Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಪ್ರಸನ್ನಕುಮಾರ್

ಆನಂದಪುರಂನಲ್ಲಿ ಸಾರಸ್ವತ ಪತ್ತಿನ ಸಹಕಾರಿಯ ನೂತನ ಶಾಖೆ ಆರಂಭ

November 21, 2022
in Small Bytes, ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಆನಂದಪುರ  |

ಸಹಕಾರಿ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಒತ್ತಾಯಿಸಿ ಕೆಲವು ದಶಕಗಳ ಹಿಂದೆ ಮಾಡಿದ ಹೋರಾಟದ ಫಲವಾಗಿ ಇಂದು ಸಹಕಾರಿ ಕ್ಷೇತ್ರಗಳು ಅಭಿವೃದ್ಧಿಯಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಉಪಾಧ್ಯಕ್ಷ ಎ.ಆರ್. ಪ್ರಸನ್ನಕುಮಾರ್ ಹೇಳಿದ್ದಾರೆ.

ಅವರು ಇಂದು ಆನಂದಪುರದ ಸಾಗರ ಮುಖ್ಯ ರಸ್ತೆಯಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿಯ ನೂತನ ಶಾಖಾ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಅಂದು ಮನೋಹರ್ ಮಸ್ಕಿ ನೇತೃತ್ವದ ತಂಡ ಸೌಹಾರ್ದ ಸಂವರ್ಧಿನಿ ಸಮಿತಿ ಎಂದು ರಚಿಸಿ ಸೌಹಾರ್ದ ಸಹಕಾರಿಗಳ ಸಂಘ ಸ್ಥಾಪನೆಗೆ ಪ್ರಥಮವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದರ ಪರಿಣಾಮ ಸೌಹಾರ್ದ ಸಹಕಾರಿ ಪತ್ತಿನ ಸಂಘಗಳ ಉದಯವಾಯಿತು. ಎರಡನೇ ಸಹಕಾರಿಯಾಗಿ 2002 ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದೆ. ಅಂದಿನ ದಿನಗಳಲ್ಲಿ ಬೆರಳೆಣಿಕೆಯಷ್ಟಿದ್ದ ಪತ್ತಿನ ಸಹಕಾರ ಸಂಘಗಳು ಈಗ ರಾಜ್ಯದಲ್ಲಿ 5600 ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳಿವೆ. ಸಾರಸ್ವತ ಸೌಹಾರ್ದ ಸಹಕಾರಿ ಚೊಕ್ಕವಾಗಿ ಬದ್ಧತೆಯಿಂದ ಅಚ್ಚುಕಟ್ಟಾಗಿ ಹಿರಿಯರ ಮಾರ್ಗದರ್ಶನದಲ್ಲಿ ಷೇರುದಾರರ ವಿಶ್ವಾಸ ಗಳಿಸಿ ವರ್ಷದಿಂದ ವರ್ಷಕ್ಕೆ ಲಾಭದೆಡೆಗೆ ಮುನ್ನುಗ್ಗುತ್ತಿದೆ. ಇದಕ್ಕೆ ಗುರುಹಿರಿಯರ ಮಾರ್ಗದರ್ಶನವೂ ಕಾರಣವಾಗಿದ್ದು, ಆಡಳಿತ ಮಂಡಳಿ ಗ್ರಾಹಕರನ್ನು ವಿಶ್ವಾಸದಿಂದ ಕಂಡು ಪ್ರಾಮಾಣಿಕತೆ ರೂಢಿಸಿಕೊಂಡು ಯಶಸ್ವಿಯಾಗಿದೆ ಎಂದರು.

ವಿಶೇಷ ಎಂದರೆ ಅಂದು ಕೈವಲ್ಯಮಠದ ಶ್ರೀಗಳೇ ಈ ಸಹಕಾರಿಯನ್ನು ಉದ್ಘಾಟಿಸಿದ್ದರು. ಇಂದು ಕೂಡ ಅವರ ಕೈಯಲ್ಲೇ ಮೂರನೇ ಶಾಖೆ ಉದ್ಘಾಟನೆಗೊಳ್ಳುತ್ತಿರುವುದು ಒಂದು ಸುಯೋಗ. ದೊಡ್ಡವರನ್ನು ಉದ್ಘಾಟನೆಗೆ ಕರೆಯುವುದು ಮುಖ್ಯವಲ್ಲ, ದೊಡ್ಡವರು ಹಾಕಿದ ಮಾರ್ಗದಲ್ಲೇ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದರು.
ದೇಶದಲ್ಲಿ ಸಹಕಾರಿ ಸಂಸ್ಥೆಗಳು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸ್ವತಃ ಗೃಹ ಸಚಿವ ಅಮಿತ್ ಶಾ ಅವರೇ ವಿಶೇಷ ಮುತುವರ್ಜಿ ವಹಿಸಿ ಸಹಕಾರಿ ಇಲಾಖೆಗೆ ಒಂದು ಸ್ಥಾನ ಮಾನ ನೀಡಿದ್ದಲ್ಲದೇ, ಅವರು ಸಹಕಾರಿ ಸಚಿವರಾಗಿ ಅತ್ಯಂತ ಬಲಿಷ್ಠವಾಗಿ ಸಹಕಾರ ಸಂಘಗಳಿಗೆ ಸಹಾಯ ಹಸ್ತ ಚಾಚಿದ್ದಾರೆ ಎಂದರು.

ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶರಾದ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಮನುಷ್ಯನಿಗೆ ಹಣ ಬಹಳ ಮುಖ್ಯ. ಆರ್ಥಿಕತೆ ಸ್ಥಿರವಾಗಿದ್ದರೆ ಅವನ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಎಲ್ಲದಕ್ಕೂ ಮನಸ್ಸು ಕಾರಣ. ಆರ್ಥಿಕ ಸ್ಥಿತಿ ಚೆನ್ನಾಗಿದ್ದರೆ ಅವನ ಭೌತಿಕ ಮತ್ತು ಸ್ಥಿತಿಯೂ ಸರಿ ಇರುತ್ತದೆ. ಆದರೆ, ಹಣದ ಸದ್ವಿನಿಯೋಗ ಆಗಬೇಕು. ಹಣಕಾಸು ಸಂಸ್ಥೆಗಳು ಅರ್ಹರಿಗೆ ಆರ್ಥಿಕ ನೆರವು ನೀಡಬೇಕು. ಮತ್ತು ವೃದ್ಧರು ಠೇವಣಿ ಇಟ್ಟರೆ ಅವರಿಗೂ ಅನುಕೂಲವಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಾಮಾಜಿಕ ಬದ್ಧತೆ ಪ್ರದರ್ಶಿಸಬೇಕು. ಸಮಾಜಕ್ಕೆ ಸಹಕಾರಿಗಳು ತಮ್ಮಿಂದಾದಷ್ಟು ಕೊಡುಗೆ ನೀಡಬೇಕು. ಸಮಾಜದ ಕಲ್ಯಾಣವಾಗಬೇಕು ಎಂದರು.
ಅಧ್ಯಕ್ಷ ಎಂ.ಆರ್. ಗೋಪಾಲಕೃಷ್ಣ ಪಂಡಿತ್ ಮಾತನಾಡಿ, 6.80 ಲಕ್ಷ ರೂ. ಮೂಲ ಬಂಡವಾಳದಿಂದ ಪ್ರಾರಂಭವಾದ ಸಂಸ್ಥೆ ಇಂದು 17 ಕೋಟಿ ರೂ.ಗೂ ಹೆಚ್ಚಿನ ವ್ಯವಹಾರ ಮಾಡುತ್ತಿದೆ. ಮೂರು ಶಾಖೆಗಳಿವೆ. ಒಬ್ಬರಿಗೆ 40 ಗರಿಷ್ಠ ಸಾಲ ನೀಡುವಷ್ಟು ಸಂಸ್ಥೆ ಬೆಳೆದಿದೆ. ಷೇರುದಾರರಿಗೆ ಹೆಚ್ಚಿನ ಡೆವಿಡೆಂಟ್ ನೀಡುತ್ತಿದೆ. ಇದುವರೆಗೆ ಎಲ್ಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಇದರ ಯಶಸ್ಸು ಎಲ್ಲರಿಗೂ ಸೇರುತ್ತದೆ ಎಂದರು.

ವಿಶೇಷ ಆಹ್ವಾನಿತರಾಗಿ ಸಂಸ್ಥಾಪಕ ಅಧ್ಯಕ್ಷ ದೇವದಾಸ್ ಎನ್. ನಾಯಕ್ ಮತ್ತು ಸಂಸ್ಥಾಪಕ ಮಂಡಳಿ ನಿರ್ದೇಶಕ ಹಾಗೂ ಜಿಎಸ್’ಬಿ ಸಮಾಜದ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್, ಆನಂದಪುರದ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ನಾಯಕ್ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿ ಉಪಾಧ್ಯಕ್ಷ ಸುಧೀರ್ ನಾಯಕ್, ಕಾರ್ಯದರ್ಶಿ ಪಿ. ಸದಾನಂದ ನಾಯಕ್, ಪ್ರಮುಖರಾದ ನರಸಿಂಹ ಕಿಣಿ, ವಿಶ್ವಾಸ್ ಕಾಮತ್, ಸುರೇಶ್ ರಾಮ್ ಪ್ರಭು, ಕೆ. ಮೋಹನ್ ದಾಸ್ ನಾಯಕ್, ಶ್ರೀಧರ ಶೆಣೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnandapuramCo-operative sectorKannada News WebsiteLatest News KannadaSaraswat Cooperative SocietyShimogaShivamoggaShivamogga NewsSri Shivananda Saraswati Swamijiಆನಂದಪುರಂಕೈವಲ್ಯ ಮಠಶಿವಮೊಗ್ಗಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಸಹಕಾರಿ ಕ್ಷೇತ್ರಸಾರಸ್ವತ ಸೌಹಾರ್ದ ಪತ್ತಿನ ಸಹಕಾರಿ ಸಂಘ
Previous Post

ಡಿ.ಎಸ್. ಅರುಣ್ ಕಾರ್ಯ ರಾಜ್ಯದ ಯುವಜನರಿಗೆ ಸ್ಪೂರ್ತಿ: ಮಾಜಿ ಡಿಸಿಎಂ ಈಶ್ವರಪ್ಪ ಬಣ್ಣನೆ

Next Post

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತ ಅಭ್ಯಾಸ ಮಾಡಿಸಿ: ಡಾ. ಅಮಿತಾ ಹೆಗ್ಡೆ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!