Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಭೂ ಕಬಳಿಕೆ ಕಾಯ್ದೆ ತಿದ್ದುಪಡಿ ರೈತ ಸ್ನೇಹ ನಿರ್ಧಾರ: ಎಸ್. ದತ್ತಾತ್ರಿ ಸಂತಸ

August 27, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಯಕ ಶ್ರೇಷ್ಠನಾದ ಅನ್ನದಾತ ರೈತ ಬೆಳೆಯುವುದನ್ನು ಬಿಟ್ಟು ಬೇರೇನೂ ಚಿಂತಿಸದ ಮುಗ್ಧಜೀವಿ. ಕಾಯ್ದೆ, ನಿಯಮಗಳು ಅವನ ನೆಮ್ಮದಿ ಕಸಿಯಬಾರದು. ಈ ನಿಟ್ಟಿನಲ್ಲಿ ಭೂ ಕಬಳಿಕೆ ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ವ್ಯಾಪ್ತಿಯಿಂದ ಹೊರಗಿಡುವ ರೈತಪರ ನಿರ್ಧಾರ ಕೈಗೊಳ್ಳುವ ಮೂಲಕ ನಮ್ಮನಡೆ-ಕೃಷಿಕರ ಕಡೆ’ಎಂಬುದನ್ನು ರಾಜ್ಯ ಬಿಜೆಪಿ ಸರ್ಕಾರ ಸಾಕ್ಷೀಕರಿಸಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಸ್. ದತ್ತಾತ್ರಿ ಹೇಳಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಬಹುಜನರ ಬೇಡಿಕೆಯಾಗಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯ 2011ರ ಕಾಲಂ 2(ಡಿ) ತಿದ್ದುಪಡಿ ತಂದಿರುವುದು ಬಹಳ ಸಂತಸವಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿರುವ ರೈತರ ಭೂ ಒತ್ತುವರಿ ಪ್ರಕರಣಗಳನ್ನು ಭೂ ಕಬಳಿಕೆ ಪ್ರಕರಣಗಳ ವ್ಯಾಜ್ಯ ವಿಲೇವಾರಿಗೆ ಸ್ಥಾಪಿಸಿರುವ ತ್ವರಿತ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಗಿಡುವ ರಾಜ್ಯ ಸರ್ಕಾರದ ತೀರ್ಮಾನ ರೈತ ಸಮುದಾಯ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ ಎಂದು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಭೂ ಕಬಳಿಕೆ ತಡೆಯಲು ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯ್ದೆ 2011ನ್ನು ಜಾರಿಗೆ ತಂದಿದ್ದು, ಈ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡಿದೆ. ಈ ನ್ಯಾಯಾಲಯದಲ್ಲಿ ರಾಜ್ಯದಲ್ಲಿ ಒತ್ತುವರಿಯಾಗಿರುವ ಅಥವಾ ಕಬಳಿಸಿರುವ ಎಲ್ಲ ಸರಕಾರಿ ಜಮೀನುಗಳ ಪ್ರಕರಣಗಳು ತ್ವರಿತ ನ್ಯಾಯಾಲಯದ ವ್ಯಾಪ್ತಿಗೆ ಒಳ ಪಡಿಸಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಜೀವನ ನಿರ್ವಹಣೆಗೆ ವ್ಯವಸಾಯ ಮಾಡಲು ರೈತರು ಅರಣ್ಯ ಅಥವಾ ಕಂದಾಯ ಭೂಮಿ ಯನ್ನು ಒತ್ತುವರಿ ಮಾಡಿದವರು ಸಾಕಷ್ಟು ತೊಂದರೆ ಅನುಭವಿಸುವಂತಾಗಿತ್ತು ಎಂದಿದ್ದಾರೆ.

ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತೀ ಸಣ್ಣ ರೈತರು ಕೋರ್ಟ್ ಪ್ರಕರಣಕ್ಕಾಗಿ ಬೆಂಗಳೂರಿಗೆ ಅಲೆದಾಡುವುದು ದೊಡ್ಡ ಶಿಕ್ಷೆಯಂತಾಗಿ ಪರಿಣಮಿಸಿತ್ತು. ರಾಜ್ಯದಲ್ಲಿ ಭೂ ಒತ್ತುವರಿಯಲ್ಲಿ ಎರಡು ರೀತಿಯ ಮಾನದಂಡಗಳಿವೆ. ರೈತರು ಉಳುಮೆ ಮಾಡುವ ಉದ್ದೇಶದಿಂದ ಅನಧಿಕೃತ ಸಾಗುವಳಿ ಮಾಡುವುದು ಒಂದು ಭಾಗವಾದರೆ, ಸರಕಾರಿ ಜಮೀನಿಗೆ ಬೇಲಿ ಹಾಕಿಕೊಂಡು ಯಾವುದೇ ಕೃಷಿ ಚಟುವಟಿಕೆ ನಡೆಸದೆ ಅಕ್ರಮವಾಗಿ ಕಬಳಿಕೆ ಮಾಡುವುದು ಇನ್ನೊಂದು ಭಾಗ ಎಂದಿದ್ದಾರೆ.
ರಾಜ್ಯದಲ್ಲಿ ರೈತರು ಗ್ರಾಮೀಣ ಪ್ರದೇಶದಲ್ಲಿ ಸುಮಾರು 7 ಲಕ್ಷ ಎಕರೆ ಕಂದಾಯ ಭೂಮಿಯಲ್ಲಿ, ಸುಮಾರು 3 ಲಕ್ಷ ಎಕರೆ ಅರಣ್ಯ ಭೂಮಿಯಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ನಗರ ಪ್ರದೇಶದಲ್ಲಿ ಸುಮಾರು ಲಕ್ಷ ಎಕರೆ ಪ್ರದೇಶವನ್ನು ಅಕ್ರಮವಾಗಿ ಕಬಳಿಕೆ ಮಾಡಿದ್ದಾರೆಂದು ಅಂದಾಜಿಸಲಾಗಿದ್ದು, ಅಕ್ರಮ ಕಬಳಿಕೆ ಮತ್ತು ಭೂ ಒತ್ತುವರಿ ನಡುವಿನ ವ್ಯತ್ಯಾಸವನ್ನು ರಾಜ್ಯ ಸರ್ಕಾರ ಅರ್ಥ ಮಾಡಿಕೊಂಡಿಕೊAಡು ರೈತ ಪರ ನಿರ್ಧಾರ ತೆಗೆದುಕೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯ್ದೆ 2011 ಕಲಂ 2ಡಿಗೆ ತಿದ್ದುಪಡಿ ತರಲು ನಿರ್ಧರಿಸಿದ್ದು, ಗ್ರಾಮೀಣ ಪ್ರದೇಶ ಭೂ ಒತ್ತುವರಿ ಪ್ರಕರಣಗಳನ್ನು ಸ್ಥಳೀಯವಾಗಿ ಎಸಿ ಅಥವಾ ಡಿಸಿ ವ್ಯಾಪ್ತಿಯಲ್ಲಿಯೇ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ರೈತರು ನೂರಾರು ಕಿಲೋಮೀಟರ್ ಬೆಂಗಳೂರಿಗೆ ಅಲೆದಾಡುವುದು ತಪ್ಪಿದಂತಾಗಿದೆ ಎಂದಿದ್ದಾರೆ.

ಈ ಕುರಿತು, ಸೂಕ್ತ ನಿರ್ಧಾರಕ್ಕೆ ಬಂದು, ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ರಾಜ್ಯದ ಸರ್ವ ರೈತರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ದತ್ತಾತ್ರಿ ಅವರು ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AgricultureCM Basavaraj BommaiKarnataka Land Grabbing (Prohibition) Act 2011S Dattatriಎಸ್. ದತ್ತಾತ್ರಿಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯ್ದೆ 2011ಕೃಷಿಬಸವರಾಜ ಬೊಮ್ಮಾಯಿ
Previous Post

ಸರ್ಕಾರಿ ಬಸ್ ನಿಲುಗಡೆ ಮಾಡದ ಹಿನ್ನೆಲೆ ಸ್ಥಳೀಯರ ಪ್ರತಿಭಟನೆ

Next Post

ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಾಜ್ ಮಹಲ್-2 ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!