No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2022
in ಶಿವಮೊಗ್ಗ
0
ರಾಗಿಗುಡ್ಡ ಸಂರಕ್ಷಣೆ ನಾಗರಿಕರ ಹೊಣೆ: ವಿಶೇಷ ಅಭಿಯಾನಕ್ಕೆ ಪರಿಸರ ಪ್ರೇಮಿಗಳ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ನಗರಕ್ಕೆ ಕಳಶಪ್ರಾಯವಾಗಿರುವ ಜೀವ ವೈವಿಧ್ಯತೆಯ ತಾಣ ರಾಗಿಗುಡ್ಡವನ್ನು ಸಂರಕ್ಷಿಸುವುದು  ನಾಗರಿಕ ಕರ್ತವ್ಯವಾಗಿದ್ದು ಈ ನಿಟ್ಟಿನಲ್ಲಿ ಪರಿಸರ ಪ್ರೇಮಿಗಳು ವಿಶೇಷ ಅಭಿಯಾನಕ್ಕೆ ಕರೆ ನೀಡಿದ್ದಾರೆ.

ಈ ಹಿಂದೆ ನೂರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದ ರಾಗಿಗುಡ್ಡ ಈಗ ಸರ್ಕಾರದ ತೆಕ್ಕೆಯಲ್ಲಿ 22 ಎಕರೆ ಮಾತ್ರ ಉಳಿದಿದೆ. ಉಳಿದ 78 ಎಕರೆ ಪ್ರದೇಶವು ಹಲವಾರು ಸರ್ಕಾರಿ ಸಂಸ್ಥೆಗಳಿಗೆ, ಖಾಸಗಿ ಸಂಸ್ಥೆಗಳಿಗೆ, ವಸತಿ ಉದ್ದೇಶಕ್ಕಾಗಿ ಬಳಸಲಾಗಿದೆ.
ರಾಗಿಗುಡ್ಡದ ವಿಶೇಷವೇನೆಂದರೆ ಇಡೀ ಶಿವಮೊಗ್ಗ ನಗರಕ್ಕೆ ಉತ್ತಮ ವಾತಾವರಣವನ್ನು ನೀಡುವ ಹಾಗೂ ಆಮ್ಲಜನಕವನ್ನು ನೀಡುವ ಏಕೈಕ ತಾಣವಾಗಿದೆ. ರಾಗಿಗುಡ್ಡದಲ್ಲಿ ಹಲವಾರು ಸಹಜ ಪ್ರಾಣಿ ಸಂಕುಲಗಳಿವೆ. ರಾಗಿಗುಡ್ಡದ ಸುತ್ತಮುತ್ತಲೂ ಮೂರಕ್ಕಿಂತಲೂ ಹೆಚ್ಚು ಕೆರೆಗಳಿದ್ದು ಅವುಗಳ ಜೀವನಾಡಿಯಾಗಿದೆ.
ರಾಜಕಾರಣಿಗಳ ದುರಾಸೆಯಿಂದಲೂ, ಅಧಿಕಾರಿಗಳ ನಿರ್ಲಕ್ಷದಿಂದಲೂ ಸಾವಿರಾರು ಗಿಡಮರಗಳಿರುವ ರಾಗಿ ಗುಡ್ಡವನ್ನು ಅರಣ್ಯವೆಂದು ಘೋಷಿಸದೇ ರೆವೆನ್ಯೂ ವಲಯವೆಂದು ಮಾಡಲಾಗಿದೆ. ಇಂತಹ ಪವಿತ್ರವಾದ ರಾಗಿಗುಡ್ಡವನ್ನು ಸಂರಕ್ಷಿಸುವುದು ನಾಗರಿಕರ ಜವಾಬ್ದಾರಿಯಾಗಿದೆ.

ಈಗಾಗಲೇ ರಾಗಿಗುಡ್ಡದಲ್ಲಿ ಸುಮಾರು 28 ಎಕರೆ ಪ್ರದೇಶದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಸುಮಾರು 30 ವರ್ಷಗಳಿಂದಲೂ ಅಸ್ತಿತ್ವದಲ್ಲಿದೆ. ಇತ್ತೀಚಿಗೆ ಸುಮಾರು 5 ಎಕರೆ ಪ್ರದೇಶದಲ್ಲಿ ಇಎಸ್ಐ ಆಸ್ಪತ್ರೆಗೆ ರಾಗಿಗುಡ್ಡವನ್ನು ನೀಡಲಾಗಿದ್ದು, ಆಸ್ಪತ್ರೆ ನಿರ್ಮಾಣ ಸಂದರ್ಭದಲ್ಲಿ ಬೃಹತ್ ಯಂತ್ರೋಪಕರಣಗಳಿಂದ ರಾಗಿಗುಡ್ಡವನ್ನು ಕೊರೆದು ಬಂಡೆಗಳನ್ನು ಬ್ಲಾಸ್ಟ್ ಮಾಡಿ ಬೃಹತ್ ಕಟ್ಟಡಗಳನ್ನು ಕಟ್ಟಲಾಗುತ್ತಿದೆ.
ಈ ಹಿಂದೆ ಶಿವಮೊಗ್ಗದ ಎಲ್ಲಾ ಪರಿಸರಾಸಕ್ತರು ಸಾವಿರಾರು ಗಿಡಗಳನ್ನು ರಾಗಿಗುಡ್ಡದಲ್ಲಿ ನೆಟ್ಟು ಬೆಳೆಸಿದ್ದರು. ಚೆನ್ನಾಗಿ ಬೆಳೆದಂತಹ ಆ ಎಲ್ಲಾ ಗಿಡಮರಗಳನ್ನು ನೆಲಸಮ ಮಾಡಲಾಗಿದೆ. ಒಂದಿಷ್ಟು ಭಾಗದಲ್ಲಿ ಭೂಗಳ್ಳರು ಒತ್ತುವರಿ ಮಾಡುತ್ತಿದ್ದಾರೆ. ಪದೇ ಪದೇ ಅಗ್ನಿ ಆಕಸ್ಮಿಕ ಸಂಭವಿಸುತ್ತಿದ್ದು, ಗಿಡಗಳು ಸುಟ್ಟು ಭಸ್ಮವಾಗಿವೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೂ ಕಾರಣವಾಗಿದೆ.

Also read: ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ರಾಗಿಗುಡ್ಡ ಅಭಿವೃದ್ಧಿ ಮತ್ತು ಪ್ರವಾಸಿ ತಾಣದ ಹೆಸರಲ್ಲಿ ಗುಡ್ಡದ ಮೇಲೆ 75 ಅಡಿಯ ಬೃಹತ್ ಶಿವಲಿಂಗ ನಿರ್ಮಾಣ ಮತ್ತಿತರ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಕಳೆದ ಹಲವಾರು ವರ್ಷಗಳಿಂದ ರಾಗಿಗುಡ್ಡದಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರ ದೇವಾಲಯವಿದ್ದು, ಅರ್ಚಕ ಕುಟುಂಬವೊಂದು ತಲತಲಾಂತರದಿಂದ ಅದರ ನಿರ್ವಹಣೆ ಮಾಡಿಕೊಂಡು ಬಂದಿದೆ. ಪ್ರವಾಸೋದ್ಯಮ ಅಭಿವೃದ್ಧಿ ಮಾಡುವಾಗ ಅಲ್ಲಿಯ ಹಳೆಯ ಕಟ್ಟಡಗಳಿಗೆ ಧಕ್ಕೆ ತರದೇ ಈಗಿರುವ ದೇವಾಲಯಗಳನ್ನು ಉಳಿಸಿಕೊಂಡೇ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು. ಮತ್ತು ಅಲ್ಲಿರುವ ಕುಟುಂಬಗಳಿಗೆ ನೆಲೆ ಕಲ್ಪಿಸಬೇಕು. ಈಗಾಗಲೇ ನೆಟ್ಟು ಬೆಳೆಸಿದ ಗಿಡ ಮರಗಳನ್ನು ಸಂರಕ್ಷಿಸಬೇಕು. ಯಾವುದೇ ಕಾರಣಕ್ಕೂ ಕ್ರಿಕೆಟ್ ಕ್ರೀಡಾಂಗಣದ ಹೆಸರಲ್ಲಿ ಆಪೋಷನಗೊಂಡ ನವುಲೆ ಕೆರೆಯಂತೆ ರಾಗಿಗುಡ್ಡ ಕತೆಯಾಗಬಾರದು.
ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಗಿಗುಡ್ಡವನ್ನು ಉಳಿಸಲೇಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ರಾಗಿಗುಡ್ಡ ಉಳಿಸಿ ಎನ್ನುವ ವೇದಿಕೆಯೊಂದನ್ನು ರಚಿಸಲಾಗುತ್ತಿದೆ. ಆದ್ದರಿಂದ ಶಿವಮೊಗ್ಗದ ನಾಗರಿಕರು ತಮ್ಮ ಅಮೂಲ್ಯ ಸಲಹೆ ನೀಡಲು ಕೋರಿದೆ. ನವ್ಯಶ್ರೀ ನಾಗೇಶ್, ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟ್, ಶಿವಮೊಗ್ಗ. ಫೋ: 9842 82504 ಈ ವಿಳಾಸಕ್ಕೆ ತಮ್ಮ ಸಲಹೆ ಸೂಚನೆಗಳನ್ನು ಇದೇ ತಿಂಗಳ 25 ರ ಒಳಗಾಗಿ ತಲುಪಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share233Tweet123Send
Previous Post

ಪದವೀಧರರ ಸಹಕಾರ ಸಂಘಕ್ಕೆ ಒಂದು ಕೋಟಿ ರೂ. ಲಾಭ: ಎಸ್.ಪಿ. ದಿನೇಶ್

Next Post

ಗಮನಿಸಿ! ಸೆ.17, 18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ಎಲ್ಲೆಲ್ಲಿ ವ್ಯತ್ಯಯವಾಗಲಿದೆ ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.17, 18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ಎಲ್ಲೆಲ್ಲಿ ವ್ಯತ್ಯಯವಾಗಲಿದೆ ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

March 3, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL