No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂ. ಗ್ರಾಮಾಂತರ

2023ರ ಚುನಾವಣಾ ಪ್ರಕ್ರಿಯೆ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ: ಡಿಸಿ ಲತಾ

kalpa News by kalpa News
November 19, 2022
in ಬೆಂ. ಗ್ರಾಮಾಂತರ
0
2023ರ ಚುನಾವಣಾ ಪ್ರಕ್ರಿಯೆ ನಿರ್ವಹಣೆಗೆ ನೋಡಲ್ ಅಧಿಕಾರಿಗಳ ನೇಮಕ: ಡಿಸಿ ಲತಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು ಗ್ರಾಮಾಂತರ  |

ಮುಂಬರುವ 2023 ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ವಿವಿಧ ಚುನಾವಣಾ ಪ್ರಕ್ರಿಯೆಗಳನ್ನು ಜಿಲ್ಲಾ ಮಟ್ಟದಲ್ಲಿ ಸುಸೂತ್ರವಾಗಿ ನಿರ್ವಹಿಸಲು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್. ಲತಾ ಆದೇಶ ಹೊರಡಿಸಿದ್ದಾರೆ.

ಮಾನವ ಸಂಪನ್ಮೂಲ ನಿರ್ವಹಣೆ:
ಮತಗಟ್ಟೆ ಸಿಬ್ಬಂದಿಗಳ ಅಗತ್ಯತೆತೆಗೆ ಅನುಗುಣವಾಗಿ ತಹಸೀಲ್ದಾರರಿಂದ ವಿವರಗಳನ್ನು ಪಡೆದು, ಎನ್ಐಸಿ ಮೂಲಕ ದತ್ತಾಂಶ ದಾಖಲಿಸುವುದು. ರ್ಯಾಂಡಮೈಸೇಷನ್ ಕಾರ್ಯದ ಮೇಲ್ವಿಚಾರಣೆ ನಡೆಸುವುದು. ನೋಡಲ್ ಅಧಿಕಾರಿ: ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಗಂಗಾಧರ (ಮೊ.-9844251553)
ತರಬೇತಿ ನಿರ್ವಹಣೆ:
ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ, ಸಿಬ್ಬಂದಿಗೆ ತರಬೇತಿ. ಮಾಸ್ಟರ್ ಟ್ರೇನರ್ ಹಾಗೂ ಮೈಕ್ರೋ ಆಬ್ಸರ್ವರುಗಳ ತರಬೇತಿ, ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ತಿಳುವಳಿಕೆ. ಪೊಲೀಸ್ ಸಿಬ್ಬಂದಿ ತರಬೇತಿಯೊಂದಿಗೆ ಹೊಂದಾಣಿಕೆ. ತರಬೇತಿ ಸಾಮಗ್ರಿಗಳ ಸಿದ್ದತೆ ಹಾಗೂ ಪೂರೈಕೆ. ನೋಡಲ್ ಅಧಿಕಾರಿ; ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ (ಮೊ.9448350266)

ಚುನಾವಣಾ ಸಾಮಗ್ರಿಗಳ ನಿರ್ವಹಣೆ:
ಚುನಾವಣಾ ನಮೂನೆಗಳು, ಸೂಚನಾ ಪುಸ್ತಕಗಳು ಮುದ್ರಣ ಸಾಮಗ್ರಿಗಳ ವ್ಯವಸ್ಥೆ ಹಾಗೂ ವಿತರಣೆ. ನೋಡಲ್ ಅಧಿಕಾರಿ; ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಕೆ.ಪ್ರಭಾಕರ್ (ಮೊ.9448211736)

ಸಾರಿಗೆ ನಿರ್ವಹಣೆ:
ಚುನಾವಣೆಗೆ ಅಗತ್ಯವಿರುವ ವಾಹನಗಳ ಮಾಹಿತಿ ಕ್ರೋಢೀಕರಣ ಹಾಗೂ ಏರ್ಪಾಡು. ನೋಡಲ್ ಅಧಿಕಾರಿಗಳು; ನೆಲಮಂಗಲ ಆರ್.ಟಿ.ಓ. ಗುರುಮೂರ್ತಿ (ಮೊ.9449864052), ದೇವನಹಳ್ಳಿಯ ಸಹಾಯಕ ಆರ್.ಟಿ.ಓ.ರಮೇಶ್ ವಿ.ಪಿ. (ಮೊ.9449864043).
ಗಣಕೀಕರಣ, ಸೈಬರ್ ಭದ್ರತೆ ಹಾಗೂ ಐಟಿ ನಿರ್ವಹಣೆ: ಚುನಾವಣಾ ಕಾರ್ಯಕ್ಕೆ ತಂತ್ರಜ್ಞಾನ ಹಾಗೂ ಅಂತರ್ಜಾಲ ನೆರವು. ಜಿಲ್ಲಾ ಚುನಾವಣಾಧಿಕಾರಿಗಳ ವೆಬ್‌ಸೈಟ್ ನಿರ್ವಹಣೆ. ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟಿಗೆ ಜಿಲ್ಲೆಯ ಮಾಹಿತಿ ಅಪ್ಡೇಟ್ ಮಾಡುವುದು. ವಿವಿಧ ಮೊಬೈಲ್ ಆ್ಯಪ್ ಹಾಗೂ ಸಾಫ್ಟವೇರ್ ಮತ್ತು ಹಾರ್ಡವೇರ್ ನಿರ್ವಹಣೆ. ನೋಡಲ್ ಅಧಿಕಾರಿ; ಜಿಲ್ಲಾ ಎನ್ಐಸಿಯ ಮಾಹಿತಿ ಅಧಿಕಾರಿ ಕಾರ್ತಿಕೇಯನ್ (ಮೊ.9980493855).
ಸ್ವೀಪ್ ಚಟುವಟಿಕೆಗಳು:
ಜಿಲ್ಲೆಯಾದ್ಯಂತ ಮತದಾರರ ಜಾಗೃತಿಗಾಗಿ ವ್ಯವಸ್ಥಿತ ಮತದಾರರ ನೋಂದಣಿ ಮತ್ತು ಮತದಾನದ ಕಾರ್ಯಗಳ ಯೋಜನೆ ಮತ್ತು ಅನುಷ್ಠಾನ. ನೋಡಲ್ ಅಧಿಕಾರಿ; ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ರೇವಣಪ್ಪ (ಮೊ.9480853000)
ಕಾನೂನು ಮತ್ತು ಸುವ್ಯವಸ್ಥೆ: ದೈನಂದಿನ ಕಾನೂನು ಮತ್ತು ಸುವ್ಯವಸ್ಥೆ ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವುದು ಹಾಗೂ ರದ್ದುಪಡಿಸಿವುದು. ಸೈಬರ್ ಭದ್ರತೆ ಒದಗಿಸುವುದು. ನೋಡಲ್ ಅಧಿಕಾರಿ; ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎಂ.ಎಲ್. ಪುರುಷೋತ್ತಮ್ (ಮೊ.9480802402)

Also read: ನ.20ರಂದು ಪತ್ರಕರ್ತ, ಲೇಖಕ, ಹನುಮಂತ. ಮ. ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ ಬಿಡುಗಡೆ

ಇವಿಎಂ ಹಾಗೂ ವಿವಿಪ್ಯಾಟ್‌ಗಳ ನಿರ್ವಹಣೆ:
ಇಲೆಕ್ಟ್ರಾನಿಕ್ ಮತಯಂತ್ರಗಳು ಹಾಗೂ ವಿವಿಪ್ಯಾಟ್‌ಗಳ ಸಂಗ್ರಹಣೆ, ಲಭ್ಯತೆ, ತಪಾಸಣೆ. ಯಾದೃಚ್ಛಿಕಗೊಳಿಸುವಿಕೆ. ಸಾಗಣೆ, ಮೇಲ್ವಿಚಾರಣೆ ಸಂಬಂಧಿತ ಕಾರ್ಯಗಳು . ನೋಡಲ್ ಅಧಿಕಾರಿ; ಭೂ ದಾಖಲೆಗಳ ಉಪನಿರ್ದೇಶಕ ಹನುಮೇಗೌಡ (ಮೊ.9844346505)

ಮಾದರಿ ನೀತಿ ಸಂಹಿತೆ:
ಜಿಲ್ಲೆಯ ಅಧಿಕಾರಿ, ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು, ಮಾಧ್ಯಮ ಮುಂತಾದ ಕಡೆಗಳಿಂದ ಮಾದರಿ ನೀತಿ ಸಂಹಿತೆಗಳ ಅನುಸರಣೆ. ವಿವಿಧ ವರದಿಗಳ ಕ್ರೋಢೀಕರಣ ಹಾಗೂ ರವಾನೆ. ಸಿ-ವಿಜಿಲ್ ದೂರುಗಳ ವಿಲೇವಾರಿ. ಶಿಷ್ಠಾಚಾರ ಪಾಲನೆ. ಕಾನೂನು, ಸುವ್ಯವಸ್ಥೆ ಕುರಿತು ನಿಗದಿತ ನಮೂನೆಯಲ್ಲಿ ದೈನಂದಿನ ವರದಿಗಳನ್ನು ಕಳಿಸುವುದು. ನೋಡಲ್ ಅಧಿಕಾರಿ; ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಜಂಟಿನಿರ್ದೇಶಕ ನರೇಂದ್ರಬಾಬು ಎನ್. (ಮೊ.9845248733)
ಚುನಾವಣಾ ವೆಚ್ಚ ಮೇಲ್ವಿಚಾರಣೆ:
ಚುನಾವಣೆ ಘೋಷಣೆ ಮತ್ತು ಅಧಿಸೂಚನೆ ನಡುವಿನ ಅವಧಿಯ ಎಲ್ಲ ಸಾರ್ವಜನಿಕ ಸಭೆ,ಸಮಾವೇಶ, ಸಂಭಾವ್ಯ ಅಭ್ಯರ್ಥಿಗಳ ವಿಡಿಯೋಗ್ರಾಫಿಂಗ್ ಮಾಡಿಸುವುದು. ವಿವಿಧ ಪ್ರಚಾರ ವಸ್ತು ಹಾಗೂ ಚಟುವಟಿಕೆಗಳ ದರ ನಿಗದಿಪಡಿಸುವುದು. ರಾಜಕೀಯ ಪಕ್ಷಗಳ ಎಲ್ಲಾ ವೆಚ್ಚಗಳ ಅಂದಾಜು ವರದಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸಲ್ಲಿಸುವುದು. ನೋಡಲ್ ಅಧಿಕಾರಿ; ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಸಿ. ಗಂಗಾಧರ (ಮೊ.9480853003)

ಮತಪತ್ರ, ಅಂಚೆ ಮತಪತ್ರ ಹಾಗೂ ಇಟಿಪಿಬಿಎಸ್:
ಮತ ಪತ್ರಗಳ ಸಕಾಲಿಕ ಸಾಗಣೆ, ಸರಿಯಾದ ಸಂಗ್ರಹಣೆ, ಎಣಿಕೆಗಾಗಿ ಭದ್ರತಾ ಕೊಠಡಿಗಳಿಗೆ ಹಿಂದಿರುಗಿದ ಮತ ಪತ್ರಗಳ ವ್ಯವಸ್ಥೆ. ಇಟಿಪಿಬಿಎಸ್ ಸಂಬಂಧಿತ ವಿಷಯಗಳ ನಿರ್ವಹಣೆ. ನೋಡಲ್ ಅಧಿಕಾರಿ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಶ್ರೀಕಂಠ ಎನ್ (ಮೊ.9448999325)

ಮಾಧ್ಯಮ ಹಾಗೂ ಎಂಸಿಎಂಸಿ:
ಚುನಾವಣಾ ಸಂಬಂಧಿತ ಮಾಹಿತಿ, ಸೂಚನೆಗಳು, ಪತ್ರಿಕಾ ಪ್ರಕಟಣೆಗಳು, ಮಾಧ್ಯಮಗಳಿಗೆ ಮಾಹಿತಿ ವಿನಿಮಯ ಪೇಡ್ ನ್ಯೂಸ್‌ಗಳ ಮೇಲೆ ನಿಗಾ. ದೈನಂದಿನ ನಿಗದಿತ ನಮೂನೆಗಳ ವರದಿ ನೀಡುವುದು. ನೋಡಲ್ ಅಧಿಕಾರಿ; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಮಂಜುನಾಥ ಡೊಳ್ಳಿನ (ಮೊ.9480654365)
ಸಂವಹನ ಯೋಜನೆ 
ಜಿಲ್ಲಾ ಸಂವಹನ ಯೋಜನೆ, ಅಂಕಿ-ಅಂಶಗಳ ಕ್ರೋಢೀಕರಣ, ಮತದಾನ ಕೇಂದ್ರಗಳ ಪಟ್ಟಿಗೆ ಅನುಮೋದನೆ ಪಡೆಯುವುದು. ನೋಡಲ್ ಅಧಿಕಾರಿ; ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಆರ್. ನಾಗರಾಜು (ಮೊ.9341347440)
ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ದಾಖಲಾತಿಗಳಾಗಿ ನಿರಂತರ ಸಮನ್ವಯ. ಮತದಾರರ ಗುರುತಿನ ಚೀಟಿ ವಿತರಣೆ, ಮತಗಟ್ಟೆಗಳಲ್ಲಿ ವರ್ಣಮಾಲೆಗಳ ಲಭ್ಯತೆ ಮತ್ತಿತರ ಕಾರ್ಯಗಳು. ನೋಡಲ್ ಅಧಿಕಾರಿ; ಎತ್ತಿನಹೊಳೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಎಂ.ಗಂಗಪ್ಪ (ಮೊ.9845457614)

ದೂರು ನಿರ್ವಹಣೆ-ಸಹಯವಾಣಿ:
ದೂರುನಿರ್ವಹಣಾ ಕೇಂದ್ರ, ಕಂಟ್ರೋಲ್ ರೂಮ್ ಮೇಲ್ವಿಚಾರಣೆ, ದೂರುಗಳ ಸಕಾಲಿಕ ವಿಲೇವಾರಿ ಮತ್ತು ಪರಿಹಾರ ಖಚಿತಪಡಿಸಿಕೊಳ್ಳುವುದು. 1950 ಸಹಾಯವಾಣಿ ನಿರ್ವಹಣೆ. ನೋಡಲ್ ಅಧಿಕಾರಿ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಮೋದ್ (ಮೊ.7259705464)
ವೀಕ್ಷಕರ ಲೈಸನಿಂಗ್:
ಎಲ್ಲಾ ಚುನಾವಣಾ ವೀಕ್ಷಕರ ಆಗಮನ, ನಿರ್ಗಮನ, ವಸತಿ, ಸಾರಿಗೆ, ಸಂಪರ್ಕ, ಮುದ್ರಣ, ಲೇಖನ ಸಾಮಗ್ರಿಗಳು ಮತ್ತಿತರ ಏರ್ಪಾಡು ಮಾಡುವುದು. ನೋಡಲ್ ಅಧಿಕಾರಿ; ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಾಗರಾಜ್ (ಮೊ.8884385699)
2023 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಅಧಿಕಾರಿಗಳು, ಚುನಾವಣೆಯ ಕೆಲಸ, ಕಾರ್ಯಗಳಿಗೆ ಆದ್ಯತೆ ನೀಡಬೇಕು. ಭಾರತ ಚುನಾವಣಾ ಆಯೋಗವು ಕಾಲಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಬೆಂಗಳೂರು: ಗ್ರಾಮಾಂತರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.20ರಂದು ಪತ್ರಕರ್ತ, ಲೇಖಕ, ಹನುಮಂತ. ಮ. ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ ಬಿಡುಗಡೆ

Next Post

ಸೊರಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ನೇಮಕ

kalpa News

kalpa News

Next Post
ಸೊರಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ನೇಮಕ

ಸೊರಬ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ನೇಮಕ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL