Friday, October 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅ.29ರಿಂದ ನ.27ರವರೆಗೆ ಚಿಂತನಾ ಕಾರ್ತಿಕ – 2022

ಶಿವಮೊಗ್ಗ ಬಸವಕೇಂದ್ರ ವತಿಯಿಂದ ಆಯೋಜನೆ | ಮಾಜಿ ಸಚಿವ ಎಸ್.ಎಸ್. ಪಾಟೀಲ್ ರಿಂದ ಕಾರ್ಯಕ್ರಮಕ್ಕೆ ಚಾಲನೆ

October 28, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಸವಕೇಂದ್ರ ಶಿವಮೊಗ್ಗದ ವತಿಯಿಂದ 16 ನೇ ವರ್ಷದ ಚಿಂತನಾ ಕಾರ್ತಿಕ -2022 ಕಾರ್ಯಕ್ರಮವನ್ನು ನಗರ ಮತ್ತು ವಿವಿಧ ಕಡೆಗಳಲ್ಲಿ ಅ.29ರಿಂದ ನ. 27 ರವರೆಗೆ ಆಯೋಜಿಸಲಾಗಿದೆ ಎಂದು ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.

ಅವರು ಇಂದು ಬಸವಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಣರ ತತ್ವಗಳನ್ನು ಪಸರಿಸುವ ನಿಟ್ಟಿನಲ್ಲಿ ಕಳೆದ 16 ವರ್ಷಗಳಿಂದ ಚಿಂತನಾ ಕಾರ್ತಿಕ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಈ ಬಾರಿಯೂ ಒಂದು ತಿಂಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮ ಅ. 29 ರಂದು ಸಂಜೆ 6.30 ಕ್ಕೆ ಬಸವಕೇಂದ್ರದಲ್ಲಿ ನಡೆಯಲಿದೆ ಎಂದರು.
ಗದಗದ ಮಾಜಿ ಸಚಿವ ಎಸ್.ಎಸ್. ಪಾಟೀಲ್ ಚಿಂತನಾ ಕಾರ್ತಿಕ ಕಾರ್ಯಕ್ರಮ ಉದ್ಘಾಟಿಸುವ ಮೂಲಕ ಚಾಲನೆ ನೀಡುವರು. ಬಸವಕೇಂದ್ರದ ಅಧ್ಯಕ್ಷ ಜಿ. ಬೆನಕಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ, ಉಪಾಧ್ಯಕ್ಷ ಹೆಚ್.ಎಲ್ ಷಡಾಕ್ಷರಿ, ಅಕ್ಕನ ಬಳಗದ ಅಧ್ಯಕ್ಷ ಜಯಮ್ಮ ಕುಬಸದ್ ವಹಿಸಲಿದ್ದಾರೆ.

ಅ. 30 ರಂದು ಬೆಳಗ್ಗೆ 11 ಗಂಟೆಗೆ ಮಡಿಕೆ ಚೀಲೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಂಗಕರ್ಮಿ ಗಣೇಶ್ ಆರ್. ಕೆಂಚನಾಲ ಉಪನ್ಯಾಸ ನೀಡುವರು. ಅ. 30 ರಂದು ಸಂಜೆ 6.30 ಕ್ಕೆ ಯಲವಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಂ. ವಿರೂಪಾಕ್ಷಪ್ಪ ಉಪನ್ಯಾಸ ನೀಡುವರು. ನ. 7 ರಂದು ಮಲ್ಲೇಶ್ವರ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಗನೂರು ಶ್ರೀ ಶಿವಬಸವ ಮಹಾಸ್ವಾಮಿ ಕುರಿತು ಉಪನ್ಯಾಸಕ ಕಲೀಂ ವುಲ್ಲಾ ಉಪನ್ಯಾಸ ನೀಡುವರು. ನ. 8 ರಂದು ಸವಳಂಗ ರಸ್ತೆಯ ಕೃಷಿ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಾಣೂರು ಚನ್ನಪ್ಪ ಉಪನ್ಯಾಸ ನೀಡುವರು ಎಂದರು.
ನ. 9 ರಂದು ದೇವಕಾತಿಕೊಪ್ಪದಲ್ಲಿ ನಡೆಯುವ ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಕೆ.ಜಿ. ವೆಂಕಟೇಶ್ ಉಪನ್ಯಾಸ ನೀಡುವರು. ನ. 10 ರಂದು ಸೋಮಿನಕೊಪ್ಪದಲ್ಲಿ ಡಾ. ಶಂಭು ಬಳಿಗಾರ ಉಪನ್ಯಾಸ ನೀಡುವರು. ನ. 11 ರಂದು ಗೋಪಾಲಗೌಡ ಬಡಾವಣೆಯಲ್ಲಿ ಉಪನ್ಯಾಸಕ ಚನ್ನಯ್ಯ ಬಿ. ಮಾರವಳ್ಳಿ, ನ. 12 ರಂದು ಕೆ.ಹೆಚ್.ಬಿ. ಕಾಲೋನಿಯಲ್ಲಿ ಬಾರಂದೂರು ಪ್ರಕಾಶ್ ಅವರು ಉಪನ್ಯಾಸ ನೀಡುವರು ಎಂದರು.

ನ. 19 ರಂದು ಶರಾವತಿ ನಗರದಲ್ಲಿ ಶೀಲಾ ಸುರೇಶ್, 20 ರಂದು ಬಸವಕೇಂದ್ರದಲ್ಲಿ ಡಾ.ಬಿ.ಜಿ. ಧನಂಜಯ, 21 ರಂದು ಅಬ್ಬಲಗೆರೆ ರತ್ನಗಿರಿ ಲೇಔಟ್ ನಲ್ಲಿ ಶ್ರೀರಂಜಿನಿ ದತ್ತಾತ್ರಿ, ನ. 23 ರಂದು ವಿನೋಬ ನಗರದಲ್ಲಿ ಅನಿತಾ ಜವಳಿ, 24 ರಂದು ತೇವರಚಟ್ನಹಳ್ಳಿಯಲ್ಲಿ ಡಾ. ಎಂ. ಬಸವರಾಜಪ್ಪ, 25 ರಂದು ಜಯದೇವ ಬಡಾವಣೆಯಲ್ಲಿ ಡಾ. ಡಿ.ಬಿ. ಶಿವರುದ್ರಪ್ಪ ಉಪನ್ಯಾಸ ನೀಡುವರು ಎಂದರು.
ಈ ಎಲ್ಲಾ ಉಪನ್ಯಾಸಗಳು ಪ್ರತಿದಿನ ಸಂಜೆ 6.30 ಕ್ಕೆ ನಡೆಯಲಿದ್ದು, ಆಯಾ ಬಡಾವಣೆಯ ಪ್ರಮುಖರು ಆತಿಥ್ಯ ವಹಿಸಲಿದ್ದು, ಎಲ್ಲರೂ ಭಾಗವಹಿಸಬೇಕು ಎಂದ ಅವರು, ನ. 26 ರಂದು ಸಂಜೆ 6.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಸವಕೇಂದ್ರದ ಅಧ್ಯಕ್ಷ ಜಿ. ಬೆನಕಪ್ಪ, ಪ್ರಮುಖರಾದ ಪ್ರೊ. ಚಂದ್ರಶೇಖರ್, ಹೆಚ್.ಎನ್. ಮಹಾರುದ್ರ, ರುದ್ರಮುನಿ ಸಜ್ಜನ್, ಜಯಮ್ಮ ಕುಬಸದ್, ಚಂದ್ರಶೇಖರ ತಳಗಿಹಾಳ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಚಲಿಸುವ ಕಾರಿನಲ್ಲಿ ರೊಮ್ಯಾನ್ಸ್ ಮಾಡಿ ದಂಡ ತೆತ್ತ ದಂಪತಿ!

Next Post

ಕನ್ನಡ ಭಾಷೆಯ ಬೆಳವಣಿಗೆಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ: ಪ್ರೊ. ವೀರಭದ್ರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ಭಾಷೆಯ ಬೆಳವಣಿಗೆಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ: ಪ್ರೊ. ವೀರಭದ್ರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

October 17, 2025

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

October 17, 2025

ಜನಗಣತಿ | ಸಮೀಕ್ಷೆಯ ಬಳಿಕ ಹೊಸ ದಿಕ್ಕು ಸಿಗುವುದೇ ರಾಜ್ಯಕ್ಕೆ | ಸಾಮಾಜಿಕ ಪರಿಣಾಮಗಳೇನು?

October 17, 2025

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

October 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

October 17, 2025

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

October 17, 2025

ಜನಗಣತಿ | ಸಮೀಕ್ಷೆಯ ಬಳಿಕ ಹೊಸ ದಿಕ್ಕು ಸಿಗುವುದೇ ರಾಜ್ಯಕ್ಕೆ | ಸಾಮಾಜಿಕ ಪರಿಣಾಮಗಳೇನು?

October 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!