Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವಿಶ್ವಕರ್ಮ ಕರಕುಶಲ ಭವನಕ್ಕೆ 50 ಲಕ್ಷ: ಸಂಸದ ಬಿವೈಆರ್

ರಾಘವೇಂದ್ರರಿಗೆ ಮಲೆನಾಡು ಸಿಂಹ ಬಿರುದು ಘೋಷಣೆ

September 26, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ವಾಜಪೇಯಿ ಬಡಾವಣೆಯ ಮುಖ್ಯರಸ್ತೆಯಲ್ಲಿ ನಿರ್ಮಾಣ ಗೊಳ್ಳಲಿರುವ ವಿಶ್ವಕರ್ಮ ಕರಕುಶಲ ಕೌಶಲ್ಯ ಕೇಂದ್ರ ಭವನಕ್ಕೆ 50 ಲಕ್ಷ ರೂ. ಅನುದಾನ ನೀಡುವುದಾಗಿ ಸಂಸದ ರಾಘವೇಂದ್ರ MP Raghavendra ಘೋಷಿಸಿದರು.

ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ವಿಶ್ವಕರ್ಮ ಸೌಹಾರ್ದ ಸಹಕಾರಿಯ ವಾರ್ಷಿಕ ಸರ್ವಸದಸ್ಯರ ಸಭೆಯಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ವಿಶ್ವಕರ್ಮರು ವಿಶ್ವದಲ್ಲೇ ಪ್ರಸಿದ್ಧರು. ಹಳೆಬೀಡು, ಬೇಲೂರು, ಹಂಪೆ ಜೊತೆ ಜೊತೆಗೆ ದೇಶದ ಎಲ್ಲೆಡೆ ನಿರ್ಮಾಣವಾಗಿರುವ ಅದ್ಭುತ ದೇವಾಲಯಗಳ ನಿರ್ಮಾಣದಲ್ಲಿ ವಿಶ್ವಕರ್ಮ ಶಿಲ್ಪಿಗಳ ಪಾತ್ರ ಹಾಗೂ ಕೊಡುಗೆ ಅಪಾರ ಎಂದರು.
ಕಲಾ ಕೆತ್ತನೆಗಳು, ಕುಶಲ ಕಲೆಗಳು, ಚಿನ್ನ-ಬೆಳ್ಳಿ ಹಾಗೂ ನೇಗಿಲ ಶಿಲ್ಪಿಗಳು ವಿಶ್ವಕರ್ಮರಾಗಿದ್ದಾರೆ. ದೇಶದ ಪ್ರಧಾನಿ ಮೋದಿಯವರು ಸಹ ವಿಶ್ವಕರ್ಮರ ಕಲೆಯನ್ನು ಕೊಂಡಾಡಿದ್ದಾರೆಂದು ಸ್ಮರಿಸಿದರು.

ಶಿವಮೊಗ್ಗದಲ್ಲಿ ನಿರ್ಮಾಣ ಗೊಳ್ಳಲಿರುವ ವಿಶ್ವಕರ್ಮ ಕರಕುಶಲ ತರಬೇತಿ ಭವನದಲ್ಲಿ ವಿಶ್ವಕರ್ಮರ ವಿವಿಧ ಕಲೆಗಳ ಬಗ್ಗೆ ಉಚಿತ ತರಬೇತಿ ನೀಡುವ ನಿರ್ಧಾರ ನಿಜಕ್ಕೂ ಅನುಕರಣೀಯ ಎಂದರು.

ಅತಿಥಿಗಳಾಗಿ ಸೂಡಾ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಮಾಜಿ ನಗರಸಭಾ ಅಧ್ಯಕ್ಷ ಎನ್.ಜೆ. ರಾಜಶೇಖರ್, ಪತ್ರಿಕೋದ್ಯಮದಲ್ಲಿ ಜರ್ನಲಿಸಂ ಪದವಿ ಪಡೆದ ದಾನಿಗಳೂ ಆದ ಪರಮೇಶ್ವರ್ ಬಿದರೆ ಪಾಲ್ಗೊಂಡಿದ್ದು, ಅವರನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಎಸ್. ಚಂದ್ರಕಾಂತ್ ಮಾತನಾಡಿ, ಶಿವಮೊಗ್ಗ ಹಾಗೂ ನಾಡಿನ ಇತಿಹಾಸದಲ್ಲಿಯೇ ಸಂಸದ ಬಿ.ವೈ. ರಾಘವೇಂದ್ರ ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿ ಸ್ಥಾನ ಪಡೆದಿದ್ದಾರೆ. ಒಬ್ಬ ಎಂಪಿ ಏನೆಲ್ಲವನ್ನೂ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಹಾಗಾಗಿ ಇವರು ಎಂದೆಂದಿಗೂ ಜನಮನದಲ್ಲಿ ಚಿರಸ್ಥಾಯಿಯಾಗಿ ನಿಲ್ಲುತ್ತಾರೆಂದರು.

ಬಿ.ವೈ. ರಾಘವೇಂದ್ರ ಅವರಿಗೆ ಮಲೆನಾಡು ಸಿಂಹ ಬಿರುದು ಘೋಷಿಸಿದ ಚಂದ್ರಕಾಂತ್ ಅವರು, ಶೀಘ್ರದಲ್ಲೇ ಅವರ ಮನೆ ಬಾಗಿಲಲ್ಲಿ ಅವರಿಗೆ ಈ ಬಿರುದನ್ನು ಪ್ರದಾನ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿವೈಆರ್ ಅವರು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿಕೊಟ್ಟರು.
ಉಪಾಧ್ಯಕ್ಷ ಶಿವಕುಮಾರಾಚಾರ್, ಗೌರವ ಕಾರ್ಯದರ್ಶಿ ಕೆ. ಈಶ್ವರಾಚಾರ್, ನಿರ್ದೇಶಕರಾದ ಪಿ. ಶ್ರೀನಿವಾಸ್, ಬಿ. ಸುರೇಶ್, ಸಿ.ಅನಿಲ್ ಕುಮಾರ್, ಸುರೇಶ್ ಬಾಬು, ಶಶಿ ಮಂಗಳಾಗಾರ್, ಓಂಗಣೇಶ್ ಶೇಟ್, ಲೋಲಾಕ್ಷಿ ಜಕಣಾಚಾರ್, ಹೆಚ್.ಎಸ್. ನಾಗರಾಜ್, ಸತ್ಯನಾರಾಯಣ್, ಇಂದಿರಾ, ಗುರುದೀಪ್ , ಪ್ರಭಾರ ಸಿಇಓ ವಸಂತ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ರಾಘವೇಂದ್ರ
Previous Post

ಶಂಕಿತ ಉಗ್ರರು ಮತ್ತೆ ನ್ಯಾಯಾಲಯಕ್ಕೆ ಹಾಜರು: ಪೊಲೀಸ್ ಕಸ್ಟಡಿ ಐದು ದಿನ ವಿಸ್ತರಣೆ

Next Post

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

10 ವರ್ಷದ ಬಾಲಕನ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳೂ ಸಹ ಅಪ್ರಾಪ್ತರೇ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗದಲ್ಲಿ ಆರಂಭವಾದ ಈ ಗೋಸೇವೆ ರಾಜ್ಯಕ್ಕೇ ವಿಸ್ತಾರವಾಗಲಿ | ಈಶ್ವರಪ್ಪ ಆಶಯ

October 6, 2025

‘ಕಿಂಗ್ ಮೇಕರ್’ ಆಗಿದ್ದು ಸಾಕು, ವಿಪ್ರರು ಇನ್ಮುಂದೆ ‘ಕಿಂಗ್’ಗಳಾಗಬೇಕು | ಶಾಸಕ ರಾಮಮೂರ್ತಿ ಕರೆ

October 6, 2025

ಬೆಂಗಳೂರು ಮೆಟ್ರೋಗೆ `ಬಸವಣ್ಣ’ ಹೆಸರು ಶಿಫಾರಸ್ಸು | ಸಿಎಂ ಸಿದ್ದರಾಮಯ್ಯ

October 6, 2025

ಉತ್ತರ ಪ್ರದೇಶ | ಅಕ್ರಮ ಮಸೀದಿಯನ್ನು ಮುಸ್ಲೀಮರೇ ಕೆಡವಿದರು

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಆರಂಭವಾದ ಈ ಗೋಸೇವೆ ರಾಜ್ಯಕ್ಕೇ ವಿಸ್ತಾರವಾಗಲಿ | ಈಶ್ವರಪ್ಪ ಆಶಯ

October 6, 2025

‘ಕಿಂಗ್ ಮೇಕರ್’ ಆಗಿದ್ದು ಸಾಕು, ವಿಪ್ರರು ಇನ್ಮುಂದೆ ‘ಕಿಂಗ್’ಗಳಾಗಬೇಕು | ಶಾಸಕ ರಾಮಮೂರ್ತಿ ಕರೆ

October 6, 2025

ಬೆಂಗಳೂರು ಮೆಟ್ರೋಗೆ `ಬಸವಣ್ಣ’ ಹೆಸರು ಶಿಫಾರಸ್ಸು | ಸಿಎಂ ಸಿದ್ದರಾಮಯ್ಯ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!