Sunday, October 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯದ 15 ಸ್ಥಳಗಳನ್ನು ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಘೋಷಿಸಿ: ಅನಂತ ಹೆಗಡೆ ಅಶೀಸರ ಒತ್ತಾಯ

September 17, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಸೊರಬ  |

ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಪ್ರದೇಶ ಮಂಜೂರು ವೇಳೆ ಕೇವಲ ದೊಡ್ಡ ಮರಗಳನ್ನು ಮಾತ್ರ ಲೆಕ್ಕ ಮಾಡಲಾಗುತ್ತದೆ. ಆದರೆ, ಅರಣ್ಯದಲ್ಲಿರುವ ಅಪಾರ ಸಸ್ಯಗಳ ನಾಶವಾಗುತ್ತವೆ ಎಂಬುದನ್ನು ಪರಿಗಣಿಸಬೇಕು. ಈ ವಿಷಯವನ್ನು ರಾಜ್ಯ, ಕೇಂಧ್ರ ಅರಣ್ಯ ಸಚಿವರ, ಎನ್‌ಬಿಎ ಗಮನಕ್ಕೆ ಮಂಡಳಿ ತರಬೇಕು ಎಂದು ಅನಂತ ಹೆಗಡೆ ಅಶೀಸರ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಜೀವವೈವಿಧ್ಯ ಮಂಡಳಿಯ ವಿಶೇಷ ಸಭೆ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪಶ್ಚಿಮ ಘಟ್ಟದಲ್ಲಿ ಪರಿಸರ ಮಾರಕ ಬೃಹತ್ ಯೋಜನೆಗಳಿಗೆ ಅನುಮತಿ ನೀಡದಂತೆ, ಹಸಿರು ಬಜೇಟ್, ಭೂಕುಸಿತ ಅಧ್ಯಯನ ವರದಿಯ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಶಿಫಾರಸ್ಸು ಮುಂತಾದ ರಾಜ್ಯ ಜೀವವೈವಿಧ್ಯ ಮಂಡಳಿಯ ಇಲ್ಲಿಯವರೆಗಿನ ಕ್ರಿಯಾಶೀಲ ಕಾರ್ಯಕ್ರಮಗಳ ಕುರಿತು ಉಲ್ಲೇಖಿಸಿದರು.
ಗ್ರಾಪಂ ಜೀವವೈವಿಧ್ಯ ಸಮಿತಿಗಳ ಪುನರ್ರಚನೆ, ಸಂಸದರು, ಶಾಸಕರು, ವಕೀಲರು, ನ್ಯಾಯಾಧೀಶರಿಗೆ ಜೀವವೈವಿಧ್ಯ ಕಾಯಿದೆ ಮಹತ್ವದ ಕುರಿತು ಇನ್ನಷ್ಟು ಮಾಹಿತಿ ನೀಡುವುದು. ಯಾದಗಿರಿ ಜಿಲ್ಲೆಯಲ್ಲಿನ ಜೈವಿಕ ತಾಣಗಳ ಘೋಷಣೆ, ಖಾನಾಪುರ ತಾಲ್ಲೂಕು ಕುಣಕುಂಬಿ ಮಲಪ್ರಭಾ ನದೀ ಮೂಲಕ್ಕೆ ಜೀವ ವೈವಿಧ್ಯ ಮಾನ್ಯತೆ, ಸರ್ಕಾರ ಘೋಷಿಸಿರುವ 2.3ಲಕ್ಷ ಹೆಕ್ಟೇರ್ ಡೀಮ್ಡ ಅರಣ್ಯದ ರಕ್ಷಣೆಗೆ ಅನುದಾನ ನೀಡಲು ಮಂಡಳಿ ಮುಖ್ಯ ಮಂತ್ರಿಗಳಿಗೆ ಶಿಫಾರಸು ಮಾಡಬೇಕು. ಜಿಲ್ಲಾ ಮಟ್ಟದಲ್ಲಿ ಜೀವವೈವಿಧ್ಯ ಪ್ರಶಸ್ತಿ ನೀಡಿಕೆ, 6,000 ಪಂಚಾಯತಗಳಲ್ಲಿ ಜೀವವೈವಿಧ್ಯ ಅಭಿಯಾನ, ರಾಜ್ಯದ 15 ಸ್ಥಳಗಳನ್ನು ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಘೋಷಣೆ, ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪ್ರಗತಿ ಪರೀಶೀಲನಾ ಸಭೆ, ಮಾದರಿ ಜೀವವೈವಿಧ್ಯ ಸಮಿತಿ ಯೋಜನೆ, ಮತ್ಸ್ಯಧಾಮಗಳ ಘೋಷಣೆ, ಪಾರಂಪರಿಕ ವೃಕ್ಷಗಳ ಘೋಷಣೆ, ಜೀವವೈವಿಧ್ಯ ಕಾಯಿದೆ ಜಾರಿಗೆ, ಜೀವವೈವಿಧ್ಯ ಪರಿಸರ ಅರಣ್ಯ ರಕ್ಷಣೆ ಕುರಿತು ವಿಧಾನ ಸಭೆ ವಿಶೇಷ ಅಧಿವೇಶನ ನಡೆಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

Also read: ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಮಂಡಳಿಯ ಎಬಿಎಸ್ ನಿಧಿಯಿಂದ 5 ಜಿಲ್ಲೆಗಳಲ್ಲಿ ಮಾದರಿ ಜೀವ ವೈವಿಧ್ಯ ಸಂರಕ್ಷಣಾ ಯೋಜನೆಗಳನ್ನು ಅರಣ್ಯ ಇಲಾಖೆ ಮೂಲಕ ಜಾರಿಗೊಳಿಸುವುದು, ನೈಸರ್ಗಿಕ ಪಾರಂಪರಿಕ ತಾಣಗಳ ಅಧಿಕೃತ ಪ್ರಕಟಣೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಜೀವ ವೈವಿಧ್ಯ ಕಾಯಿದೆ ಅನುಷ್ಠಾನ ಅಧಿಕಾರಿ ಎಂದು ಡಿಪಿಆರ್ ಮೂಲಕ ಆದೇಶ, ಪಾರಂಪರಿಕ ವೃಕ್ಷಗಳ ಘೋಷಣೆ, ಪ್ರತಿ ವರ್ಷ ಜೀವ ವೈವಿಧ್ಯ ಅಭಿಯಾನ, ಜೀವ ವೈವಿಧ್ಯ ಪ್ರಶಸ್ತಿ ನೀಡಿಕೆ, 15ನೇ ಹಣಕಾಸು ಆಯೋಗದ ಅನುದಾನದಲ್ಲಿ ಆರ್.ಡಿಪಿಆರ್. ಇಲಾಖೆ ಜೊತೆ ಮಾತುಕತೆ ನಡೆಸಿ 5ರಷ್ಟು ಅನುದಾನ ಜೀವ ವೈವಿಧ್ಯ ಕಾರ್ಯಗಳಿಗೆ ಮೀಸಲಿಡಲು ಆದೇಶ, ಮಂಡಳಿ ಶಿಫಾರಸಿನಂತೆ ಮೀನುಗಾರಿಕಾ ಇಲಾಖೆ ಮೂಲಕ ಗುರುತಿಸಿದ ಇನ್ನೂ 15 ಮತ್ಸ್ಯ ಧಾಮಗಳನ್ನು ಅಧಿಕೃತ ಘೋಷಿಸಬೇಕು ಮುಂತಾದ ವಿಷಯಗಳು ಪ್ರಸ್ತಾಪಗೊಂಡವು.
ಮಂಡಳಿಯ ನೂತನ ಅಧ್ಯಕ್ಷ ರವಿ ಕಾಳಪ್ಪ ಅವರು ಅಧ್ಯಕ್ಷತೆ ವಹಿಸಿದ್ದರು.

ಪಿಸಿಸಿಎಫ್. ಆರ್.ಕೆ.ಸಿಂಗ್, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ವಿಜಯ ಮೋಹನ ರಾಜ್, ಆಯುಷ
ಕಮೀಶನರ್ ಡಾ. ರಾಮಚಂದ್ರ, ಪಂಚಾಯತ ರಾಜ್ ಇಲಾಖೆ ನಿರ್ದೆಶಕ ಯಾಲಕ್ಕಿ ಗೌಡ, ಪೊನ್ನಂ ಪೇಟೆ ಅರಣ್ಯ ಕಾಲೇಜಿನ
ಡೀನ್ ಡಾ. ಕುಶಾಲಪ್ಪ, ಕಡಲ ಪರಿಸರ ವಿಜ್ಞಾನಿ ಡಾ. ಪ್ರಕಾಶ ಮೇಸ್ತ, ಮಂಡಳಿ ಸದಸ್ಯ ಕೆ. ವೆಂಕಟೇಶ, ಮಂಡಳಿ ಸದಸ್ಯ
ಕಾರ್ಯದರ್ಶಿ ಅನಿತಾ ಅರೇಕಲ್ ಹಾಗೂ ಕೃಷಿ ಮತ್ತು ಆರೋಗ್ಯ ಇಲಾಖೆ, ಅಧಿಕಾರಿಗಳು ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

Next Post

ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ: ಶಾಸಕ ಹಾಲಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ ರಕ್ತದಾನ ಶಿಬಿರ: ಶಾಸಕ ಹಾಲಪ್ಪ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025

ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

October 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

October 5, 2025

ನಿಮ್ಮ ಮನೆಯಲ್ಲಿ ಗೋವಿಲ್ಲವೆಂಬ ನೋವು ಬಿಟ್ಟು ಗೋವರ್ಧನ ಟ್ರಸ್ಟ್’ನ ಜೊತೆಗೂಡಿ

October 5, 2025

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಮರೆತ ಮಹಿಳೆ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

October 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!