Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಜೇನುಕೃಷಿಯಿಂದ ಆರ್ಥಿಕ ಸದೃಢತೆ ಸಾಧನೆ ಸಾಧ್ಯ: ಜೇನು ಕೃಷಿಕ ಗೌತಮ ಬಿಚ್ಚುಗತ್ತಿ

October 12, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸ್ವಂತ ಕೃಷಿ ಭೂಮಿ ಇಲ್ಲದೆಯೂ ಮಾಡಬಹುದಾದ ಕೃಷಿ ಈ ಜೇನುಕೃಷಿ. ಈ ಜೇನು ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಆಸಕ್ತರು ಆರ್ಥಿಕ ಸದೃಡತೆಯನ್ನು ಪಡೆದುಕೊಳ್ಳಬೇಕು ಎಂದು ಜೇನು ಕೃಷಿಕ ಗೌತಮ ಬಿಚ್ಚುಗತ್ತಿ ಹೇಳಿದರು.

ತಾಲೂಕು ಯಲಸಿ ಗ್ರಾಮದ ಸುವರ್ಣ ಸಸ್ಯ ಕ್ಷೇತ್ರದಲ್ಲಿ ಸಿದ್ಧಾಪುರ ತಾಲೂಕು ಬಿದರಕಾನು ಮತ್ತು ಸಂಪಗೋಡು ಕಾರ್ಯಕ್ಷೇತ್ರ ಹಾರ್ಸಿಕಟ್ಟ ವಲಯದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಜೇನು ಕೃಷಿಯ ಬಗ್ಗೆ ಪ್ರಾಥಮಿಕ ಮಾಹಿತಿ ನೀಡಿ ಮಾತನಾಡಿದರು.
ಜೇನು ಕೃಷಿಯಿಂದ ಕೇವಲ ತುಪ್ಪದ ಆದಾಯವಲ್ಲದೆ ಪರಾಗ, ಮೇಣದಿಂದಲೂ ಆದಾಯ ಗಳಿಸಲು ಅವಕಾಶವಿದೆ. ತುಸು ತಾಳ್ಮೆ, ಶ್ರದ್ಧೆ ಇದ್ದರೆ ಅತ್ಯಂತ ಸರಳ ಹಾಗೂ ಸಹಜವಾದ ಜೇನು ಕೃಷಿಯನ್ನು ಯಾರೂ ಕರಗತ ಮಾಡಿಕೊಳ್ಳಬಹುದು. ಇಂತಹ ಕೃಷಿಗೆ ನಾವು ಮುಂದಾದರೆ ನಮ್ಮ ಆರ್ಥಿಕ ಸ್ಥಿತಿಯನ್ನಷ್ಟೆ ನಮ್ಮ ಅಗತ್ಯಕ್ಕೆ ಸದಾ ನೆರವಾಗುವ ಪ್ರಕೃತಿಯ ಸಂಪತ್ತಿನ ಹೆಚ್ಚಳಕ್ಕೆ, ಮುಂಪೀಳಿಗಾಗಿ ಉತ್ತಮ ಕೊಡುಗೆ ನೀಡಿದಂತಾಗುತ್ತದೆ ಎಂದರು.

ಸೊರಬ ಕೃಷಿ ಮೇಲ್ವಿಚಾರಕ ಲೋಕೇಶ್ ಮಾತನಾಡಿ, ಬಿಡುವಿನ ಸಮಯದಲ್ಲಿ ಜೇನು ಸಾಕಣಿಕೆಯ ಜೊತೆಗೆ ನಿಮ್ಮ ಆರ್ಥಿಕ ಸದೃಢತೆಗೆ ಯೋಜನೆಯ ಮಹತ್ವಾಕಾಂಕ್ಷಿ ವೃತ್ತಿ ಪೂರಕ ಚಟುವಟಿಕೆಗಳನ್ನು ಅರಿತು ಅಳವಡಿಸಿಕೊಳ್ಳಬೇಕು. ಜೇನು ಕೃಷಿಗೆ ನೆರವಾಗುವ ದೃಷ್ಟಿಯಿಂದ ತಲಕಾಲುಕೊಪ್ಪದ ವಿಘ್ನೇಶ್, ಗೌತಮ ಬಿಚ್ಚುಗತ್ತಿಯಂತಹ ಉತ್ತಮ ಸಾಧಕರ ಮೂಲಕ ಯೋಜನೆಯ ಸದಸ್ಯರುಗಳಿಗೆ ತರಬೇತಿ ನೀಡಲಾಗುತ್ತದೆ ಎಂದರು.
ಸಿದ್ಧಾಪುರ ಎಸ್‌ಕೆಡಿಆರ್‌ಡಿಪಿ ಕೃಷಿ ಮೇಲ್ವಿಚಾರಕ ಮಹದೇವಪ್ಪ, ಕೃಷಿ, ಕೂಲಿ ಮುಂತಾದ ವೃತ್ತಿಯ ಜೊತೆಗೆ ಆರ್ಥಿಕ ಸ್ವಾವಲಂಬನೆಗೆ ನೆರವಾಗುವ ದೃಷ್ಟಿಯಿಂದ ಯೋಜನಾ ಸದಸ್ಯರಿಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ತರಬೇತಿಯನ್ನು ಒದಗಿಸಲಾಗುತ್ತಿದೆ. ಜೊತೆಗೆ ವೃತ್ತಿ, ಪ್ರವೃತ್ತಿಯ ಸಾಧಕರನ್ನು ನೇರ ಪರಿಚಯಿಸಲಾಗುತ್ತಿದೆ ಎಂದರು.

ಸುಮಾರು 50 ಮಂದಿ ಸದಸ್ಯರಿಗೆ ಯಲಸಿಯಲ್ಲಿ ಜೇನುಕೃಷಿ ಮತ್ತು ಕಸ್ತೂರಿ ಕ್ಯಾಟರಿಂಗ್ ನ ಆರತಿ ಮಹೇಶ್ ಅವರಿಂದ ಚಿಪ್ಸ್ ತಯಾರಿಕೆ ಪ್ರಾತ್ಯಕ್ಷಿಕೆ, ಚಂದ್ರಗುತ್ತಿ ಹೋಬಳಿ ಚೆನ್ನಪಟ್ಣದ ಜೀವಪ್ಪ ಇವರಿಂದ ಕುರಿ ಮತ್ತು ಕೋಳಿಸಾಕಣಿಕೆ ಬಗ್ಗೆ, ಅಂಕರವಳ್ಳಿ ಸದಾನಂದಗೌಡರಿಂದ ಯಂತ್ರ ನಾಟಿ ಪದ್ಧತಿಯ ಕುರಿತು, ಪಟ್ಟಣದ ಸೈಯದ್ ಸಾಬ್ ಇವರ ಊದಬತ್ತಿ ತಯಾರಿಕೆ ವಿಧಾನಗಳ ಪ್ರಾತ್ಯಕ್ಷಿಕೆಯನ್ನ ಸದಸ್ಯರಿಗೆ ನೀಡಲಾಯಿತು. ಗ್ರಾಮದ ಆಸಕ್ತ ಕೃಷಿಕರು, ಯುವಕರು, ಉತ್ತರ ಕನ್ನಡ ಜಿಲ್ಲೆ ಶಿಬಿರಾರ್ಥಿಗಳು ಪಾಲ್ಗೊಂಡರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Agricultural landBee farmingKannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಕೃಷಿ ಭೂಮಿಜೇನುಕೃಷಿಸಿದ್ಧಾಪುರಸೊರಬ
Previous Post

ಮೈಸೂರಿನ ಕಲಾವಿದ ರಾಘವೇಂದ್ರರ ಕೈಚಳಕ: ಕಲಾಕೃತಿಯಲ್ಲಿ ಅರಳಿದ ಶ್ರೀ ರಾಘವೇಂದ್ರ ಚರಿತೆ

Next Post

ಒತ್ತುವರಿ ತೆರವಿನ ವೇಳೆ ದಂಪತಿ ಹೈಡ್ರಾಮಾ: ಸಿಎಂ ಸ್ಥಳಕ್ಕೆ ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒತ್ತುವರಿ ತೆರವಿನ ವೇಳೆ ದಂಪತಿ ಹೈಡ್ರಾಮಾ: ಸಿಎಂ ಸ್ಥಳಕ್ಕೆ ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!