Friday, November 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾಡು ಕಟ್ಟಲು ಶ್ರಮಿಸಿದವರ ತ್ಯಾಗವನ್ನು ವಿದ್ಯಾರ್ಥಿಗಳು ಅರಿಯಬೇಕು: ಪ್ರಿಯದರ್ಶಿನಿ ಕಿವಿಮಾತು

ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

November 2, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕನ್ನಡ ನಾಡನ್ನು ಕಟ್ಟುವಲ್ಲಿ ನಮ್ಮ ಹಿರಿಯರು ಹೇಗೆಲ್ಲಾ ಶ್ರಮಿಸಿದ್ದಾರೆ ಎಂಬುದರ ತ್ಯಾಗವನ್ನು ಪ್ರತಿಯೊಬ್ಬರ ವಿದ್ಯಾರ್ಥಿಯೂ ಅರಿತು, ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜೈನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ ಹೇಳಿದರು.

ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕವನ್ನು ಏಕೀಕರಣಗೊಳಿಸುವಲ್ಲಿ ಹಲವು ಪ್ರಮುಖರ ಪಾತ್ರ ಮಹತ್ವದ್ದಾಗಿದ್ದು, ಇವರುಗಳ ಶ್ರಮ ಹಾಗೂ ತ್ಯಾಗವನ್ನು ಎಲ್ಲರೂ ಅರಿಯಬೇಕು. ಕರ್ನಾಟಕದ ಏಕೀಕರಣ ಮತ್ತು ಕನ್ನಡನಾಡಿನ ವೈಭವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದ ಅವರು, ಕನ್ನಡದ ಉಳಿವಿಗಾಗಿ ಹೋರಾಡಬೇಕು, ಕರ್ನಾಟಕದಲ್ಲಿ ಜನಿಸಿದ ನಾವೆಲ್ಲರೂ ಧನ್ಯರು ಎಂದು ಹೆಮ್ಮೆಯಿಂದ ಹೇಳಿದರು.
ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸುವ ನಿಮಿತ್ತ ಹಮ್ಮಿಕೊಂಡಿರುವ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಶಾಲಾವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳು ಜ್ಞಾನಪೀಠ ಪ್ರಶಸ್ತಿ ಪಡೆದ ಕವಿಗಳ ಬಗ್ಗೆ ವೇಷಭೂಷಣ ಧರಿಸಿ ಅವರ ಬಗ್ಗೆ ಮಾಹಿತಿಯನ್ನು ನೀಡಿದ್ದು, ವಿಶೇಷವಾಗಿತ್ತು. ಅಲ್ಲದೇ, ಜಾನಪದ ನೃತ್ಯಗಳನ್ನು ಮತ್ತು ಕನ್ನಡ ಹಿರಿಮೆಯ ನಾಟಕವನ್ನು ಅದ್ಭುತವಾಗಿ ಮಾಡಿದರು. ಇದರಿಂದ ವಿದ್ಯಾರ್ಥಿಗಳಿಗೆ ನಮ್ಮ ನಾಡು ಜಾನಪದ, ಕಲೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯ ಬಿಡು ಎಂದು ವಿಶೇಷವಾಗಿ ಸಾರಲಾಗಿತ್ತು.

Also read: ಬಿಲ್ಡ್ ಫಾರ್ ದ ವರ್ಲ್ಡ್: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

ಶಾಲಾ ಸಂಯೋಜಕಿ ದಿವ್ಯಾ ಶೆಟ್ಟಿ, ಶಾಲೆಯ ಸಿಒಒ ಸುಮಂತ್, ಸೌಲಭ್ಯ ವ್ಯವಸ್ಥಾಪಕ ಅಧಿಕಾರಿ ವಿಜಯ್ ಕುಮಾರ್, ಶಿP್ಷÀಕರು ವಿದ್ಯಾರ್ಥಿಗಳು ಆಡಳಿತ ಮತ್ತು ಆಡಳಿತೇತರ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬಿಲ್ಡ್ ಫಾರ್ ದ ವರ್ಲ್ಡ್: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

Next Post

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗದಿಂದ ಪೇದೆ ಹುದ್ದೆ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆ: ಹೆಚ್‌ಡಿಕೆ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗದಿಂದ ಪೇದೆ ಹುದ್ದೆ ಆಯ್ಕೆಗೆ ಹಿಂದಿ, ಇಂಗ್ಲೀಷ್ ನಲ್ಲಿ ಪರೀಕ್ಷೆ: ಹೆಚ್‌ಡಿಕೆ ಆಕ್ರೋಶ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

GM/SWR conducts inspection of KSR Bengaluru – Whitefield Section

November 21, 2025

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025

SWR Gears Up for Bhagawan Sri Sathya Sai Baba’s Centenary Celebrations with Extensive Travel Arrangements

November 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

GM/SWR conducts inspection of KSR Bengaluru – Whitefield Section

November 21, 2025

ದೇಸಿ ಸಂಸ್ಕೃತಿ ಸಾಮರಸ್ಯ ಉಳಿಸಿಕೊಳ್ಳುವುದೇ ರಾಜ್ಯೋತ್ಸವ: ಕುಮಾರಚಲ್ಯ ಅಭಿಪ್ರಾಯ

November 20, 2025

10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

November 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!