Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಧನಾತ್ಮಕ ಮನೋಭಾವ, ಆತ್ಮವಿಶ್ವಾಸದಿಂದ ಗುರಿಯತ್ತ ಗಮನಹರಿಸಿ ಮುನ್ನಡೆಯಿರಿ

ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಮಲ್ಲಿಕಾರ್ಜುನ ತೊಗಲಬಾಗಿ ಚಾಲನೆ

September 19, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |

ಧನಾತ್ಮಕ ಮನೋಭಾವ ಮತ್ತು ಆತ್ಮವಿಶ್ವಾಸ ಯಾವುದೇ ಕ್ರೀಡೆಗಳನ್ನು ಗೆಲ್ಲಲು ಸಹಕರಿಸುತ್ತವೆ. ಈ ನಿಟ್ಟಿನಲ್ಲಿ ಎಲ್ಲ ಕ್ರೀಡಾಪಟುಗಳು ತಮ್ಮ ಗುರಿಯತ್ತ ಗಮನ ಹರಿಸಿ ಮುನ್ನಡೆಯಬೇಕೆಂದು ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಮಲ್ಲಿಕಾರ್ಜುನ ತೊಗಲಬಾಗಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 2022-23 ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಬಲೂನ್‍ಗಳನ್ನು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಕ್ರೀಡಾಪಟು ಧನಾತ್ಮಕ ಮನೋಭಾವ ಹೊಂದುವುದು ಅತಿ ಮುಖ್ಯ. ಜೊತೆಗೆ ಆತ್ಮ ವಿಶ್ವಾಸ ಇರಬೇಕು. ಇವೆರಡರೊಂದಿಗೆ ಗುರಿ ಸಾಧನೆಯೆಡೆ ಗಮನ ಹರಿಸಿ ಗೆಲುವು ತಮ್ಮದಾಗಿಸಿಕೊಳ್ಳಬಹುದು ಎಂದ ಅವರು ನೋಬಲ್ ಪಾರಿತೋಷಕ ಪ್ರಶಸ್ತಿ ವಿಜೇತ ಥಾಮಸ್ ಆಲ್ವಾ ಎಡಿಸನ್ ಅವರ ತಾಯಿ ಹೇಗೆ ತನ್ನ ಮಗನಲ್ಲಿ ಧನಾತ್ಮಕ ಮನೋಭಾವ ಮೂಡಿಸಿ, ಜೀವನದಲ್ಲಿ ಮುನ್ನಡೆಯುವಂತೆ ಮಾಡಿದಳು ಎಂಬ ಉದಾಹರಣೆಯೊಂದಿಗೆ ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

ವಾಲಿಬಾಲ್ ಅಸೋಸಿಯೇಷನ್‍ನ ಕಾರ್ಯಾಧ್ಯಕ್ಷ ಕಾಂತೇಶ್.ಕೆ.ಇ ಮಾತನಾಡಿ, ಕ್ರೀಡೆಯನ್ನು ಕೇವಲ ಆಟವೆಂದುಳ್ಳದೆ, ಸವಾಲೆಂದು ಸ್ವೀಕರಿಸಿ ಕ್ರೀಡಾ ಮನೋಭಾವದಿಂದ ಆಟವಾಡಬೇಕು. ಜೀವನದಲ್ಲಿ ಒಳ್ಳೆಯ ಮತ್ತು ಕೆಟ್ಟ ಪರಿಸ್ಥತಿಗಳು ಎದುರಾಗುತ್ತವೆ. ಒಳ್ಳೆಯದನ್ನು ಸ್ವೀಕರಿಸಿ, ಹೆತ್ತ ತಂದೆ-ತಾಯಿಗಳೊಟ್ಟಿಗಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದ ಅವರು ಕ್ರೀಡೆಗಳಿಂದ ಕ್ರೀಡಾಪಟುಗಳ ಬಾಳು ಬೆಳಗಲಿ ಎಂದು ಹಾರೈಸಿದರು.
ವಿಭಾಗ ಮಟ್ಟದ ಈ ಕ್ರೀಡಾಕೂಟದಲ್ಲಿ ಸೆ.19 ಮತ್ತು 20 ರಂದು ಬೆಂಗಳೂರು ವಿಭಾಗ ಮಟ್ಟದ ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ತಮಕೂರು ಸೇರಿಂತೆ 8 ಜಿಲ್ಲೆಗಳ ಕ್ರೀಡಾಪಟುಗಳಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್‍ಬಾಲ್, ಷಟಲ್ ಬ್ಯಾಡ್ಮಿಂಟನ್, ಟೆನ್ನಿಸ್ ಮತ್ತು ಈಜು ಸ್ಪರ್ಧೆಗಳು ನಡೆಯಲಿವೆ.

Also read: ಕುಡಿಯುವ ನೀರು ಸರಬರಾಜು ಯೋಜನೆ ಕುರಿತು ಇಲಾಖಾ ನಿರ್ದೇಶಕರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಒಲಂಪಿಕ್ಸ್ ಅಸೋಸಿಯೇಷನ್‍ನ ಕಾರ್ಯದರ್ಶಿ ಶಶಿ, ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ತೀರ್ಪುಗಾರ ವಿಶ್ವನಾಥ್ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕುಡಿಯುವ ನೀರು ಸರಬರಾಜು ಯೋಜನೆ ಕುರಿತು ಇಲಾಖಾ ನಿರ್ದೇಶಕರೊಂದಿಗೆ ಶಾಸಕ ಹಾಲಪ್ಪ ಚರ್ಚೆ

Next Post

ಶಿಕಾರಿಪುರ ತಾಲೂಕಿನಲ್ಲಿ 20 ಸಾವಿರ ಕ್ವಿoಟಾಲ್ ಅಕ್ಕಿ ವಿತರಣೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ ತಾಲೂಕಿನಲ್ಲಿ 20 ಸಾವಿರ ಕ್ವಿoಟಾಲ್ ಅಕ್ಕಿ ವಿತರಣೆ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!