Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ

October 8, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ನಗರದ ಸ್ಮಾರ್ಟ್‌ಸಿಟಿ ಹಾಗೂ ಸ್ವಚ್ಛತೆ ವಿಚಾರದಲ್ಲಿ ಆಗಿರುವ ಕೆಲಸದ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ಸಂತಸ ವ್ಯಕ್ತಪಡಿಸಿ ಇದರಲ್ಲಿ ಅಧಿಕಾರಿಗಳು, ನೌಕರರು, ಹಾಗೂ ಅಷ್ಟೇ ಪ್ರಮಾಣದಲ್ಲಿ ಶಿವಮೊಗ್ಗ ನಗರದ ನಾಗರೀಕರು ಸ್ಪಂದಿಸಿದ್ದಾರೆ ಎಂದು ಹೇಳಿದರು.

ಅವರು ಇಂದು ಬೆಳಗ್ಗೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಈಗ ನಡೆಯುತ್ತಿರುವ ಅಂದರೆ ಇನ್ನೂ ಮುಕ್ತಾಯವಾಗದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಆಕ್ಷೇಪ ಬರುತ್ತಿದೆ. ಸಂಪೂರ್ಣವಾಗಿ ಮುಗಿದಿರುವ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಯಾವುದಾದರೂ ಲೋಪವಿದ್ದರೆ ಶಿವಮೊಗ್ಗ ಜನ ನೇರವಾಗಿ ನನ್ನನ್ನು ಸಂಪರ್ಕಿಸಿ. ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಅಲ್ಲಿಗೆ ಬರುತ್ತೇನೆ. ಆ ಸಮಸ್ಯೆಯನ್ನು ಸರಿಪಡಿಸಲು ಸೂಚಿಸುತ್ತೇನೆ. ಗುತ್ತಿಗೆದಾರರಿಗೆ ಇನ್ನೂ ಸಂಪೂರ್ಣ ಹಣ ನೀಡಿಲ್ಲ ಎಂದು ಹೇಳಿದರು.
ವಿದ್ಯುತ್, ನೀರು ಹಾಗೂ ರಸ್ತೆ ಕಾಮಗಾರಿಗಳು ಬೇರೆ ವಿಭಾಗದಿಂದ ನಡೆಯಬೇಕಾಗಿರುವುದರಿಂದ ಅಲ್ಲಿ ಸಮನ್ವಯತೆ ಕಷ್ಟ. ಕೆಲವು ಇಲಾಖೆಗಳಲ್ಲಿ ಅನುಮತಿ ಪಡೆಯುವುದರಲ್ಲಿ ತುಂಬಾ ಸಮಯ ಬೇಕಾಗುತ್ತದೆ ಎಂದರು.

ಸ್ವಚ್ಛತೆ ವಿಚಾರದಲ್ಲಿ ದೇಶದಲ್ಲೆ ಉನ್ನತ ಸ್ಥಾನ ಪಡೆದಿರುವುದು ಹಾಗೂ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವುದು ಗಮನಿಸಿದ್ದೀರಿ. ಅತಿಹೆಚ್ಚಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದ ನಾಗರೀಕರ ಸೌಕರ್ಯಗಳನ್ನು ಸರಿಪಡಿಸುವಷ್ಟು ಪೌರಕಾರ್ಮಿಕರನ್ನು ನೇಮಿಸಿಕೊಂಡಿಲ್ಲ. ಇದು ರಾಜ್ಯದ ಸಮಸ್ಯೆ, ಯಂತ್ರಗಳನ್ನು ಹಾಗೂ ವಾಹನಗಳನ್ನು ಬಳಸುವ ಮೂಲಕ ಸರಿಪಡಿಸುವ ಕೆಲಸವಾಗುತ್ತಿದೆ. ಮನೆ-ಮನೆ ಕಸ ಸಂಗ್ರಹದಲ್ಲಿ ನಾಗರೀಕರ ಸ್ಪಂದನೆ ಗಮನೀಯವಾದುದು ಅವರಿಗೆ ಅಭಿನಂದನೆಗಳು ಎಂದರು.
ಭಾರತ ವಿಶ್ವಗುರುವಾಗುವ ದಿನ ಬಂದಿದೆ. ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ. ನೈತಿಕತೆ, ಧಾರ್ಮಿಕತೆ ನೆಲೆಯಲ್ಲಿ ಮೋದಿ ಅವರ ನೇತೃತ್ವದ ಸರ್ಕಾರ ಮತಾಂದರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುತ್ತಿದೆ. ಇದು ವಿಶ್ವದಲ್ಲೇ ಮಾದರಿ ಎಂದರು.

ಮುಸ್ಲಿಂ ಹಿರಿಯರಿಗೆ ಈಗಲೂ ಹೇಳುತ್ತಿದ್ದೇನೆ. ನಿಮ್ಮ ನಿಮ್ಮ ಮಕ್ಕಳನ್ನು ಪಿಎಫ್‌ಐನಂತಹ ಸಂಘಟನೆಗಳ ಜೊತೆ ಸೇರಲು ಬಿಡಬೇಡಿ. ಇದರಿಂದ ನಿಮ್ಮ ಕುಟುಂಬಕ್ಕೆ, ಜಿಲ್ಲೆಗೆ, ರಾಜ್ಯಕ್ಕೆ ದೇಶಕ್ಕೆ ದೊಡ್ಡ ದ್ರೋಹವಾಗುತ್ತದೆ. ಅವರನ್ನು ಸರಿಯಾಗಿ ಬೆಳಸಿ. ಶಿವಮೊಗ್ಗದಲ್ಲಿ ಇಂತಹ ಗಲಭೆಗಳನ್ನು ಸಮರ್ಪಕವಾಗಿ ಹತ್ತಿಕ್ಕಿದ ಪೊಲೀಸರಿಗೆ ಅಭಿನಂದನೆಗಳು.
-ಈಶ್ವರಪ್ಪ, ಶಾಸಕರು.     

Also read: ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

ಪಂಚಮಸಾಲಿ, ಕುರುಬ ಸಮಾಜ ಸೇರಿದಂತೆ ಮೀಸಲಾತಿಯ ಬಗ್ಗೆ ಕೇಳಿದ ಎಲ್ಲರ ವರದಿಗಳು ಈಗ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ಇದರ ವರದಿ ನಂತರ ನಿರ್ಧಾರ ಕೈಗೊಂಡು ಅನುಕೂಲವನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತದೆ. ದಲಿತರಿಗೆ ಮೀಸಲಾತಿ ನೀಡಿ, 10 ವರ್ಷಗಳಲ್ಲಿ ಅವರು ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲ ಸಮುದಾಯದ ಸರಿಸಮಕ್ಕೆ ಬರಬೇಕು ಎನ್ನುವುದು ಅಂಬೇಡ್ಕರ್ ಅವರ ಆಸೆಯಾಗಿತ್ತು. ಆದರೆ, ಸ್ವಾತಂತ್ರ ಬಂದು 75 ವರ್ಷವಾದರೂ ಅದು ಈಡೇರಿಲ್ಲ. ಇಂದಿಗೂ ಬಹಳಷ್ಟು ದಲಿತರಿಗೆ ಶಿಕ್ಷಣವಿಲ್ಲ, ಉದ್ಯೋಗವಿಲ್ಲ, ಆಹಾರವಿಲ್ಲ. ಹೀಗಾಗಿ, ಇದನ್ನು ಸಕಾರಗೊಳಿಸುವ ಭಾಗವಾಗಿ ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಹೆಚ್ಚಿಸಿದ್ದು, ಈ ನಿರ್ಧಾರ ಸ್ವಾಗತಾರ್ಹ ಎಂದರು.
ಬರುವ ಅ.30ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಯಲಿದೆ. ಶಿವಮೊಗ್ಗದಲ್ಲಿ ಬರುವ ಜನವರಿ ತಿಂಗಳು ಇಂತಹ ಸಮಾವೇಶ ನಡೆಯಲಿದ್ದು, ಸಾರ್ವಜನಿಕ ಸ್ಪಂದನೆಗಾಗಿ ನಡೆಸುತ್ತಿರುವ ಇಂತಹ ಸಮಾವೇಶಗಳು ರಾಜ್ಯವ್ಯಾಪಿ ನಡೆಯುತ್ತವೆ ಎಂದರು.

ಸಂವಾದದಲ್ಲಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಗೌರವಾಧ್ಯಕ್ಷ ಎಸ್. ಚಂದ್ರಕಾಂತ್ ಉಪಸ್ಥಿತರಿದ್ದರು. ಗೋ.ವಾ.ಮೋಹನ್ ಸರ್ವರನ್ನು ಸ್ವಾಗತಿಸಿ ವಂದಿಸಿದರು.
ಶಿವಮೊಗ್ಗದ ಯಾವೊಬ್ಬ ಹಿಂದೂ ಗೂಂಡಾ ಅಲ್ಲ!
2008ರಿಂದ ಆರಂಭಗೊಂಡ ಹಿಂದೂ-ಮುಸ್ಲಿಂ ಗಲಾಟೆ ವಿಷಯಕ್ಕೆ ಸಂಬಂಧಪಟ್ಟಂತೆ ಯಾವುದೇ ಒಬ್ಬನೇ ಒಬ್ಬ ಹಿಂದೂ ರೌಡಿಯಲ್ಲ, ಗೂಂಡಾ ಅಲ್ಲ. ನಾನು ಮುಸ್ಲಿಂ ಗೂಂಡಾಗಳು ಎಂದು ಪದ ಬಳಸಿದ್ದೇನೆ. ಮುಸ್ಲಿಂರಲ್ಲೂ ರಾಷ್ಟ್ರಭಕ್ತರು, ದೇಶಪ್ರೇಮಿಗಳು, ವಿಚಾರವಂತರೂ ಇದ್ದಾರೆ ಆದರೆ ಕೆಲ ಮುಸ್ಲಿಂ ಗೂಂಡಾಗಳ ವರ್ತನೆ ಹಿಂದೂಗಳ ಕೊಲೆಗೆ ಕಾರಣವಾಗಿತ್ತು. ಹಾಗಾಗೀ ಈ ಪದ ಬಳಸಿದ್ದೇ. ಶಿವಮೊಗ್ಗದಲ್ಲಿ ಆ ಪದವನ್ನು ಹಿಂದೂ ಹಾಗೂ ಕ್ರೈಸ್ತರಿಗೆ ಹೇಗೆ ಬಳಸಲಿ ಅಂತಹ ಯಾವ ಕಾರ್ಯ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

Next Post

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂತಾರ – 1 ವೀಕ್ಷಿಸಿದ ರಿತೇಶ್ ದೇಶಮುಖ್ ಹೇಳಿದ ಮಾತುಗಳೇನು?

October 6, 2025

ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

October 6, 2025

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!