Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ

September 23, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಧಾರವಾಡ   |

ದೇಶದ ಪ್ರತಿಷ್ಠಿತ ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಗೆ ರಾಷ್ಟ್ರಪತಿಗಳು ಆಗಮಿಸುವ ಸಂಭ್ರಮ ಒಂದೆಡೆಯಾದರೆ ಇದೇ ಸಂಸ್ಥೆಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸುತ್ತಿರುವುದು ನಾಡಿನ ಹೆಮ್ಮೆಯ ಸಂಗತಿಯಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರು ಸೆಪ್ಟೆಂಬರ್ 26 ರಂದು ಮಧ್ಯಾಹ್ನ ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಶುಭ ಸಂದರ್ಭದಲ್ಲಿಯೇ ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಿದೆ.
ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಈ ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕರಾದ ಡಾ.ಕೆ.ಟಿ.ದೀಪಕ ತಿಳಿಸಿದ್ದಾರೆ.

ಪ್ರಸ್ತುತ ಈ ರೋಬೋಟ್ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಿರುವ ಮಾಹಿತಿಯ ಬುಡಕಟ್ಟಿನ ಭಾಷೆಯಲ್ಲಿ ದೊರೆಯಲಿದೆ. ಈ ಯೋಜನೆಯಲ್ಲಿ ಓರಿಸ್ಸಾದ ಕುಯಿ ಮತ್ತು ಮುಂಡಾರಿ ಭಾಷೆಗಳನ್ನು ಹಾಗೂ ಕರ್ನಾಟಕದ ಲಂಬಾಣಿ ಹಾಗೂ ಸೋಲಿಗ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಇಂಗ್ಲೀಷ್ ಭಾಷೆಯಿಂದ ಹೇಳಲ್ಪಟ್ಟ ಬುಡಕಟ್ಟಿನ ಭಾಷೆಗೂ ಹಾಗೂ ಬುಡಕಟ್ಟು ಭಾಷೆಯಿಂದ ಇಂಗ್ಲೀಷ್ ಭಾಷೆಗೂ ಸ್ಪಷ್ಟವಾಗಿ ಅನುವಾದ ಮಾಡಬಹುದಾದಂತಹ ತಂತ್ರಲಿಪಿಯನ್ನು ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಲಂಬಾಣಿ, ಸೋಲಿಗ ಮತ್ತು ಕುಯಿಗೆ ಪಠ್ಯದಿಂದ ಪಠ್ಯಕ್ಕೆ ಮಾತಿನ ಸಂಶ್ಲೇಷಣೆಯ ಮಾದರಿಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಡಾ.ದೀಪಕ್ ತಿಳಿಸಿದರು.
ಸಾವಿರಾರು ವರ್ಷಗಳ ಇತಿಹಾಸವಿರುವ ಲಿಪಿಯಲ್ಲಿನ ಭಾಷೆ ಸಾಕಾಷ್ಟು ಜ್ಞಾನವಿರುವ ಈ ಬುಡಕಟ್ಟು ಜನಾಂಗದಲ್ಲಿ ಈ ತಂತ್ರಜ್ಞಾನ ಉಪಯೋಗವಾದರೆ ಜೀವವೈವಿಧ್ಯತೆ, ಪ್ರಾಣಿಗಳ ಜ್ಞಾನ, ಸಂಗೀತ, ನೃತ್ಯ, ಕಲೆ, ಪರಂಪರೆ, ಸಂಸ್ಕೃತಿ ಡಿಜಿಟಲ್ ರೂಪದಲ್ಲಿ ಹಿಡಿದಿಟ್ಟುಕೊಂಡು ಹೊರ ಜಗತ್ತಿಗೆ ಗೊತ್ತಾಗಲಿದೆ. ಸರ್ಕಾರಿ ಯೋಜನೆಗಳ ಬಗ್ಗೆ ಅರಿವು, ಸದುಪಯೋಗಪಡಿಸಿಕೊಳ್ಳುವ ಬಗ್ಗೆಯೂ ಇದರಿಂದ ತಿಳಿದುಕೊಳ್ಳಬಹುದಾಗಿದೆ ಎಂದು ಡಾ.ಕೆ.ಟಿ.ದೀಪಕ್ ತಿಳಿಸಿದರು.

Also read: ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

ಧಾರವಾಡದ ಹೈದ್ರಾಬಾದ್ ಹಾಗೂ ಭೂವನೇಶ್ವರ ಐಐಟಿ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಡಾ.ಪ್ರಕಾಶ ಪವಾರ ಹಾಗೂ ಡಾ.ಸಿಬಾಶಂಕರಪಾಡಿ ತೊಡಗಿಸಿಕೊಂಡಿದ್ದಾರೆ. ನವದೆಹಲಿಯ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಾಥಮಿಕ ಹಂತವಾಗಿ 44.53 ಲಕ್ಷ ಅನುದಾನವನ್ನು ನೀಡಿದೆ.

ಸ್ವಯಂಚಾಲಿತ ಮಾನವರೂಪಿ ರೋಬೋಟ್: ವಯಸ್ಸಾಮ,ದ ಹಿರಿಯರ ಸೇವೆಗೆ ಅನುಕೂಲವಾಗುವ ದೃಷ್ಟಿಯಿಂದ ಸ್ವಯಂಚಾಲಿತ ಮಾನವರೂಪಿ ರೋಬೋಟ್‍ನ್ನು ಸಹ ಐಐಐಟಿ ಧಾರವಾಡದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಪ್ರಧಾನ ಪರೀಕ್ಷಕ ಡಾ.ಕೆ.ಟಿ.ದೀಪಕ್ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಂಶೊಧನಾ ಯೋಜನೆಯು ಭಾರತದ ವಾತಾವರಣಕ್ಕೆ ಒಗ್ಗುವಂತಹ, ವಯಸ್ಸಾದವರ ಆರೈಕೆಗಾಗಿ ಮಾನವರೂಪಿ ರೋಬೋಟನ್ನು ತಯಾರಿಸುವುದಾಗಿದೆ. ಅದಲ್ಲದೆ ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್ ಮಾರ್ಪಾಡು ಮಾಡುವುದರಿಂದ ಇತರ ಉಪಯೋಗಗಳಿಗೂ ಬಳಸಬಹುದಾಗಿದೆ. ನಿಯೋಜಿಸಿದ ರೋಬೋಟ್ ನಿಯಮಿತ ಕೆಲಸಗಳನ್ನು ಮಾಡುವ ಸಾಮಥ್ರ್ಯ ಹೊಂದಿರುತ್ತದೆ. ಅಲ್ಲದೆ ಮಾನಸಿಕ ಸೌಖ್ಯಕ್ಕಾಗಿ ಬಹುವಿಧಗಳಿಂದ ಸಂವಹಿಸುವ ಶಕ್ತಿಯನ್ನು ಹೊಂದಿರುತ್ತದೆ. ಇಂತಹ ರೋಬೋಟ್ ಅಲ್ಪ ಸಮಯದಲ್ಲಿ ತಯಾರಿಸುವುದು ಕಷ್ಟಸಂಗತಿ ಎಂದು ಡಾ.ಕೆ.ಟಿ.ದೀಪಕ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ತಿಹಾನ್ ಐಐಟಿ ಏಜೆನ್ಸಿ ಮೂಲಕ ರೂ.70 ಲಕ್ಷಗಳ ಅನುದಾನದದಲ್ಲಿ ಸ್ವಯಂಚಾಲಿತ ಮಾನವರೂಪಿ ರೋಬೋಟ್ ತಯಾರಿಸಲಾಗುತ್ತಿದೆ. ಈ ಸಂಶೋಧನೆಯಲ್ಲಿ ಸಹಪರೀಕ್ಷಕರಾದ ಪ್ರೊ.ಕವಿ ಮಹೇಶ್, ಡಾ.ರಾಜೇಂದ್ರ ಹೆಗಡಿ, ಡಾ.ಪವನ್ ಕುಮಾರ್ ಸಿ, ಡಾ.ರಮೇಶ ಆತೆ, ಡಾ.ಚಿನ್ಮಯಾನಂದ ಎ. ತೊಡಗಿಸಿಕೊಂಡಿದ್ದಾರೆ.

ಸಂಸ್ಥೆಗೆ ನಿನ್ನೆ ಭೇಟಿ ನೀಡಿದ ವಾರ್ತಾ ಇಲಾಖೆಯ ಜಿಲ್ಲಾ ವಾರ್ತಾಧಿಕಾರಿ ಮಂಜುನಾತ ಸುಳ್ಳೊಳ್ಳಿ ಹಾಗೂ ವಾರ್ತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಡೊಳ್ಳಿನ ಅವರಿಗೆ ಸದರಿ ಸಂಶೋಧನಾ ವಿಷಯಗಳ ಬಗ್ಗೆ ಡಾ.ಕೆ.ಟಿ.ದೀಪಕ್ ಸವಿಸ್ತಾರವಾಗಿ ವಿವರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPresident Droupadi Murmuಧಾರವಾಡರಾಷ್ಟ್ರಪತಿ ದ್ರೌಪದಿ ಮುರ್ಮು
Previous Post

ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ: ಶಾಸಕ ಈಶ್ವರಪ್ಪ

Next Post

ರಾಷ್ಟ್ರಪತಿಗಳಿಂದ ಸೆ.26ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಷ್ಟ್ರಪತಿಗಳಿಂದ ಸೆ.26ರಂದು ಧಾರವಾಡ ಐಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!