Saturday, November 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪಿಇಎಸ್ಐಟಿಎಂ – ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರ ಲೋಕಾರ್ಪಣೆ

November 23, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಸಕ್ತ ಔದ್ಯೋಗಿಕ ಕ್ಷೇತ್ರಕ್ಕೆ ಅನುವಾಗುವಂತೆ ಪ್ರಖರವಾಗಿ ಮೆಕ್ಯಾನಿಕಲ್ ಕ್ಷೇತ್ರದಲ್ಲಿ ನ್ಯಾನೋ ಟೆಕ್ನಾಲಜಿ ವಿಷಯದ ಪ್ರಸ್ತುತತೆಯು ಅಗಾಧವಾಗಿ ಬೆಳೆದಿದೆ. ಈ ನ್ಯಾನೋ ಟೆಕ್ನಾಲಜಿ ಕ್ಷೇತ್ರದ ಅತ್ಯುನ್ನತ ಕೊಡುಗೆಗಳನ್ನು ವೈಜ್ಞಾನಿಕ ಮಟ್ಟದಲ್ಲಿ ಅರ್ಥೈಸಿಕೊಂಡು ಸಾಮಾಜಿಕವಾಗಿ ಅಳವಡಿಸಿಕೊಳ್ಳುವಲ್ಲಿ ಪ್ರಯತ್ನಿಸಬೇಕೆಂದು ಪಿಇಎಸ್ಐಟಿಎಂ ನ ಪ್ರಾಂಶುಪಾಲರಾದ ಡಾ. ಚೈತನ್ಯ ಕುಮಾರ್ ನುಡಿದರು.

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ವಿಭಾಗ ಮತ್ತು ಶಿವಮೊಗ್ಗ ನಗರದ ಆಡ್ ನ್ಯಾನೋ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಹಭಾಗಿತ್ವದಲ್ಲಿ ನ್ಯಾನೋ ಟೆಕ್ನಾಲಜಿ ಕ್ಷೇತ್ರದ ಹಲವಾರು ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಭಂಡಾರವಾದ “ಪಿಇಎಸ್ಐಟಿಎಂ – ಆಡ್ ನ್ಯಾನೋ” ಸಂಶೋಧನಾತ್ಮಕ ಕೇಂದ್ರವನ್ನು ಬೆಂಗಳೂರಿನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯ ಉಪಾಧ್ಯಕ್ಷರು ಹಾಗೂ ಗ್ಲೋಬಲ್ ಆರ್ ಎಂ ಜಿ ಮುಖ್ಯಸ್ಥರಾದ ಡಾ. ಚಕ್ರವರ್ತಿ ಈ ಎಸ್ ಹಾಗೂ ಪಿಇಎಸ್ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಭಾಷ್ ಬಿ ಆರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ಪ್ರಸಕ್ತ ಘನ ಭಾರತ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಿರುವ ಹಲವು ನಿಯಮಗಳಿಗೆ ಅನುಗುಣವಾಗಿ ತಮ್ಮ ಸಂಶೋಧನಾತ್ಮಕ ಕಾರ್ಯಕ್ಷೇತ್ರವನ್ನು ವೃದ್ಧಿಸಿಕೊಳ್ಳುವಲ್ಲಿ ಭದ್ರ ಅಡಿಪಾಯವಾಗಿ ಈ ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರವನ್ನು ಉಪಯೋಗಿಸಿಕೊಳ್ಳುವಂತೆ ಸೂಚ್ಯವಾಗಿ ತಿಳಿಸಿದರು.

Also read: ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

ಪ್ರಸಕ್ತ ಔದ್ಯೋಗಿಕ ಲೋಕಕ್ಕೆ ಅನುಗುಣವಾಗಿ ದಿನನಿತ್ಯದ ಅದ್ವಿತೀಯ ಸವಾಲುಗಳನ್ನು ಪ್ರಖರವಾಗಿ ಹಿಮ್ಮೆಟ್ಟಿಸುವಲ್ಲಿ ನ್ಯಾನೋ ಟೆಕ್ನಾಲಜಿ ಕ್ಷೇತ್ರವು ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಈ ಕ್ಷೇತ್ರವು ಮನುಷ್ಯ ಸಮಾಜದ ಹಲವಾರು ನವೀನ ರೀತಿಯ ಸಮಸ್ಯೆಗಳ ಮಾರ್ಗೋಪಾಯಕ್ಕೆ ಭದ್ರಬುನಾದಿಯಾಗಿ ರೂಪಗೊಂಡಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ನೈಸರ್ಗಿಕ ಹಾಗೂ ಮಾನವ ನಿರ್ಮಿತ ವಸ್ತುಗಳ ಹಲವಾರು ರೀತಿಯ ಗುಣ ವಿಶೇಷಗಳನ್ನು ಮನುಷ್ಯ ಜನಾಂಗದ ಅಗತ್ಯಗಳಿಗೆ ತಕ್ಕಂತೆ ನಿರ್ಮಿಸಿ, ಪರೀಕ್ಷಿಸುವ ಸಾಧನಗಳು ಹಾಗೂ ಪ್ರಯೋಗಗಳ ಭಂಡಾರವೇ ನ್ಯಾನೋ ಟೆಕ್ನಾಲಜಿ ಕ್ಷೇತ್ರದಲ್ಲಿ ಹುದುಗಿಕೊಂಡಿದೆ.
ಸಂಶೋಧನಾತ್ಮಕ ಕೇಂದ್ರ ಹಾಗೂ ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ ಗಿರೀಶ ಮಾತನಾಡಿ, ಆಡ್ ನ್ಯಾನೋ ಸಂಶೋಧನಾತ್ಮಕ ಕೇಂದ್ರದಲ್ಲಿ ಹಲವಾರು ಬಗೆಯ ನ್ಯಾನೋ ಟೆಕ್ನಾಲಜಿ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಬಗೆಯ ನ್ಯಾನೋ ಮೆಟೀರಿಯಲ್ಸ್ ಗಳನ್ನು ಸಂಗ್ರಹಿಸಲಾಗಿದೆ. ಈ ವಸ್ತುಗಳ ಮೇಲೆ ವಿವಿಧ ನಮೂನೆಯ ಭೌತಿಕ, ರಾಸಾಯನಿಕ, ಯಾಂತ್ರಿಕ ಗುಣಲಕ್ಷಣಗಳ ಸ್ಥಿತಿಗತಿಗಳನ್ನು ಪ್ರಯೋಗಗಳ ಮೂಲಕ ಖಚಿತಪಡಿಸಿಕೊಳ್ಳುವತ್ತ ಉಪಸ್ಥಿತವಿರುವ ಉಪಕರಣಗಳು ಉಪಯೋಗಕ್ಕೆ ಬರಲಿವೆ ಎಂದು ತಿಳಿಸಿದರು

ತತ್ಸಂಧರ್ಭದಲ್ಲಿ ಹಲವಾರು ಬಗೆಯ ಪ್ರಯೋಗಗಳನ್ನು ಕಾರ್ಯಗತರೂಪಕ್ಕೆ ತರಲು ಅನುವಾಗುವಂತೆ ಉತ್ಕೃಷ್ಟ ಹಾಗೂ ಅಂತರ್ ರಾಷ್ಟ್ರೀಯ ಮಟ್ಟದ ಪರಿಕರಗಳನ್ನು ಆಮದು ಮಾಡಿಕೊಳ್ಳಲಾಗಿದ್ದು ಅವುಗಳ ಮೂಲಕ ವಿವಿಧ ನಮೂನೆಯ ಪ್ರಯೋಗಗಳನ್ನು ನಡೆಸಲು ಸದವಕಾಶವನ್ನು ಕಲ್ಪಿಸಲಾಗಿದೆ. ಈ ಅವಕಾಶವನ್ನು ವಿದ್ಯಾರ್ಥಿ ಹಾಗೂ ಸಂಶೋಧನಾಕಾಂಕ್ಷಿಗಳು ಸದುಪಯೋಗಪಡಿಸಿಕೊಳ್ಳುವಲ್ಲಿ ಕಾರ್ಯವನ್ಮುಖರಾಗಬೇಕೆಂದರು.
ಈ ಸಂದರ್ಭದಲ್ಲಿ ಪಿಇಎಸ್ ಟ್ರಸ್ಟ್ ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ ಆರ್, ಆಡ್ ನ್ಯಾನೋ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆಸಿಫ್ ಹಾಗೂ ಮೇಘನ, ಮೆಕಾನಿಕಲ್ ವಿಭಾಗದ ಬೋಧಕ ಸಿಬ್ಬಂದಿ ಡಾ ಮಂಜುನಾಥ್ ಪಟೇಲ್ ಜಿ ಸಿ, ವಿಭಾಗದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸುಲಲಿತ ಜೀವನ ನಿರ್ವಹಣೆ ಸಮೀಕ್ಷೆಯಲ್ಲಿ ಶಿವಮೊಗ್ಗದ ಪರವಾಗಿ ಪಾಲ್ಗೊಳ್ಳಿ: ಶಾಸಕ ಈಶ್ವರಪ್ಪ ಮನವಿ

Next Post

ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋಟೆ ನಾಡು ಚಿತ್ರದುರ್ಗದ ರಾತ್ರಿ ಗಸ್ತಿಗೆ ಮಹಿಳಾ ಸಿಬ್ಬಂದಿಗಳ ಬಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025

ಪಿಇಎಸ್ ಐಎಎಮ್‌ಎಸ್ ಸ್ವಯಂಸೇವಕರಿಗೆ ಶಿವಮೊಗ್ಗ ಪಾಲಿಕೆಯಿಂದ ಪ್ರಮಾಣಪತ್ರ

November 22, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವೈದ್ಯರ ಸಲಹೆಯಿಲ್ಲದೆ ಆಂಟಿ ಬಯೋಟಿಕ್ ಸೇವನೆ ಅಪಾಯಕ್ಕೆ ಆಹ್ವಾನ | ಡಾ. ಅಮೃತ್ ಉಪಾಧ್ಯಾಯ ಸಲಹೆ

November 22, 2025

ಸಿಗ್ನಲ್ – ಸುರಕ್ಷತಾ ಸಂಬಂಧಿ ಕೆಲಸ ಹಿನ್ನೆಲೆ | ಹಲವು ರೈಲುಗಳ ಸಂಚಾರ ರದ್ದು

November 22, 2025

Partial Cancellation and Regulation of Trains

November 22, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!