಮತ್ತು ಸುಂದರೀಕರಣಕ್ಕೆ ಸಾಕ್ಷಿಯಾಗಲಿದೆ ಎಂದು ಬಳ್ಳಾರಿ ನಗರ ಶಾಸಕ  ಜಿ. ಸೋಮಶೇಖರ ರೆಡ್ಡಿ MLA Somashekara reddy ಅವರು ಹೇಳಿದರು.

ಬಳ್ಳಾರಿ ನಗರವನ್ನು ಸುಂದರೀಕರಣ ಮತ್ತು ಬೆಳವಣಿಗೆ ಮಾಡುವುದರೊಂದಿಗೆ ನವ ಬಳ್ಳಾರಿ ನಿರ್ಮಾಣಕ್ಕೆ ನಮ್ಮ ಸರಕಾರವು ಸದಾ ಬದ್ಧವಾಗಿದೆ; ಈ ನಿಟ್ಟಿನಲ್ಲಿ ನಮ್ಮ ಸರಕಾರ ಕ್ಲಾಕ್ ಟವರ್ ನಿರ್ಮಾಣಕ್ಕೆ ಮುಂದಾಗಿದೆ;ನಿರ್ಮಾಣ ಮಾಡುವುದಕ್ಕೆ ಮುಂಚೆ ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಕಡೆಯಿಂದಲೂ ನಿರಾಪೇಕ್ಷಣಾ ಪತ್ರಗಳನ್ನು ಪಡೆಯಲಾಗಿದೆ; ಆದರೂ ಕೆಲವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಅವರು ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ನೂತನ ಗಡಿಯಾರ ಸ್ಥಂಭ(ಕ್ಲಾಕ್ ಟವರ್) ನಿರ್ಮಾಣಕ್ಕೆ ಸಂಬಂಧಿಸಿದಂತೆ ಬುಧವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ನೂತನ ಗಡಿಯಾರ ಸ್ಥಂಭ(ಕ್ಲಾಕ್ ಟವರ್)ವು 36*40 ಸುತ್ತಳತೆ ಹಾಗೂ 12 ಮೀ. ಸುತ್ತಳತೆಯಲ್ಲಿ ಸ್ಥಂಭವು ನಿರ್ಮಾಣವಾಗಲಿದ್ದು, ಕಾಮಗಾರಿಯು 3ರಿಂದ 4 ತಿಂಗಳೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.

Also read: ಗುಣಮಟ್ಟದಲ್ಲಿ ರಾಜಿಯಾಗದೇ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶ್ರೀರಾಮುಲು ಸೂಚನೆ

ಈ ನಿಟ್ಟಿನಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಆಡಚಣೆಗಳು ಉಂಟಾಗುವುದಿಲ್ಲ ಎಂದು ತಿಳಿಸಿದ ಅವರು, ಮಹಾನಗರ ಪಾಲಿಕೆ ಮತ್ತು ಸಾರ್ವಜನಿಕರ ನಿರಾಕ್ಷೇಪಣೆ ಮೇರೆಗೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ 140ಅಡಿ ಎತ್ತರದ ನೂತನ ಗಡಿಯಾರ ಸ್ಥಂಭದಲ್ಲಿ ಲಿಫ್ಟ್ ವ್ಯವಸ್ಥೆಯು ಹೊಂದಿದ್ದು, ಸಾರ್ವಜನಿಕರು ಇಡೀ ನಗರವನ್ನು ಈ ಸ್ತಂಭದ ಮೇಲೇರಿ ವೀಕ್ಷಿಸಬಹುದು ಎಂದು ತಿಳಿಸಿದರು.
ಈಗಾಗಲೇ ಡಾ.ರಾಜ್‍ಕುಮಾರ್ ರಸ್ತೆಯ ಆಗಲೀಕರಣ ಕಾಮಗಾರಿಯು ಆರಂಭಗೊಂಡಿದ್ದು, ದುರ್ಗಮ್ಮ ದೇವಸ್ಥಾನ ಹತ್ತಿರದ ರೇಲ್ವೇ ಬ್ರಿಡ್ಜ್, ಮೋತಿ ಬ್ರಿಡ್ಜ್, ಸುಧಾ ಕ್ರಾಸ್ ಬಳಿಯ ರೇಲ್ವೇ ಫ್ಲೈ-ಓವರ್ ಬ್ರಿಡ್ಜ್ ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದಂತೆ ಲೋಕೊಪಯೋಗಿ ಸಚಿವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚರ್ಚೆ ನಡೆಸಿದ್ದು, ಕೇಂದ್ರದ ಅನುಮತಿಗಾಗಿ ದೆಹಲಿಗೆ ತೆರಳಲಿದ್ದೇವೆ ಎಂದು ಅವರು ತಿಳಿಸಿದರು.

ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ 1965ರಲ್ಲಿ ಕ್ಲಾಕ್ ಟವರ್ ಅನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ನೀಲಂಸಂಜೀವರೆಡ್ಡಿ, ಕರ್ನಾಟಕದ ಮುಖ್ಯಮಂತ್ರಿ ನಿಜಲಿಂಗಪ್ಪ ಅವರು ಇದನ್ನು ಉದ್ಘಾಟಿಸಿದನ್ನು ಈ ಸಂದರ್ಭದಲ್ಲಿ ಅವರು ನೆನಪಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಇಬ್ರಾಹಿಂ,ಮೋತ್ಕರ್ ಶ್ರೀನಿವಾಸ್, ರಾಬಕೋವಿ ಹಾಲು ಒಕ್ಕೂಟದ ನಿರ್ದೇಶಕ ವೀರಶೇಖರರೆಡ್ಡಿ ಹಾಗೂ ಇನ್ನೀತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BellaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA Somashekara reddyNewsinKannadaNewsKannadaಬಳ್ಳಾರಿಶಾಸಕ  ಜಿ. ಸೋಮಶೇಖರ ರೆಡ್ಡಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಣಮಟ್ಟದಲ್ಲಿ ರಾಜಿಯಾಗದೇ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶ್ರೀರಾಮುಲು ಸೂಚನೆ

Next Post

Govt Keen to Attract More Private Firms into Mineral Exploration: Pralhad Joshi

kalpa News

kalpa News

Next Post
Govt Keen to Attract More Private Firms into Mineral Exploration: Pralhad Joshi

Govt Keen to Attract More Private Firms into Mineral Exploration: Pralhad Joshi

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL