Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಗಂಗಾಮತ ಸಮಾಜದ ಅಭಿವೃದ್ಧಿಗೆ ಸಂಘಟನಾತ್ಮಕವಾಗಿ ಶ್ರಮಿಸಿದ್ದೇನೆ: ದೇವೇಂದ್ರಪ್ಪ ಚನ್ನಾಪುರ

September 20, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲ್ಲೂಕು ಗಂಗಾಮತ ಸಮಾಜಕ್ಕೆ ಕಳಂಕ ತರುವಂತಹ ಕಾರ್ಯಕ್ಕೆ ಮುಂದಾದ ವ್ಯಕ್ತಿಗಳಿಗೆ ಶೋಕಾಸ್‌ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಸಮರ್ಪಕ ಉತ್ತರ ನೀಡದಿದ್ದಲ್ಲಿ ಅವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಗಂಗಾಮತ ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ ತಿಳಿಸಿದರು.

ಸೋಮವಾರ ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ನಮ್ಮ ಸಮಾಜದ ಹಂಗಾಮಿ ಕಾರ್ಯದರ್ಶಿ ಸಂಗಮೇಶ.ಜಿ ಶಂಕ್ರಿಕೊಪ್ಪ ಹಾಗೂ ಈರಪ್ಪ ಹಿತ್ತ‌ ಜಡೆ, ನಾಗರಾಜ ಶಕುನವಳ್ಳಿ, ಪರಶುರಾಮ ಹುರುಳಿ, ಪ್ರಭು ಕಮನವಳ್ಳಿ, ಅಶೋಕ ಜಡೆ ಇವರು ಇತ್ತೀಚಿಗೆ ನಮ್ಮ ಗಮನಕ್ಕೆ ತಾರದೆ ಪತ್ರಿಕಾಗೋಷ್ಠಿ ನಡೆಸಿ ಇಲ್ಲಸಲ್ಲದ ಆರೋಪ ಮಾಡಿದ್ದು, ಈ ಬಗ್ಗೆ ಲಿಖಿತ ಉತ್ತರ ನೀಡಬೇಕು.

ತಾಲೂಕಿನಲ್ಲಿ ಗಂಗಾಮತ ಸಮಾಜದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಂಘಟನಾತ್ಮಕವಾಗಿ ಶ್ರಮಿಸುತ್ತಿದ್ದು, ಮುಂಬ ರುವ ವಿಧಾನಸಭಾ ಚುನಾವಣೆಯ ಪೂರ್ವ ದಲ್ಲಿ ಸದಸ್ಯತ್ವ ನೋಂದಣಿಯನ್ನು ಪೂರ್ಣ ಗೊಳಿಸಿ, ಸದಸ್ಯರಿಂದಲೇ ನೂತನ ಪದಾಧಿ ಕಾರಿಗಳ ಆಯ್ಕೆ ನಡೆಯಲಿದೆ.
-ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಚನ್ನಾಪುರ      

1999 ಅಕ್ಟೋಬರ 5 ರಂದು ಗಂಗಾಮತ ಸಮಾಜ ಸ್ಥಾಪನೆಯಾ ಗಿದ್ದು, ಮಾಲತೇಶ ಲಕ್ಕವಳ್ಳಿ ಯವರು 3 ವರ್ಷ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ಸಮಾಜದ ಬ್ಯಾಂಕ್‌ ಖಾತೆಯಲ್ಲಿ ಕೇವಲ ರೂ.5000/ ಗಳನ್ನು ಇಟ್ಟಿದ್ದಾರೆ. ತದನಂತರ ಅಧ್ಯಕ್ಷರಾಗಿ ಬಂದಂತಹ ಈರಪ್ಪ ಹಿತ್ತ‌ ಜಡೆ 10 ವರ್ಷಗಳ ದೀರ್ಘ ಕಾಲ ಅಧ್ಯಕ್ಷರಾಗಿದ್ದು, ಕೇವಲ ಒಂದೇ ಒಂದು ಸಭೆ ಮಾಡಿ ನಿರ್ಗಮಿಸಿದ್ದಾರೆ. ತದನಂತರ ಕಾತವಳ್ಳಿ ಬೂದ್ಯಪ್ಪ ಅಧ್ಯಕ್ಷರಾದರು. 2015 ರಲ್ಲಿ ಸಂಜೀವ್ ಎಲ್.ಜಿ ಅಧ್ಯಕ್ಷರಾಗಿ, ನೀಲಪ್ಪ ಎಸ್.ಕಾರ್ಯದರ್ಶಿಯಾಗಿ 2015 ರ ನ.20 ರಂದು ಸಮಾಜವನ್ನು ನೊಂದಣಿ ಮಾಡಿಸಲಾಯಿತು. 2017 ರಲ್ಲಿ ಮನಃ ಜಡೆ ಈರಪ್ಪನವರು ಅಧ್ಯಕ್ಷರಾಗಿ ಅವರು | ವರ್ಷದ ಅವಧಿಯಲ್ಲಿ ಯಾವುದೇ ಅಭಿವೃದ್ಧಿಯನ್ನು ಕೈಗೊಳ್ಳದೇ ಸಮಾಜಕ್ಕೆ ಹಿನ್ನಡೆಯಾದ್ದರಿಂದ 2018 ರ ಜ.5 ರಂದು ದೇವೇಂದ್ರಪ್ಪ ಚನ್ನಾಪುರ ಆದ ತಮ್ಮನ್ನು ಅಧ್ಯಕ್ಷರನ್ನಾಗಿ, ಈರೇಶಪ್ಪ ಅವರು ಉಪಾಧ್ಯಕ್ಷರಾಗಿ ನೀಲಪ್ಪ ಎಸ್‌. ಪ್ರಧಾನ ಕಾರ್ಯದರ್ಶಿ ಮತ್ತು ಸಹ ಕಾರ್ಯದರ್ಶಿಯಾಗಿ ಚಿರಂಜಿವಿ ಮಂಚಿ, ಖಜಾಂಚಿಯಾಗಿ ಹುಚ್ಚರಾಯಪ್ಪ ಕುಂಬ್ರಿ, ಉಪಾಧ್ಯಕ್ಷ ಚಂದ್ರಪ್ಪ ಮಂಚಿ ಮತ್ತು 15 ನಿರ್ದೇಶಕರನ್ನು ನೇಮಿಸಲಾಯಿತು.

ಅಧ್ಯಕ್ಷರ ಮೇಲೆ ಅವಿಶ್ವಾಸ ನಿರ್ಣಯ ತರಲು ಹಂಗಾಮಿ ಕಾರ್ಯದರ್ಶಿಗೆ ಅಧಿಕಾರವಿರುವುದಿಲ್ಲ. ಅಧ್ಯಕ್ಷರಿಲ್ಲದ ಸಮಯದಲ್ಲಿ ಉಪಾಧ್ಯಕ್ಷರ ಸಭೆ ನಡೆಸಬಹುದೇ ಹೊರತು ಗೌರವಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಬರುವುದಿಲ್ಲ ಎಂದರು. ಸಮಾಜದ ಉಪಾಧ್ಯಕ್ಷ ಈರೇಶಪ್ಪ ಮೇಸ್ತ್ರಿ ಸ೦ಘಟನಾ ಕಾರ್ಯದರ್ಶಿ ಚಿರಂಜೀವಿ ಮಂಚಿ, ನಿದೇಶಕರಾದ ಮೈಲಾರಪ್ಪಲಕ್ಕವಳ್ಳಿ, ವಿಜಯೇಂದ್ರ, ಮಂಜುನಾಥ ಹುರಳಿ, ತಿರುಪತಿ ಬಾಡದಬೈಲು, ಟೌನ್‌ ಅಧ್ಯಕ್ಷ ನಾಗರಾಜ ಎಲೆ, ಉಪಾಧ್ಯಕ್ಷ ಚಂದ್ರಪ್ಪ ಮಂಚಿ, ಶಾಂತಪ್ಪ ತತ್ತೂರು, ದೇವರಾಜ ಆಲಳ್ಳಿ, ಶಾಂತಪ್ಪ ಆನವಟ್ಟಿ, ಬಸವರಾಜ ತಲಗುಂದ, ಪರಶುರಾಮ ಆಲಹಳ್ಳಿ, ಪ್ರದೀಪ ಕಮೂರು, ನಾಗರಾಜ ಕುಂಶಿ, ಲೋಕೇಶ್ ಜೋಳದಗುಡ್ಡೆ, ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಈ ವರ್ಷ ಹಂಪಿ ಉತ್ಸವ ಅದ್ಧೂರಿ ಆಚರಣೆ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ

Next Post

ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಳ್ಳಕೆರೆ: ಸಾಹಸಸಿಂಹ ವಿಷ್ಣುವರ್ಧನ್ ಅವರ 72ನೇ ಜನ್ಮದಿನ ಆಚರಣೆ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!