Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್ ಆರೋಪ

October 31, 2022
in ಬೀದರ್
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೀದರ್  |

ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅವರಿಗೆ ರಾಜ್ಯದ ರೈತರ, ಬಡವರ, ಮಹಿಳೆಯರ, ಮಕ್ಕಳ, ಜನಸಾಮಾನ್ಯರ ಬಗ್ಗೆ ಕಾಳಜಿ, ಕಳಕಳಿ ಇಲ್ಲ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಆರೋಪಿಸಿದರು.

ಜೆಡಿಎಸ್ ಜಿಲ್ಲಾ ಘಟಕದ ವಿವಿಧ ವಿಭಾಗಗಳಿಗೆ ಇತ್ತೀಚೆಗೆ ನೂತನ ಪದಾಧಿಕಾರಿಗಳಾಗಿ ನೇಮಕಗೊಂಡ ಮುಖಂಡರಿಗೆ ಸೋಮವಾರ ಬೆಳಗ್ಗೆ ಜೆಡಿಎಸ್ ಜಿಲ್ಲಾ ಘಟಕದ ಕಛೇರಿಯ ಆವರಣದಲ್ಲಿ ಆದೇಶ ಪತ್ರ ನೀಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಗರಣಗಳನ್ನು ಮಾಡಿಕೊಂಡು ಕುಂಭಕರ್ಣ ನಿದ್ರೆಗೆ ಜಾರಿದೆ. ಈಗ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದಾರೆ. ಜನೋಪಯೋಗಿ ಕೆಲಸ ಮಾಡದ ಅವರು ಏನು ಸಂಕಲ್ಪ ಮಾಡ್ತಿದ್ದಾರೊ ಎಂಬುದು ತಿಳಿಯದಾಗಿದೆ ಎಂದರು.
ನಾವು ಟೀಮ್ ಮಾಡಿಕೊಂಡು ಜನರ ಮಧ್ಯ ಹೋಗ್ತಿವಿ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿರವರ, ದೇವೇಗೌಡರ ಆಶಯದಂತೆ ಕರ್ನಾಟಕದಲ್ಲಿ ಮಿಷನ್ 123 ಯಂತೆ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ. ಕರ್ನಾಟಕದಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ಮಾಡಿದ್ದೇವೆ. ಪಂಚರತ್ನ ಕಾರ್ಯಕ್ರಮ ಮಾಡುತ್ತೇವೆ. ನಾವು ಅಧಿಕಾರದಲ್ಲಿದ್ದಾಗ ಸಾಲಮನ್ನಾ ಸೇರಿದಂತೆ, ನಾವು ನಾಡಿನ ಒಳಿತಿಗಾಗಿ ಏನೆಲ್ಲಾ ಕೆಲಸಗಳನ್ನು ಮಾಡಿದ್ದೇವೆ ಎಂಬುದನ್ನು ಜನತೆಗೆ ತಿಳಿಸುತ್ತೇವೆ. ಜನತೆಗೆ ನಮ್ಮ ಯೋಚನೆಗಳ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ.

ಮುಂದಿನ ದಿನಗಳಲ್ಲಿ ಜನತಾದಳ ಅಧಿಕಾರಕ್ಕೆ ಬರಬೇಕು. ಬಡವರ, ರೈತರ, ಜನಸಾಮಾನ್ಯರ ಸೇವೆ ಮಾಡಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಬೀದರ್ ನಿಂದ ಚಾಮರಾಜನಗರದವರೆಗೂ ಸಂಘಟನೆ ಬಲಿ?ಗೊಳಿಸುವ ಕೆಲಸ ಆರಂಭಿಸಿದ್ದೇವೆ. ಜನರು ಕೂಡ ನಮ್ಮ ಪಕ್ಷಕ್ಕೆ ಬೆಂಬಲಿಸುವ ಮೂಲಕ ನಮಗೆ ಶಕ್ತಿ ಕೊಡುತ್ತಿದ್ದಾರೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ ಪಾಟೀಲ್ ಸೋಲಪೂರ್, ಪ್ರಮುಖರಾದ ಮಾರುತಿ ಬೌದ್ಧೆ, ಗಾಲಿ ಬಾಸ್ಮಿಂ, ಸುರೇಶ್ ಸಿಂಧೆ, ಸಮ್ಮದ್ ಮನ್ನಳಿ, ಶೇಖ್ ಅಜದ್, ಅಶುಧುದೀನ್, ಐಲಿಂಜನ್ ಮಠಪತಿ, ರೇಖಾ ಬಾಚಾ, ಸಂಗೀತಾ ಪಾಟೀಲ್, ಸಂಘು ಚಿದ್ರಿ, ಅರುಣ್ ಹೊಸಪೇಟೆ, ಸೌಧ್, ಬೊಮ್ಮಗೊಂಡ ಚಿಟ್ಟಾವಾಡಿ ಸೇರಿದಂತೆ ಅನೇಕರಿದ್ದರು.
ನೂತನ ಪದಾಧಿಕಾರಿಗಳಿಗೆ ಸನ್ಮಾನ, ಆದೇಶ ಪತ್ರ ವಿತರಣೆ:
ಜೆಡಿಎಸ್ ಪಕ್ಷದ ಬೀದರ್ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಜ್ಜದ್ ಸಾಹೇಬ್, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ದೇವೆಂದ್ರ ಸೋನೆ ಚಿದ್ರಿ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ವಿಶ್ವನಾಥ ಕರಂಜೆ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ, ನಗರ ಘಟಕದ ಅಧ್ಯಕ್ಷ ಸುದರ್ಶನ್ ಸುಂದರರಾಜ್, ಬೀದರ್ ಉತ್ತರ ಕ್ಷೇತ್ರದ ಅಧ್ಯಕ್ಷ ಬಸವರಾಜ ಪಾಟೀಲ್ ಹಾರೋಗೆರೆ ಸೇರಿದಂತೆ ಅನೇಕರನ್ನು ಶಾಸಕ ಬಂಡೆಪ್ಪ ಖಾಶೆಂಪುರ್, ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪೂರ್ ರವರು ಸನ್ಮಾನಿಸಿ, ಆದೇಶ ಪತ್ರ ವಿತರಿಸಿದರು.

ಜಿಲ್ಲಾ ಘಟಕದಿಂದ ಶಾಸಕರಿಗೆ, ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನ:
ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಮೊದಲ ಬಾರಿಗೆ ಜೆಡಿಎಸ್ ಜಿಲ್ಲಾ ಕಛೇರಿಗೆ ಆಗಮಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರನ್ನು ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಮೇಶ ಪಾಟೀಲ್ ಸೋಲಪೂರ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಬೆಂಬಲಿತ ವಿವಿಧ ಗ್ರಾಮ ಪಂಚಾಯತಿ ಸದಸ್ಯರನ್ನು ಜೆಡಿಎಸ್ ಜಿಲ್ಲಾ ಘಟಕದಿಂದ ಸನ್ಮಾನಿಸಿ ಗೌರವಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಬೀದರ್
Previous Post

ಯುವ ಮನಸ್ಸುಗಳು ಜಾತಿ ಕೋಟೆಯನ್ನು ಮೀರಬೇಕು: ಡಾ. ಎ.ಬಿ. ರಾಮಚಂದ್ರಪ್ಪ

Next Post

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಕರುನಾಡು… ಸದಾ ಬೆಳಗುತಿರಲಿ ಕನ್ನಡದ ದೀಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಕರುನಾಡು... ಸದಾ ಬೆಳಗುತಿರಲಿ ಕನ್ನಡದ ದೀಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನಾಳೆಯಿಂದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ | ಈ ಎಲ್ಲಾ ಕೆಲಸಗಳು ಸ್ಥಗಿತ

July 7, 2025

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!